Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವಾದ್ಯಂತ ನಲ್ಲಿ ನೀರಿನಲ್ಲಿ ಸೂಕ್ಷ್ಮ...

ವಿಶ್ವಾದ್ಯಂತ ನಲ್ಲಿ ನೀರಿನಲ್ಲಿ ಸೂಕ್ಷ್ಮ ಪ್ಲಾಸ್ಟಿಕ್ ಕಣಗಳು ಪತ್ತೆ

ಅಧ್ಯಯನದಿಂದ ಬೆಳಕಿಗೆ

ವಾರ್ತಾಭಾರತಿವಾರ್ತಾಭಾರತಿ6 Sept 2017 8:48 PM IST
share
ವಿಶ್ವಾದ್ಯಂತ ನಲ್ಲಿ ನೀರಿನಲ್ಲಿ ಸೂಕ್ಷ್ಮ ಪ್ಲಾಸ್ಟಿಕ್ ಕಣಗಳು ಪತ್ತೆ

ಹೊಸದಿಲ್ಲಿ,ಸೆ.6: ವಿಶ್ವಾದ್ಯಂತ ನಲ್ಲಿನೀರಿನಲ್ಲಿ ಸೂಕ್ಷ್ಮ ಪ್ಲಾಸ್ಟಿಕ್ ಕಣ(ಮೈಕ್ರೋಪ್ಲಾಸ್ಟಿಕ್) ಗಳು ಸೇರಿಕೊಂಡಿದ್ದು, ದಿಲ್ಲಿಯಲ್ಲಿ ಸಮೀಕ್ಷೆಗೊಳಪಡಿಸಲಾದ ಶೇ.82ರಷ್ಟು ನೀರಿನ ಮಾದರಿಗಳು ಗಾತ್ರದಲ್ಲಿ ಐದು ಮಿ.ಮೀ.ಗಿಂತ ಚಿಕ್ಕದಾದ ಪ್ಲಾಸ್ಟಿಕ್ ಕಣಗಳಿಂದ ಕಲುಷಿತ ಗೊಂಡಿವೆ ಎಂದು ಆರ್ಬ್ ಮೀಡಿಯಾದ ಅಧ್ಯಯನ ವರದಿಯು ತಿಳಿಸಿದೆ. ಅದು ಸಮೀಕ್ಷೆಗಾಗಿ ಡಝನ್‌ಗೂ ಅಧಿಕ ರಾಷ್ಟ್ರಗಳಿಂದ ನೀರಿನ ಮಾದರಿಗಳನ್ನು ಸಂಗ್ರಹಿಸಿತ್ತು.

ಮೈಕ್ರೋಪ್ಲಾಸ್ಟಿಕ್ ಕಣಗಳು ಅನಾರೋಗ್ಯವನ್ನುಂಟು ಮಾಡುವ ವಿಷಕಾರಿ ರಾಸಾಯ ನಿಕಗಳನ್ನು ಹೀರಿಕೊಳ್ಳುತ್ತವೆ ಮತ್ತು ಮೀನು ಹಾಗೂ ಸಸ್ತನಿಗಳು ಕಲುಷಿತ ನೀರನ್ನು ಸೇವಿಸಿದಾಗ ಈ ರಾಸಾಯನಿಕಗಳನ್ನು ಬಿಡುಗಡೆಗೊಳಿಸುತ್ತವೆ ಎಂದು ಅಧ್ಯಯನವು ತೋರಿಸಿದೆ.

