Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಮ್ರಾನ್ ತಾಹಿರ್‌ನ್ನು ಅವಮಾನಿಸಿ...

ಇಮ್ರಾನ್ ತಾಹಿರ್‌ನ್ನು ಅವಮಾನಿಸಿ ಹೊರದಬ್ಬಿದ ಪಾಕ್ ರಾಯಭಾರಿ ಕಚೇರಿ..!

ವಾರ್ತಾಭಾರತಿವಾರ್ತಾಭಾರತಿ6 Sept 2017 9:50 PM IST
share
ಇಮ್ರಾನ್ ತಾಹಿರ್‌ನ್ನು ಅವಮಾನಿಸಿ ಹೊರದಬ್ಬಿದ ಪಾಕ್ ರಾಯಭಾರಿ ಕಚೇರಿ..!

ಜೋಹಾನ್ಸ್‌ಬರ್ಗ್, ಸೆ.6: ವಿಶ್ವ ಇಲೆವೆನ್ ಕ್ರಿಕೆಟ್ ಸರಣಿಗೆ ಪಾಕಿಸ್ತಾನಕ್ಕೆ ತೆರಳಲು ವೀಸಾಕ್ಕಾಗಿ ಅರ್ಜಿ ಸಲ್ಲಿಸಲು ತೆರಳಿದ್ದ ದಕ್ಷಿಣ ಆಫ್ರಿಕದ ಲೆಗ್ ಸ್ಪಿನ್ನರ್ ಪಾಕ್ ಸಂಜಾತ ಇಮ್ರಾನ್ ತಾಹಿರ್ ಮತ್ತು ಅವರ ಕುಟುಂಬವನ್ನು ಪಾಕ್ ರಾಯಭಾರಿ ಕಚೇರಿಯು ಅವಮಾನಿಸಿ ಹೊರದಬ್ಬಿದ ಘಟನೆ ವರದಿಯಾಗಿದೆ.

ಇಮ್ರಾನ್ ತಾಹಿರ್ ದಕ್ಷಿಣ ಆಫ್ರಿಕ ಎಫ್ ಡು ಪ್ಲೆಸಿಸ್ ನಾಯಕತ್ವದ ವಿಶ್ವ ಇಲೆವೆನ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ವೀಸಾಕ್ಕಾಗಿ ತಾನು ಪಾಕ್ ರಾಯಭಾರಿ ಕಚೇರಿಗೆ ತೆರಳಿದಾಗ ಅಲ್ಲಿ ತನ್ನನ್ನು ಅವಮಾನಿಸಿ ಹೊರ ಕಳುಹಿಸಿರುವುದಾಗಿ ಇಮ್ರಾನ್ ತಾಹಿರ್ ದೂರಿದ್ದಾರೆ.

38ರ ಹರೆಯದ ತಾಹಿರ್ ಹುಟ್ಟಿದ್ದು ಲಾಹೋರ್‌ನಲ್ಲಿ . ಯುವತಿಯೊಬ್ಬಳೊಂದಿಗೆ ಪ್ರೇಮದ ಬಲೆಗೆ ಬಿದ್ದ ತಾಹಿರ್ ಬಳಿಕ ಇಂಗ್ಲೆಂಡ್‌ಗೆ ತೆರಳಿದ್ದರು. ಅಲ್ಲಿಂದ ಕೆಲವು ವರ್ಷಗಳ ಬಳಿಕ ದಕ್ಷಿಣ ಆಫ್ರಿಕ ದೇಶಕ್ಕೆ ಪ್ರಯಾಣಿಸಿ ಅಲ್ಲೇ ತಳವೂರಿದ್ದರು. 2010ದಲ್ಲಿ  ದಕ್ಷಿಣ ಆಫ್ರಿಕದ ಟೆಸ್ಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡರು.

ದಕ್ಷಿಣ ಆಫ್ರಿಕ ತಂಡದ ಪರ 20 ಟೆಸ್ಟ್, 78 ಏಕದಿನ ಮತ್ತು 33 ಟ್ವೆಂಟಿ -20 ಪಂದ್ಯಗಳಲ್ಲಿ ಆಡಿರುವ ತಾಹಿರ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 244 ವಿಕೆಟ್ ಸಂಪಾದಿಸಿದ್ದಾರೆ.

ಇದೀಗ ಸ್ಪಿನ್ನರ್ ತಾಹಿರ್ ಪಾಕ್‌ನ ವಿಶ್ವ ಇಲೆವೆನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 2009ರಲ್ಲಿ ಪಾಕಿಸ್ತಾನದಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡ ಪ್ರಯಾಣಿಸುತ್ತಿದ್ದ ಬಸ್‌ನ ಮೇಲೆ ಉಗ್ರರ ದಾಳಿ ನಡೆದಿತ್ತು. ಅನಂತರ ಅಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯ ನಡೆಯುವುದಕ್ಕೆ ತಡೆ ಉಂಟಾಗಿತ್ತು. ವಿಶ್ವದ ಪ್ರಮುಖ ಕ್ರಿಕೆಟ್ ತಂಡಗಳು ಪಾಕಿಸ್ತಾನಕ್ಕೆ ತೆರಳಲು ಹಿಂದೇಟು ಹಾಕಿತ್ತು. ಮುಂದೆ ನಡೆಯಲಿರುವ ವಿಶ್ವ ಇಲೆವೆನ್ ಸರಣಿಗೆ ಪಾಕಿಸ್ತಾನ ಆಟಗಾರರಿಗೆ ಸೂಕ್ತ ಭದ್ರತೆ ನೀಡುವ ಭರವಸೆ ನೀಡಿದೆ. ಈ ಕಾರಣದಿಂದಾಗಿ ಕೆಲವು ದೇಶಗಳ ಆಟಗಾರರು ಪಾಕಿಸ್ತಾನಕ್ಕೆ ತೆರಳುವ ಸಾಧ್ಯತೆ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X