Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯ ಜ್ಯೂನಿಯರ್, ಸೀನಿಯರ್...

ರಾಜ್ಯ ಜ್ಯೂನಿಯರ್, ಸೀನಿಯರ್ ಅಥ್ಲೆಟಿಕ್ಸ್ : ಆಳ್ವಾಸ್‍ಗೆ 15ನೇ ಬಾರಿ ಸಮಗ್ರ ಪ್ರಶಸ್ತಿ

ಕ್ರೀಡಾಕೂಟದಲ್ಲಿ 19 ಕೂಟ ದಾಖಲೆ

ವಾರ್ತಾಭಾರತಿವಾರ್ತಾಭಾರತಿ6 Sept 2017 10:13 PM IST
share
ರಾಜ್ಯ ಜ್ಯೂನಿಯರ್, ಸೀನಿಯರ್ ಅಥ್ಲೆಟಿಕ್ಸ್ : ಆಳ್ವಾಸ್‍ಗೆ 15ನೇ ಬಾರಿ ಸಮಗ್ರ ಪ್ರಶಸ್ತಿ

ಮೂಡುಬಿದಿರೆ,ಸೆ.6: ಕರ್ನಾಟಕ ರಾಜ್ಯ ಅಥ್ಲೇಟಿಕ್ಸ್ ಅಸೋಶಿಯೇಶನ್ ಹಾಗೂ ಆಳ್ವಾಸ್ ಸ್ಪೋಟ್ಸ್ ಕ್ಲಬ್ ಆಶ್ರಯದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದ ಸಿಂಥೆಟಿಕ್ ಟ್ರ್ಯಾಕ್‍ನಲ್ಲಿ ಮೂರು ದಿನಗಳ ಕಾಲ ನಡೆದ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಅಥ್ಲೆಟಿಕ್ಸ್‍ನಲ್ಲಿ ಮೂಡುಬಿದಿರೆ ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್ 545 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆಯುವುದರ ಮೂಲಕ 15ನೇ ಬಾರಿ ಚಾಂಪಿಯನ್ ಆಗಿ ಮೂಡಿ ಬಂದಿದೆ. 

ತಂಡ ಪ್ರಶಸ್ತಿಗಳು: 14 ವರ್ಷದೊಳಗಿನ ಬಾಲಕರ ವಿಭಾಗ, 16 ವರ್ಷದೊಳಗಿನ ಬಾಲಕರ ವಿಭಾಗ, 18 ವರ್ಷದೊಳಗಿನ ಹುಡುಗರ, ಹುಡುಗಿಯರ ವಿಭಾಗ, 20 ವರ್ಷದೊಳಗಿನ ಹುಡುಗ, ಹುಡುಗಿಯರ ವಿಭಾಗ, ಮಹಿಳಾ ಹಾಗೂ ಪುರುಷ ಎರಡೂ ವಿಭಾಗಳಲ್ಲೂ ಸಮಗ್ರ ತಂಡ ಪ್ರಶಸ್ತಿಯನ್ನು ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್ ಪಡೆದುಕೊಂಡಿದೆ. 
14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಬೆಂಗಳೂರು ಸ್ಪೋಟ್ರ್ಸ್ ಕ್ಲಬ್. 16 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. 

ಉತ್ತಮ ಅಥ್ಲೆಟಿಕ್ಸ್ ಪ್ರಶಸ್ತಿ: 

