Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉತ್ತಮ ಮಾದರಿಗಳು ಜಿಲ್ಲೆಯಿಂದ ಬರಲಿ:...

ಉತ್ತಮ ಮಾದರಿಗಳು ಜಿಲ್ಲೆಯಿಂದ ಬರಲಿ: ವಿಜಯಭಾಸ್ಕರ್

ವಾರ್ತಾಭಾರತಿವಾರ್ತಾಭಾರತಿ6 Sept 2017 9:46 PM IST
share
ಉತ್ತಮ ಮಾದರಿಗಳು ಜಿಲ್ಲೆಯಿಂದ ಬರಲಿ: ವಿಜಯಭಾಸ್ಕರ್

ಉಡುಪಿ, ಸೆ.6: ಮುಂದುವರಿದ ಜಿಲ್ಲೆಯಾದ ಉಡುಪಿಯಿಂದ ಅತ್ಯುತ್ತಮ ಅಭಿವೃದ್ಧಿ ಮಾದರಿಗಳು ಮೂಡಿಬರಬೇಕು ಎಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಸಿ. ವಿಜಯಭಾಸ್ಕರ್ ಹೇಳಿದ್ದಾರೆ.

ಮಂಗಳವಾರ ದಿನವಿಡೀ ಉಡುಪಿ, ಕುಂದಾಪುರಗಳಲ್ಲಿ ಸಂಚರಿಸಿ, ಸ್ವಚ್ಛ ಉಡುಪಿ ಮಿಷನ್, ಕುಂದಾಪುರ ತಾಲೂಕು ಆಸ್ಪತ್ರೆ, ಕುಂಬಾಶಿ ಮಕ್ಕಳ ಮನೆ, ಅಂಗನವಾಡಿ, ಕಾವ್ರಾಡಿ ರೈತರನ್ನು ಭೇಟಿ ಮಾಡಿ ಮಾತನಾಡಿಸಿದ ಅವರು ಜಿಲ್ಲೆಯಲ್ಲಿ ಯೋಜನೆ ಅನುಷ್ಠಾನದ ಬಗ್ಗೆ ಸ್ಥಳಪರಿಶೀಲನೆ ನಡೆಸಿದರು. ಬಳಿಕ ಸಂಜೆ ಮಣಿಪಾಲದ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು.

ಜಿಲ್ಲೆ ಶಿಕ್ಷಣದಲ್ಲಿ ಮುಂದಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಎಲ್ಲಾ ಮಕ್ಕಳ ತೇರ್ಗಡೆಯೊಂದೇ ಗುರಿಯಾಗಿರದೆ, ಅತ್ಯುತ್ತಮ ಅಂಕ ಗಳೊಂದಿಗೆ ವಿಶಿಷ್ಟ ದರ್ಜೆಯಲ್ಲಿ ತೇರ್ಗಡೆ ಗುರಿಯಾಗಬೇಕು. ಬಿಸಿಎಂ ಹಾಸ್ಟೆಲ್ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳಲ್ಲೂ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಪಾಸಾಗುವ ಗುರಿ ನಿಗದಿ ಉಡುಪಿ ಜಿಲ್ಲೆಯಲ್ಲಿ ಆಗಬೇಕೆಂದು ಅಧಿಕಾರಿಗಳಿಗೆ ಹೇಳಿದರು.

ಐಟಿಡಿಪಿ ಇಲಾಖೆ ಸಾಧನೆಗಳ ಬಗ್ಗೆ ಮಾಹಿತಿ ಪಡೆದ ಅವರು, ವಿದ್ಯಾಸಿರಿ ಹಾಗೂ ಸ್ಕಾಲರ್‌ಷಿಪ್ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ದೊರಕು ವುದನ್ನು ಖಾತರಿಪಡಿಸಿಕೊಳ್ಳುವಂತೆ ತಿಳಿಸಿದರು. ವಾರಾಹಿ ಯೋಜನೆಯ ಬಗ್ಗೆಯೂಅವರು ಮಾಹಿತಿ ಪಡೆದುಕೊಂಡರು.

ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಲ್ಲಿಗೆ ತೆರಳಿ ಆಸ್ಪತ್ರೆಯನ್ನು ಶುಚಿಮಾಡಿಸಿ, ಹಾಸಿಗೆಗೆ ಹೊಸ ಬೆಡ್‌ಶೀಟ್‌ಗಳನ್ನು ಹಾಕಿಸಿ, ಬೆಡ್‌ಗಳಿಗೆ ರೆಕ್ಸಿನ್ ಹಾಕಿಸಿ ಫೋಟೋವನ್ನು ತಮಗೆ ನಾಳೆಯೇ ಕಳುಹಿಸಬೆೀಕೆಂದು ವಿಜಯಭಾಸ್ಕರ್ ಸೂಚಿಸಿದರು.

