Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಚಾರಧಾರೆ ಎದುರಿಸಲಾಗದ ಹೇಡಿಗಳ ಕೃತ್ಯ:...

ವಿಚಾರಧಾರೆ ಎದುರಿಸಲಾಗದ ಹೇಡಿಗಳ ಕೃತ್ಯ: ಎನ್‍ಡಬ್ಲ್ಯುಎಫ್

ವಾರ್ತಾಭಾರತಿವಾರ್ತಾಭಾರತಿ6 Sept 2017 10:15 PM IST
share

ಬಂಟ್ವಾಳ, ಸೆ. 6: ರಾಜ್ಯದ ಖ್ಯಾತ ಪತ್ರಕರ್ತೆ, ಪ್ರಗತಿಪರ ಚಿಂತಕಿ ಗೌರಿ ಲಂಕೇಶ್‍ರ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ನ್ಯಾಷನಲ್ ವುಮೆನ್ಸ್ ಫ್ರಂಟ್, ಗೌರಿ ಲಂಕೇಶ್‍ರವರ ವಿಚಾರಧಾರೆಗಳನ್ನು ಎದುರಿಸಲಾಗದ ಹೇಡಿಗಳ ಕೃತ್ಯ ಇದಾಗಿದೆ ಎಂದು ತಿಳಿಸಿದೆ. 
ಓರ್ವ ಮಹಿಳಾ ವಿಚಾರವಾದಿಯನ್ನು ಗುಂಡಿಕ್ಕಿ ಹತ್ಯೆಗೈಯುವಷ್ಟು ನೀಚ ಕೆಲಸಕ್ಕೆ ಹಂತಕರು ಇಳಿದಿದ್ದಾರೆ. ಗೌರಿ ಲಂಕೇಶ್‍ರವರು ಪತ್ರಕರ್ತೆ ಮಾತ್ರವಾಗಿರದೆ ರಾಜ್ಯದ ಮುಂಚೂಣೀಯಲ್ಲಿದ್ದ ಮಹಿಳಾ ಹೋರಾಟಗಾರ್ತಿಯಾಗಿದ್ದರು. ಗೌರಿಯವರ ಹತ್ಯೆ ಮೂಲಕ ಇತರ ಹೋರಟಗಾರರನ್ನು ಬೆದರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಗೌರಿಯವರನ್ನು ಕೊಲ್ಲಬಹುದೇ ವಿನಹ ಅವರ ವಿಚಾರಧಾರೆಗಳನ್ನು ಅಲ್ಲ ಎಂದಿರುವ ಎನ್‍ಡಬ್ಲ್ಯುಎಫ್ ಆರೋಪಿಗಳು ಎಷ್ಟೇ ಪ್ರಭಲರಾಗಿದ್ದರೂ ಕೂಡಾ ಅವರನ್ನು ಆದಷ್ಟು ಶೀರ್ಘದಲ್ಲಿ ಬಂಧಿಸಬೇಕಾಗಿದೆ ಮತ್ತು ಹತ್ಯೆ ಹಿಂದೆ ಇರುವ ಎಲ್ಲ ಸಂಚುಕೋರರನ್ನು ಬಂಧಿಸಬೇಕೆಂದು ಆಗ್ರಹಿಸಿದೆ. 
----------------------------

ಗೌರಿ ಲಂಕೇಶ್ ಹತ್ಯೆ : ಎನ್‍ಸಿಎಚ್‍ಆರ್‍ಒ ಖಂಡನೆ 
ಜನಪರ ಚಿಂತನೆಯ ಖ್ಯಾತ ಪತ್ರಕರ್ತೆ ಮತ್ತು ಸಾಮಾಜಿಕ ಶಾಂತಿಯ ಪ್ರತಿಪಾದಕಿ ಗೌರಿ ಲಂಕೇಶ್ ಹತ್ಯೆಯು ಮಾನವ ಹಕ್ಕುಗಳ ಪರ ಧ್ವನಿಯನ್ನು ಅಡಗಿಸುವ ಕೃತ್ಯವಾಗಿದೆ ಎಂದು ನ್ಯಾಷನಲ್ ಕಾನ್ಪರೇಷನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೇಶನ್ ಖಂಡಿಸಿದೆ. 
ವಿಚಾರವಾದಿಗಳ ಕೊಲೆ ದೇಶದಲ್ಲಿ ಕೋಮುವಾದಿಗಳ ಹಟ್ಟಹಾಸವನ್ನು ಮತ್ತೆ ಸಾಬೀತು ಪಡಿಸಿದೆ. ಮನುವಾದಿಗಳ ಸೈದಾಂತಿಕ ಅಸಹಿಷ್ಣುತೆಯ ಮಾನವ ಹಕ್ಕು ವಿರೋಧಿ ಕೃತ್ಯಗಳಿಗೆ ಕಡಿವಾಣ ಇಲ್ಲದಿದ್ದರೆ ಮುಂದೆಯೂ ಇಂತಹ ಹತ್ಯೆಗಳು ಮರುಕಳಿಸಲಿದೆ ಎಂದು ಆತಂಕ ವ್ಯಕ್ತಪಡಿಸಿರುವ ಎನ್‍ಸಿಎಚ್‍ಆರ್‍ಒ, ಗೌರಿ ಲಂಕೇಶ್ ಹತ್ಯೆಯ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಎನ್‍ಸಿಎಚ್‍ಆರ್‍ಒ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕಕ್ಕಿಂಜೆ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X