Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತ ಅನುವುಗಾರರ ಬೇಡಿಕೆಗಳ ಈಡೇರಿಕೆಗೆ...

ರೈತ ಅನುವುಗಾರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ6 Sept 2017 11:34 PM IST
share
ರೈತ ಅನುವುಗಾರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ

ಶಿಕಾರಿಪುರ, ಸೆ.6: ದಶಕದಿಂದ ಸೇವೆ ಸಲ್ಲಿಸುತ್ತಿದ್ದರೂ ಸೇವಾ ಭದ್ರತೆ,ಅಧಿಕವಾದ ವೇತನ ತಾರತಮ್ಯದಿಂದ ರೈತ ಅನುವುಗಾರರ ಬದುಕು ಶೋಚನೀಯವಾಗಿದ್ದು, ಕೂಡಲೇ ಸೇವಾ ಭದ್ರತೆಯ ಜತೆಗೆ ಸೇವೆಗೆ ಸರಿಸಮಾನ ವೇತನ ಮತ್ತಿತರ ಬೇಡಿಕೆಗೆ ಆಗ್ರಹಿಸಿ ಬುಧವಾರ ತಾಲೂಕಿನ ರೈತ ಅನುವುಗಾರರು ತಾ.ಪಂ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು.

ಭೂಚೇತನ ಯೋಜನೆಯಡಿ ಸರ್ಕಾರ ರೂಪಿಸಿದ ರೈತಪರ ಕೃಷಿ ಹೊಂಡ,ಎರೆಹುಳುತೊಟ್ಟಿ, ಬಯೋಡೈಜೆಸ್ಟರ್,ನೆಲಜಲ ಯೋಜನೆ, ಭೂ ಸಮೃದ್ಧಿ ಗೊಬ್ಬರ,ಕೃಷಿ ಯಂತ್ರೋಪಕರಣ,ಸಾವಯುವ ಗೊಬ್ಬರ ಬಳಕೆ ಹಾಗೂ ಉಪಯೋಗ,ರೈತರ ಬೆಳೆಗೆ ಧಕ್ಕೆಯಾಗುವ ಕೀಟಗಳ ಪರಿಶೀಲನೆ ಮತ್ತಿತರ ಹಲವು ಯೋಜನೆಗಳನ್ನು ಪ.ಜಾತಿ ಪಂಗಡದ ಜತೆಗೆ ಸಾಮಾನ್ಯ ರೈತರಿಗೆ ಅನುವುಗಾರರು ಸಕಾಲದಲ್ಲಿ ತಲುಪಿಸುತ್ತಿದ್ದು ರೈತ ಕ್ಷೇತ್ರ ಪಾಠಶಾಲೆಯ ಮೂಲಕ ರೈತರಿಗೆ ಸೂಕ್ತ ಮಾಹಿತಿ, ಬೀಜೋಪಚಾರ,ಬೀಜ ಹಂಚಿಕೆ ಮಣ್ಣು ಮಾದರಿ ಸಂಗ್ರಹಣೆ, ಮಣ್ಣು ಪರೀಕ್ಷಾ ಕಾರ್ಡ ಹಂಚಿಕೆ, ಕಿಸಾನ್ ರೈತರ ನೋಂದಣಿ ಹಾಗೂ ಕಾರ್ಡ ಹಂಚಿಕೆ,ಕೃಷಿ ಅಭಿಯಾನ ಕಾರ್ಯಕ್ರಮ ಮತ್ತಿತರ ಹಲವು ಕಾರ್ಯಕ್ರಮವನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸುತ್ತಿರುವ ರೈತ ಅನುವುಗಾರರನ್ನು ಸರ್ಕಾರ ಪೂರ್ವಾಪರ ಮಾಹಿತಿಯಿಲ್ಲದೆ ಸೇವೆಯಿಂದ ವಜಾಗೊಳಿಸಿದ್ದು ಸತತ ದಶಕದಿಂದ ಸೇವೆ ಸಲ್ಲಿಸುತ್ತಿರುವ ಅನುವುಗಾರರು ಸರ್ಕಾರದ ನಿರ್ಧಾರದಿಂದ ದಿಕ್ಕುತೋಚದಂತಾಗಿದ್ದಾರೆ ಎಂದು ಸಂಘದ ಅಧ್ಯಕ್ಷ ಪ್ರಕಾಶ್ ಆರೋಪಿಸಿದರು.

ವರ್ಷ ಪೂರ್ತಿ ಸೇವೆ ಸಲ್ಲಿಸಿ ಕೇವಲ 120 ದಿನಕ್ಕೆ ದಶಕದಿಂದ ವೇತನ ಪಡೆದು ಸೇವೆಖಾಯಂಗೊಳ್ಳುವ ಆಸೆಯಲ್ಲಿದ್ದ ಅನುವುಗಾರರನ್ನು ಸರ್ಕಾರ ವಂಚಿಸಿದೆ ಎಂದು ದೂರಿದ ಅವರು ವೃತ್ತಿಯನ್ನು ನಂಬಿ ತಾಲೂಕಿನಾದ್ಯಂತ ಹಲವು ಕುಟುಂಬಗಳು ಬೀದಿಪಾಲಾಗುವ ಆತಂಕದಲ್ಲಿದ್ದು ಸರ್ಕಾರ ಈ ಕೂಡಲೇ ಮಾನವೀಯತೆಯ ನೆಲೆಗಟ್ಟಿನಲ್ಲಿ ಸೇವೆಯನ್ನು ಖಾಯಂಗೊಳಿಸಿ ವರ್ಷಪೂರ್ತಿ ವೇತನ ಉದ್ಯೋಗ ನೀಡುವಂತೆ ಅವರು ಮನವಿ ಮಾಡಿದರು.

ಕೃಷಿ ಕಾರ್ಯದಲ್ಲಿ ರೈತರಿಗೆ ನೆರವಾಗುತ್ತಿದ್ದ ಅನುವುಗಾರರ ಬೇಡಿಕೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ರಾಜ್ಯಮಟ್ಟದಲ್ಲಿ ಹೋರಾಟವನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕಲ್ಲನಗೌಡ, ನಿರಂಜನಸ್ವಾಮಿ,ಪ್ರವೀಣ, ವೆಂಕಟೇಶ,ತಿಪ್ಪೇಶಪ್ಪ,ರಮೇಶ್ ಮತ್ತಿತರರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X