14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಬೆಂಗಳೂರು ಸ್ಪೋಟ್ರ್ಸ್ ಕ್ಲಬ್‍ನ ನಿಯೊಲಾ ಅಣ್ಣ ಕರೊಲಿನ್, ಬಾಲಕರ ವಿಭಾಗದಲ್ಲಿ ಆಳ್ವಾಸ್‍ನ ಎಂ.ಡಿ ಮುನಾಫ್, 16 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡದ ವರ್ಷಾ, ಬಾಲಕರ ವಿಭಾಗದಲ್ಲಿ ವಿದ್ಯಾನಗರ ಸ್ಪೋಟ್ರ್ಸ್ ಕ್ಲಬ್‍ನ ಶಶಿಕಾಂತ್ ವಿ.ಎ, 18 ವರ್ಷದೊಳಗಿನ ಹುಡುಗಿಯರ ವಿಭಾಗದಲ್ಲಿ ವಿದ್ಯಾನಗರ ಸ್ಪೋಟ್ರ್ಸ್ ಕ್ಲಬ್‍ನನ ಧನೇಶ್ವರಿ ಎ.ಟಿ, ಬಾಲಕರ ವಿಭಾಗದಲ್ಲಿ ಬೆಂಗಳೂರು ಆಲ್ ಅಮೀನ್ ಸಂಸ್ಥೆಯ ಲೋಕೇಶ್ ಎಸ್., 20 ವರ್ಷದೊಳಗಿನ ಹುಡುಗಿಯರ ವಿಭಾಗದಲ್ಲಿ ಎಸ್‍ಎಡಿಎಂ ಸ್ಪೋಟ್ಸ್ ಕ್ಲಬ್‍ನ ಸ್ನೇಹ ಎಸ್, ಹುಡುಗರ ವಿಭಾಗದಲ್ಲಿ ಉಡುಪಿ ಜಿಲ್ಲಾ ತಂಡದ ಮನೀಷ್, ಮಹಿಳಾ ವಿಭಾಗದಲ್ಲಿ ಕೆನರಾ ಬ್ಯಾಂಕ್‍ನ ಎಚ್.ಎನ್ ಜ್ಯೋತಿ, ಪುರುಷರ ವಿಭಾಗದಲ್ಲಿ ಆಳ್ವಾಸ್‍ನ ಅರುಣ್ ಬೇಬಿ ಉತ್ತಮ ಅಥ್ಲೇಟಿಕ್ಸ್ ಪ್ರಶಸ್ತಿಯನ್ನು ಪಡೆದಿದ್ದಾರೆ. 

19 ಕೂಟ ದಾಖಲೆ: 

ಅಥ್ಲೆಟಿಕ್ಸ್‍ನ ಕೊನೆಯ ದಿನವಾದ ಬುಧವಾರ 8 ಹೊಸ ಕೂಟ ದಾಖಲೆಗಳಾಗಿದ್ದು, ಒಟ್ಟು 19 ನೂತನ ಕೂಟ ದಾಖಲೆಯನ್ನು ವಿವಿಧ ಸಂಸ್ಥೆಗಳ ಕ್ರೀಡಾಪಟುಗಳು ಮಾಡಿದ್ದಾರೆ. ಆಳ್ವಾಸ್‍ನ ನಾಗೇಂದ್ರ ಅಣ್ಣಪ್ಪ ನಾಯ್ಕ್( ಅಂಡರ್ 16-ಶಾಟ್‍ಪುಟ್), ಆಳ್ವಾಸ್ ಆಶೀಸ್ ಬಲೋಟಿಯ(ಅಂಡರ್ 18-ಶಾಟ್‍ಪುಟ್), ಆಳ್ವಾಸ್ ಮತ್ತೋರ್ವ ಕ್ರೀಡಾಪಟು ಮನು ಡಿ.ಪಿ(ಅಂಡರ್-18 ಜವಲಿನ್ ತ್ರೊ), ಆಳ್ವಾಸ್ ಯೋಗೀಶ್ ಪಟ್ಗಾರ್(ಅಂಡರ್ 20 ಪೋಲ್‍ವಾಲ್ಟ್), ಮೈಸೂರು ಡಿವೈಇಎಸ್ ತಂಡದ ಹರ್ಷಿತಾ ಡಬ್ಲ್ಯು.ಆರ್ ( ಹ್ಯಾಮರ್ ತ್ರೊ). ರಾಮನಗರ ಡಿಎಎ ಸಂಸ್ಥೆಯ ಖ್ಯಾತಿ( ಪೋಲ್‍ವಾಲ್ಟ್), ಆಳ್ವಾಸ್‍ನ ನಾಗಭೂಷಣ್( 400ಮೀ ಹರ್ಡಲ್ಸ್),  ವಿದ್ಯಾನಗರ ಸ್ಪೋಟ್ಸ್ ಕ್ಲಬ್‍ನ ಶಶಿಕಾಂತ್( ಅಂಡರ್ 16-200ಮೀ ಓಟ) ಕೊನೆಯ ದಿನ ಹೊಸ ಕೂಟ ದಾಖಲೆಗಳನ್ನು ಮಾಡುವುದರೊಂದಿಗೆ 19 ಕೂಟ ದಾಖಲೆಗಳಾಗಿವೆ.
ಇಲ್ಲಿಯವರೆಗೆ ನಡೆದ ರಾಜ್ಯ ಜ್ಯೂನಿಯರ್, ಸೀನಿಯರ್ ಅಥ್ಲೆಟಿಕ್ಸ್ ನಲ್ಲೇ 2250 ಮಂದಿ ಕ್ರೀಡಾಪಟುಗಳು ಪಾಲ್ಗೊಂಡಿರುವುದು ಹೊಸ ದಾಖಲೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X