Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫಿಫಾ ವಿಶ್ವಕಪ್‌ಗೆ ಕೊರಿಯಾ, ಸೌದಿ...

ಫಿಫಾ ವಿಶ್ವಕಪ್‌ಗೆ ಕೊರಿಯಾ, ಸೌದಿ ತೇರ್ಗಡೆ

►ಪ್ಲೇ-ಆಫ್‌ಗೆ ಪ್ರವೇಶಿಸಿದ ಸಿರಿಯಾ ►ಆಸ್ಟ್ರೇಲಿಯ ಎದುರಾಳಿ

ವಾರ್ತಾಭಾರತಿವಾರ್ತಾಭಾರತಿ6 Sept 2017 11:50 PM IST
share
ಫಿಫಾ ವಿಶ್ವಕಪ್‌ಗೆ ಕೊರಿಯಾ, ಸೌದಿ ತೇರ್ಗಡೆ

ಟೆಹ್ರಾನ್, ಸೆ.6: ದಕ್ಷಿಣ ಕೊರಿಯಾ ಹಾಗೂ ಸೌದಿ ಅರೇಬಿಯ ಮುಂದಿನ ವರ್ಷ ರಶ್ಯದಲ್ಲಿ ನಡೆಯಲಿರುವ ಫಿಫಾ ವಿಶ್ವಕಪ್‌ಗೆ ಅರ್ಹತೆ ಗಿಟ್ಟಿಸಿಕೊಂಡಿವೆ.

 ಇರಾನ್ ವಿರುದ್ಧ 2-2 ರಿಂದ ಡ್ರಾ ಸಾಧಿಸಿದ ಸಿರಿಯಾ ಪ್ಲೇ-ಆಫ್‌ನಲ್ಲಿ ಆಡುವ ಅವಕಾಶ ಪಡೆದುಕೊಂಡಿದೆ. ಸಿರಿಯಾ ಅಕ್ಟೋಬರ್‌ನಲ್ಲಿ ನಡೆಯಲಿರುವ ಪ್ಲೇ-ಆಫ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಎರಡು ಪಂದ್ಯಗಳನ್ನು ಆಡಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡ ವಿಶ್ವಕಪ್‌ನಲ್ಲಿ ಸ್ಥಾನ ಪಡೆಯಲು ನವೆಂಬರ್‌ನಲ್ಲಿ ನಡೆಯುವ ಇಂಟರ್‌ಕಾಂಟಿನೆಂಟಲ್ ಪ್ಲೇ-ಆಫ್‌ನಲ್ಲಿ ಜಯ ಸಾಧಿಸಬೇಕು.

ಏಷ್ಯಾ ಅರ್ಹತಾ ಗ್ರೂಪ್ ಪಂದ್ಯಗಳಲ್ಲಿ ದಕ್ಷಿಣ ಕೊರಿಯಾ ತಂಡ ಉಝ್ಬೆಕಿಸ್ತಾನದ ವಿರುದ್ಧ ಗೋಲುರಹಿತ ಡ್ರಾ ಸಾಧಿಸಿ ಸತತ 10ನೆ ಬಾರಿ ವಿಶ್ವಕಪ್‌ಗೆ ತೇರ್ಗಡೆಯಾಗಿದೆ. ಜಪಾನ್ ವಿರುದ್ಧ 1-0 ಅಂತರದಿಂದ ಜಯ ಸಾಧಿಸಿರುವ ಸೌದಿ ಅರೇಬಿಯ ತಂಡ ಕೂಡ ವಿಶ್ವಕಪ್‌ಗೆ ಟಿಕೆಟ್ ಪಡೆದುಕೊಂಡಿತು.

 ಫಹಾದ್ ಅಲ್ ಮುನ್ವಲ್ಲಾಡ್ 63ನೆ ನಿಮಿಷದಲ್ಲಿ ಬಾರಿಸಿದ ಏಕೈಕ ಗೋಲಿನ ನೆರವಿನಿಂದ ಜಪಾನ್ ತಂಡವನ್ನು ಮಣಿಸಿದ ಸೌದಿ ತಂಡ ‘ಬಿ’ ಗುಂಪಿನಲ್ಲಿ ಎರಡನೆ ಸ್ಥಾನ ಪಡೆಯಿತು. ಈ ಮೂಲಕ ಐದನೆ ಬಾರಿ ವಿಶ್ವಕಪ್‌ಗೆ ಅರ್ಹತೆ ಪಡೆದುಕೊಂಡಿದೆ. 2006ರ ಬಳಿಕ ಮೊದಲ ಬಾರಿ ವಿಶ್ವಕಪ್‌ಗೆ ತೇರ್ಗಡೆಯಾಗಿದೆ.

