Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎರಡು ಗಂಟೆ ಬ್ಯಾಟಿಂಗ್ ಮಾಡಿ ನಾಲ್ಕೂವರೆ...

ಎರಡು ಗಂಟೆ ಬ್ಯಾಟಿಂಗ್ ಮಾಡಿ ನಾಲ್ಕೂವರೆ ಕೆ.ಜಿ. ತೂಕ ಕಳೆದುಕೊಂಡ ಆಸೀಸ್ ಕ್ರಿಕೆಟಿಗ..!

ವಾರ್ತಾಭಾರತಿವಾರ್ತಾಭಾರತಿ6 Sept 2017 8:29 PM IST
share
ಎರಡು ಗಂಟೆ ಬ್ಯಾಟಿಂಗ್ ಮಾಡಿ ನಾಲ್ಕೂವರೆ ಕೆ.ಜಿ. ತೂಕ ಕಳೆದುಕೊಂಡ ಆಸೀಸ್ ಕ್ರಿಕೆಟಿಗ..!

ಚಿತ್ತಗಾಂಗ್,ಸೆ.6: ಆತಿಥೇಯ ಬಾಂಗ್ಲಾದೇಶ ವಿರುದ್ಧದ ಎರಡನೆ ಕ್ರಿಕೆಟ್ ಟೆಸ್ಟ್‌ನಲ್ಲಿ ಆಸ್ಟ್ರೇಲಿಯದ ಯುವ ದಾಂಡಿಗ ಪೀಟರ್ ಹ್ಯಾಂಡ್ಸ್‌ಕಂಬ್ ಚಿತ್ತಗಾಂಗ್‌ನ ಉರಿ ಬಿಸಿಲಲ್ಲಿ ಎರಡು ಗಂಟೆಗಳ ಕಾಲ ಕ್ರೀಸ್‌ನಲ್ಲಿ ಬ್ಯಾಟಿಂಗ್ ನಡೆಸಿ ಸುಮಾರು 4.5 ಕೆ.ಜಿ ತೂಕ ಕಳೆದುಕೊಂಡಿದ್ದಾರೆ.

 ಟೆಸ್ಟ್‌ನ ಎರಡನೆ ದಿನವಾಗಿರುವ ಮಂಗಳವಾರ ಅವರು 113 ಎಸೆತಗಳಲ್ಲಿ 69 ರನ್ ಗಳಿಸಿ ಕ್ರೀಸ್‌ನಲ್ಲಿದ್ದರು. ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ವಾರ್ನರ್ ಮತ್ತು ಹ್ಯಾಂಡ್ಸ್‌ಕಂಬ್ ಬ್ಯಾಟಿಂಗ್ ನಡೆಸಿದ್ದರು.

ಎರಡು ಟೆಸ್ಟ್‌ಗಳ ಸರಣಿಯ ಮೊದಲ ಟೆಸ್ಟ್‌ನಲ್ಲಿ ಅಸ್ಟ್ರೇಲಿಯ ಆತಿಥೇಯ ಬಂಗ್ಲಾ ವಿರುದ್ಧ 20 ರನ್‌ಗಳ ಸೋಲು ಅನುಭವಿಸಿತ್ತು. ಈ ಕಾರಣದಿಂದಾಗಿ ಸರಣಿ ಸೋಲು ತಪ್ಪಿಸಲು ಅಸ್ಟ್ರೇಲಿಯಕ್ಕೆ ಎರಡನೆ ಟೆಸ್ಟ್‌ನಲ್ಲಿ ಗೆಲುವು ಅನಿವಾರ್ಯವಾಗಿದೆ.

ಬಾಂಗ್ಲಾ ಮೊದಲ ಇನಿಂಗ್ಸ್‌ನಲ್ಲಿ 305 ರನ್‌ಗಳಿಗೆ ಆಲೌಟಾಗಿತ್ತು. ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯ 98ಕ್ಕೆ 2 ವಿಕೆಟ್ ಕಳೆದುಕೊಂಡಿತ್ತು. ಈ ಹಂತದಲ್ಲಿ ವಾರ್ನರ್‌ಗೆ ಜೊತೆಯಾದ ಹ್ಯಾಂಡ್ಸ್‌ಕಂಬ್ ಮೂರನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 127 ರನ್ ಸೇರಿಸಲು ನೆರವಾದರು.

   ಚಿತ್ತಗಾಂಗ್ ಪಿಚ್‌ನಲ್ಲಿ ಬ್ಯಾಟಿಂಗ್ ನಡೆಸುವುದು ಸವಾಲಾಗಿ ಪರಿಣಮಿಸಿತ್ತು. ವಾತಾವರಣದ ಉಷ್ಣತೆ 30 ಡಿಗ್ರಿ ಸೆಲ್ಸಿಯಸ್ ಏರಿತ್ತು. ತೇವಾಂಶ ಮಟ್ಟ ಶೇ 80ಕ್ಕೆ ತಲುಪಿತ್ತು. ಹ್ಯಾಂಡ್ಸ್‌ಕಂಬ್ ವಾತಾವರಣದ ಬಿಸಿ ತಾಳಲಾರದೆ ಒದ್ದಾಡಿದ್ದರೂ ಕ್ರೀಸ್ ಬಿಟ್ಟು ತೆರಳಲಿಲ್ಲ. ಆದರೆ ಆಟ ಕೊನೆಗೊಳ್ಳುವ ಹೊತ್ತಿಗೆ ನಡೆದುಕೊಂಡು ಹೋಗಲು ಸಾಧ್ಯವಾಗದಷ್ಟು ಬಳಲಿದ್ದರು. ಆಸ್ಟ್ರೇಲಿಯದ ವೈದ್ಯರ ತಂಡ ಬಳಿ ಧಾವಿಸಿ ಅವರಿಗೆ ಚಿಕಿತ್ಸೆ ನೀಡಿದ್ದರು.

ಮೂರನೆ ದಿನ ಬುಧವಾರ ಮಳೆಯಿಂದಾಗಿ ವಾತಾವರಣ ತಂಪಾಗಿತ್ತು. ವಾರ್ನರ್ ಜೊತೆ ಬ್ಯಾಟಿಂಗ್ ಮುಂದುವರಿಸಿದ ಹ್ಯಾಂಡ್ಸ್‌ಕಂಬ್ ಶತಕ ವಂಚಿತಗೊಂಡರು. 144 ಎಸೆತಗಳನ್ನು ಎದುರಿಸಿ 6 ಬೌಂಡರಿಗಳ ಸಹಾುದಿಂದ 82 ರನ್ ಗಳಿಸಿ ರನೌಟಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X