Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು : ನೀರು ಉಳಿಸಿ ಅಭಿಯಾನ

ಪುತ್ತೂರು : ನೀರು ಉಳಿಸಿ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ6 Sept 2017 9:12 PM IST
share
ಪುತ್ತೂರು : ನೀರು ಉಳಿಸಿ ಅಭಿಯಾನ

ಪುತ್ತೂರು,ಸೆ.6: ಭಾರತದ ಜೀವನಾಡಿಗಳೆಂದು ಕರೆದುಕೊಳ್ಳುವ ನದಿಗಳು ಇಂದು ಅವನತಿಯತ್ತ ಸಾಗಿವೆ. ಇದೇ ಪರಿಸ್ಥಿತಿ ಮುಂದುವರಿದರೇ ಕೆಲವೇ ವರ್ಷಗಳಲ್ಲಿ ಕುಡಿಯುವ ನೀರಿಗೂ ಮೈಲಿಗಟ್ಟಲೇ ನಡೆಯುವ ಸ್ಥಿತಿ ಈ ಭಾಗದ ಜನರಿಗೂ ಬರಬಹುದು ಎಂದು ಉಜಿರೆಯ ರುಡ್‍ಸೆಟ್‍ನ ತರಬೇತಿದಾರ ಗೌತಮ್ ಹೇಳಿದರು. 
ಅವರು ಪುತ್ತೂರು ಸರಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಬುಧವಾರ ನಡೆದ "ನೀರು ಉಳಿಸಿ ಅಭಿಯಾನ"ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು

ಮಾನವ ತಮ್ಮ ಬದುಕನ್ನು ನದಿದಂಡೆಗಳಲ್ಲಿ ಪ್ರಾರಂಭಿಸದರೂ, ಇಂದು ದೇಶದ ಹಲವು ನದಿಗಳು ಕಣ್ಮರೆಯಾಗಿದ್ದು, ಇದರಿಂದ ನೀರಿಗಾಗಿ ಹಾಹಕಾರವೆದ್ದಿದೆ. ನೀರನ್ನು ಉಳಿಸಬೇಕಾದರೇ ಅದರ ಬಗ್ಗೆ ವಿಶಿಷ್ಟವಾದ ಯೋಜನೆಗಳನ್ನು ರೂಪಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಸರಕಾರಕ್ಕೆ ಚುರುಕು ಮುಟ್ಟಿಸಬೇಕಾದ ಅಗತ್ಯವಿದ್ದು, ಸದ್ಗುರು ಜಗ್ಗಿ ವಾಸುದೇವ್ ಅವರ ಈಶ ಫೌಂಡೇಶನ್ ಸೆ. 3ರಿಂದ ಆ.2ರವರೆಗೆ ಕನ್ಯಾಕುಮಾರಿಯಿಂದ ಹಿಮಾಲಯದವರೆಗೆ ನೀರಿಗಾಗಿ ಅಭಿಯಾನ ಪ್ರಾರಂಭಿಸಿದ್ದು, ಆ ಮೂಲಕ ದೇಶದ ಜನರಿಗೆ ನೀರಿನ ಮಹತ್ವವನ್ನು ತಿಳಿಸಲಿದ್ದಾರೆ. ಈ ಅಭಿಯಾನದ ಯಶಸ್ವಿಗಾಗಿ ಎಲ್ಲರೂ ನಿಮ್ಮ ನಿಮ್ಮ ಮೊಬೈಲ್ ಸಂಖ್ಯೆಯಿಂದ 8000980009ಗೆ ಮಿಸ್‍ಕಾಲ್ ನೀಡಬೇಕೆಂದು ಕರೆ ನೀಡಿದರು. 

ಕಾಲೇಜಿನ ಪ್ರಾಂಶುಪಾಲ ಪ್ರೊ. ಝೇವಿಯರ್ ಡಿಸೋಜಾ ಪ್ರಾಸ್ತವಿಕವಾಗಿ ಮಾತನಾಡಿದರು. 
ಪುತ್ತೂರು ರೋಟರಿ ಕ್ಲಬ್‍ನ ಅಧ್ಯಕ್ಷ ಜಗಜೀವನ್‍ದಾಸ್ ರೈ, ರೆಡ್‍ಕ್ರಾಸ್ ಪುತ್ತೂರು ವಲಯದ ಅಧ್ಯಕ್ಷ ಅಸ್ಕರ್ ಆನಂದ್, ಪುತ್ತೂರು ರೋಟರಾಕ್ಟ್ ಕ್ಲಬ್ ಸ್ವರ್ಣದ ಅಧ್ಯಕ್ಷ ಶ್ರೇಯಸ್ ಆನಂದ್, ಉಪನ್ಯಾಸಕರಾದ ಡಾ. ಕೃಷ್ಣಪ್ಪ ಮಡಿವಾಳ, ಪ್ರೋ. ಸ್ಟೀವನ್ ಕ್ವಾಡ್ರಸ್, ಪ್ರೋ. ಐವನ್ ಲೋಬೋ, ಡಾ. ಶ್ರೀಧರ ಗೌಡ, ಡಾ. ನರೇಂದ್ರ ರೈ ದೇರ್ಲ, ಪ್ರೋ. ಜಯರಾಮ್, ಪ್ರೋ.ಗೋಪಾಲಕೃಷ್ಣ, ಪ್ರೋ ಸುಕೇಶ್, ಗ್ರಂಥಪಾಲಕ ಪ್ರವೀಣ್, ದೈಹಿಕ ಶಿಕ್ಷಣ ನಿರ್ದೇಶಕ ಅಬ್ದುಲ್ ಕುಂಞÂ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X