ಕೊರಿಯಾ, ಸೌದಿ, ಜಪಾನ್ ಹಾಗೂ ಇರಾನ್ ವಿಶ್ವಕಪ್‌ಗೆ ಅರ್ಹತೆ ಪಡೆದಿರುವ ಏಷ್ಯಾ ತಂಡಗಳಾಗಿದ್ದು, 2014ರ ವಿಶ್ವಕಪ್‌ನಲ್ಲಿ ನಿರಾಶಾದಾಯಕ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳುವ ವಿಶ್ವಾಸದಲ್ಲಿವೆ. ಏಷ್ಯಾ ತಂಡ ಯಾವ ತಂಡಗಳೂ ವಿಶ್ವಕಪ್‌ನಲ್ಲಿ ನಾಕೌಟ್ ಹಂತ ತಲುಪಿಲ್ಲ.

ಉಝ್ಬೆಕಿಸ್ತಾನದ ವಿರುದ್ಧ ಹಲವು ಅವಕಾಶವನ್ನು ಕೈಚೆಲ್ಲುವ ಮೂಲಕ ಗೋಲುರಹಿತ ಡ್ರಾ ಸಾಧಿಸಿರುವ ದಕ್ಷಿಣ ಕೊರಿಯಾ ಗ್ರೂಪ್ ಎ ಯಿಂದ ವಿಶ್ವಕಪ್‌ಗೆ ಅರ್ಹತೆ ಪಡೆಯಿತು.

ಬಿ ಗುಂಪಿನಲ್ಲಿ ಆಸ್ಟ್ರೇಲಿಯ ತಂಡ ಥಾಯ್ಲೆಂಡ್ ವಿರುದ್ಧ 2-1 ರಿಂದ ಜಯ ಸಾಧಿಸಿದೆ. ಆದರೆ, ಗೋಲು ವ್ಯತ್ಯಾಸದ ಕಾರಣ ವಿಶ್ವಕಪ್‌ಗೆ ನೇರ ಪ್ರವೇಶ ಪಡೆಯಲು ವಿಫಲವಾಯಿತು.

ಇರಾಕ್ ವಿರುದ್ಧ 1-0 ಅಂತರದಿಂದ ಸೋತಿರುವ ಯುಎಇ ಬಿ ಗುಂಪಿನಲ್ಲಿ 4ನೆ ಸ್ಥಾನ ಪಡೆದು ವಿಶ್ವಕಪ್‌ಗೆ ಅರ್ಹತೆ ಪಡೆಯುವ ಅವಕಾಶ ಕಳೆದುಕೊಂಡಿತು.

ಸಿರಿಯಾ-ಇರಾನ್ ಪಂದ್ಯ ಡ್ರಾ

 ಟೆಹ್ರಾನ್‌ನಲ್ಲಿ ಸಿರಿಯಾ ಹಾಗೂ ಇರಾನ್ ನಡುವಿನ ಅಂತಿಮ ಸುತ್ತಿನ ಪಂದ್ಯ 2-2 ರೋಚಕ ಡ್ರಾನಲ್ಲಿ ಕೊನೆಗೊಂಡಿತು.

 ಸಿರಿಯಾ ತಂಡ ಟಿಎಚ್ ಮುಹಮ್ಮದ್ 13ನೆ ನಿಮಿಷದಲ್ಲಿ ಬಾರಿಸಿದ ಗೋಲಿನ ನೆರವಿನಿಂದ 1-0 ಮುನ್ನಡೆ ಸಾಧಿಸಿತು. ಇರಾನ್‌ನ ಸರ್ದಾರ್ ಅಝ್‌ವೌನ್ 45 ಹಾಗೂ 64ನೆ ನಿಮಿಷದಲ್ಲಿ ಗೋಲು ಬಾರಿಸಿ ತಂಡಕ್ಕೆ 2-1 ಮುನ್ನಡೆ ಒದಗಿಸಿಕೊಟ್ಟಿದ್ದರು. ಆದರೆ, ಹೆಚ್ಚುವರಿ ಸಮಯದಲ್ಲಿ(93ನೆ ನಿಮಿಷ) ಗೋಲು ಬಾರಿಸಿದ ಉಮರ್ ಅಲ್‌ಸೊಮ್ ಸಿರಿಯಾ 2-2 ರಿಂದ ಸಮಬಲ ಸಾಧಿಸಲು ನೆರವಾದರು.

ಈ ಸಾಧನೆಯ ಮೂಲಕ ಸಿರಿಯಾ ಮೊದಲ ಬಾರಿ ವಿಶ್ವಕಪ್‌ಗೆ ಅರ್ಹತೆ ಪಡೆಯುವ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X