ಕುಂಬಾಶಿ ಮಕ್ಕಳ ಮನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಸರಕಾರಿ ಶಾಲೆಗಳು ಮತ್ತು ಅಂಗನವಾಡಿಗಳ ಅಭಿವೃದ್ಧಿಗೆ ಸಹಕಾರಿ ಇಲಾಖೆ ಜಿಲ್ಲೆಯಲ್ಲಿ ಸದೃಢವಾಗಿರುವ ಸಹಕಾರಿ ಬ್ಯಾಂಕ್‌ಗಳು ನೆರವನ್ನು ಪಡೆಯುವಂತೆ ತಿಳಿಸಿದರು.ಕೃಷಿ ಬೀಳು ಭೂಮಿಯಲ್ಲಿ ಕೃಷಿ ಅರಣ್ಯೀಕರಣ ನಡೆಸಲು ಸಾಮಾಜಿಕ ಅರಣ್ಯ ಇಲಾಖೆ ಮುಂದಾಗಬೇಕು. ಜಿಲ್ಲೆಯ 14,000 ಹೆಕ್ಟೆರ್ ಬೀಳುಭೂಮಿಯಲ್ಲಿ ಕನಿಷ್ಟ ಎರಡು ಸಾವಿರ ಹೆಕ್ಟೇರ್ ಭೂಮಿಯಲ್ಲಿ ಕೃಷಿ ಅರಣಿ್ಯೀಕರಣ ನಡೆಸುವಂತೆ ನುಡಿದರು.

ಕೃಷಿ ಇಲಾಖೆ ಕೃಷಿಕರ ಜೊತೆ ಇನ್ನಷ್ಟು ನಿಕಟಸಂಪರ್ಕವನ್ನಿರಿಸಿಕೊಂಡು ಉತ್ತಮ ಭತ್ತದ ತಳಿ, ಶೇಂಗಾ ಬೀಜ ನೀಡುವಂತಾಗಬೇಕು. ಯಾಂತ್ರೀಕೃತ ಕೃಷಿಗೆ ಒತ್ತು ನೀಡಬೇಕು. ಬೀಜ ವಿತರಣೆಗೂ ಸಹಕಾರಿ ಇಲಾಖೆ ಸೊಸೈಟಿಗಳ ಮೂಲಕ ನೆರವಾಗಬೇಕು ಎಂದರು. ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆ ಪ್ರತೀ ವರ್ಷ ಹೆಚ್ಚಾಗುತ್ತಿದ್ದು, ರೈತ ಉತ್ಪಾದಕ ಸಂಘಗಳನ್ನು ಹೆಚ್ಚು ಮಾಡಬೇಕು. ಬೀದರ್ ಜಿಲ್ಲೆಯಲ್ಲಿ ಈ ನಿಟ್ಟಿನಲ್ಲಿ ಉತ್ತಮ ಕೆಲಸವಾಗಿದ್ದು, ಅಲ್ಲಿನ ಮಾದರಿಯನ್ನುಅನುಸರಿಸಲು ತೋಟಗಾರಿಕಾ ಉಪನಿರ್ದೇಶಕರಿಗೆ ತಿಳಿಸಿದರು.

 ಪಶುಭಾಗ್ಯ, ಹಾಲಿನ ಉತ್ಪಾದನೆ, ಮೀನುಗಾರಿಕೆ, ಜೇನುಸಾಕಾಣಿಕೆ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಸಹಕಾರಿ ಇಲಾಖೆ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ಎಲ್ಲ ರೈತರಿಗೆ ನೀಡಲು ಕ್ರಮಕೈಗೊಳ್ಳುವಂತೆ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನವಯುಗ್ ಕಂಪೆನಿಗಳ ಕಾಮಗಾರಿ ವಿಳಂಬವನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಅವರು ಅಭಿವೃದ್ಧಿ ಆಯುಕ್ತರ ಗಮನಕ್ಕೆ ತಂದು ಜಿಲ್ಲಾಡಳಿತದ ಸೂಚನೆಗಳನ್ನು ನಿರ್ಲಕ್ಷ ಮಾಡುತ್ತಿರುವ ಬಗ್ಗೆ ದೂರಿದರು.

ಈ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳುವ ಭರವಸೆಯನ್ನು ವಿಜಯಭಾಸ್ಕರ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X