 ಬಟ್ಟೆಗಳು, ಸೋಫಾ ಇತ್ಯಾದಿಗಳ ಹೊದಿಕೆಗಳು ಮತ್ತು ಕಾರ್ಪೆಟ್‌ಗಳ ದೈನಂದಿನ ಸವೆತದಲ್ಲಿ ಈ ಸೂಕ್ಷ್ಮಪ್ಲಾಸ್ಟಿಕ್ ಕಣಗಳು ಉತ್ಪತ್ತಿಯಾಗುತ್ತಿರಬಹುದು ಮತ್ತು ಸ್ಥಳೀಯ ನೀರಿನ ಮೂಲಗಳನ್ನು ಅಥವಾ ಜಲ ಸಂಸ್ಕರಣೆ ಅಥವಾ ನೀರು ಪೂರೈಕೆ ವ್ಯವಸ್ಥೆಯನ್ನು ಕಲುಷಿತಗೊಳಿಸುವ ಮೂಲಕ ಮನೆಗಳ ನಲ್ಲಿಗಳನ್ನೂ ತಲುಪುತ್ತವೆ. ಆದರೆ ಇದನ್ನು ತಡೆಯಲು ಯಾವದೇ ನಿರ್ದಿಷ್ಟ ವಿಧಾನಗಳಿಲ್ಲ ಎಂದು ಅಧ್ಯಯನ ವರದಿಯು ಹೇಳಿದೆ.

ಆಹಾರ ಮತ್ತು ನೀರಿನಲ್ಲಿ ಪ್ಲಾಸ್ಟಿಕ್ ಅಂಶದ ಸುರಕ್ಷತಾ ಮಿತಿಯ ಬಗ್ಗೆ ವಿಶ್ವಾದ್ಯಂತ ಸರಕಾರಗಳು ಯಾವುದೇ ಮಾನದಂಡಗಳನ್ನು ಹೊಂದಿಲ್ಲ. ಮಾನವರ ಆರೋಗ್ಯದ ಮೇಲೆ ಸೂಕ್ಷ್ಮ ಪ್ಲಾಸ್ಟಿಕ್ ಕಣಗಳು ಬೀರುವ ಪರಿಣಾಮಗಳ ಕುರಿತು ಮೊದಲ ಅಧ್ಯಯನ ಗಳು ಈಗಷ್ಟೇ ಆರಂಭಗೊಂಡಿವೆ ಎಂದು ವರದಿಯು ತಿಳಿಸಿದೆ.

ಮೈಕ್ರೋಪ್ಲಾಸ್ಟಿಕ್‌ನಿಂದ ನೀರು ಕಲುಷಿತಗೊಳ್ಳುವ ರಾಷ್ಟ್ರಗಳ ಪೈಕಿ ಅಮೆರಿಕ ಅಗ್ರಸ್ಥಾನದಲ್ಲಿದೆ(ಶೇ.94). ನಂತರದ ಸ್ಥಾನಗಳಲ್ಲಿ ಲೆಬನಾನ್ ಮತ್ತು ಭಾರತ ಇವೆ. ಐರೋಪ್ಯ ರಾಷ್ಟ್ರಗಳಲ್ಲಿ ಈ ಮಾಲಿನ್ಯ ಅತ್ಯಂತ ಕಡಿಮೆ ಪ್ರಮಾಣ(ಶೇ.72)ದಲ್ಲಿದೆ ಎನ್ನುವದು ಅಧ್ಯಯನದಿಂದ ಬೆಳಕಿಗೆ ಬಂದಿದೆ.

ಭಾರತದಲ್ಲಿ 13 ಕೋಟಿಗೂ ಹೆಚ್ಚಿನ ಜನರು ಅಂತರ್ಜಲವು ಕಲುಷಿತಗೊಂಡಿರುವ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ ಎಂದು ವರ್ಲ್ಡ್ ರಿಸೋರ್ಸ್‌ಸ್ ಇನ್‌ಸ್ಟಿಟ್ಯೂಟ್ ಹೇಳಿದೆ. ಸುರಕ್ಷತಾ ಮಿತಿಯನ್ನು ಮೀರಿ ಕನಿಷ್ಠ ಮೂರು ಮಾಲಿನ್ಯಕಾರಕಗಳನ್ನು ಒಳಗೊಂಡಿರುವ ನೀರು ಪೂರೈಕೆಯಾಗುತ್ತಿರುವ ಪ್ರದೇಶಗಳಲ್ಲಿ 20 ಕೋಟಿಗೂ ಅಧಿಕ ಜನರು ವಾಸವಾಗಿದ್ದಾರೆ ಎಂದು ಅದರ ವಿಶ್ಲೇಷಣೆಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X