Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಪೈಸ್‍ ಪಾರ್ಕ್ ನಿರ್ಮಿಸಲು ಅಧಿಸೂಚನೆ...

ಸ್ಪೈಸ್‍ ಪಾರ್ಕ್ ನಿರ್ಮಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಮನವಿ: ಕೆಂಜಿಗೆ ಕೇಶವ

ವಾರ್ತಾಭಾರತಿವಾರ್ತಾಭಾರತಿ7 Sept 2017 5:04 PM IST
share
ಸ್ಪೈಸ್‍ ಪಾರ್ಕ್ ನಿರ್ಮಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಮನವಿ: ಕೆಂಜಿಗೆ ಕೇಶವ

ಮೂಡಿಗೆರೆ, ಸೆ.7: ಕಪ್ಪು ಬಂಗಾರ ಎಂದೇ ಹೆಸರು ಪಡೆದಿರುವ ಕಾಳು ಮೆಣಸಿನ ಬೆಲೆ ಕಳೆದ ಒಂದು ವರ್ಷದಿಂದ ದೈನಂದಿನ ಆಧಾರದ ಮೇಲೆ ಕುಸಿಯುತ್ತಿದ್ದು, ಮೆಣಸು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅತೀ ಹೆಚ್ಚು ಮೆಣಸು ಬೆಳೆಯುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್‍ ಪಾರ್ಕ್ ನಿರ್ಮಿಸಲು ಅಧಿ ಸೂಚನೆ ಹೊರಡಿಸಲು ಕೇಂದ್ರಕ್ಕೆ ಮನವಿ ಮಾಡಿರುವುದಾಗಿ ಬಿಜಿಎಲ್ ಸಂಸ್ಥೆಯ ಅಧ್ಯಕ್ಷ ಕೆಂಜಿಗೆ ಕೇಶವ ತಿಳಿಸಿದ್ದಾರೆ.

ಅವರು ಈ ಕುರಿತು ಗುರುವಾರ ಹೇಳಿಕೆ ನೀಡಿದ್ದು, ಇತ್ತೀಚೆಗೆ ಕೇಂದ್ರ ವಾಣಿಜ್ಯ ಮಂತ್ರಿ ನಿರ್ಮಲಾ ಸೀತಾರಾಮ ಅವರಿಗೆ ಮನವಿ ಸಲ್ಲಿಸಿದ್ದು. ರೈತರು ತೊಂದರೆಗೆ ಒಳಗಾಗಿದ್ದಾರೆ. ಇವರನ್ನು ಸಂಕಷ್ಟದಿಂದ ಪಾರು ಮಾಡಲು ಕೆಲವು ಕ್ರಮಗಳನ್ನು ಕೈಗಳ್ಳಬೇಕು ಎಂದು ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ.

ಜೂ.15 ರಂದು ಕೇಂದ್ರ ವಾಣಿಜ್ಯ ಮಂತ್ರಿ ನಿರ್ಮಲಾ ಸೀತಾರಾಮ ಮೂಡಿಗೆರೆ ಪ್ಲಾಂಟರ್ಸ್ ಕೋರ್ಟಿಗೆ ಆಗಮಿಸಿದ್ದಾಗ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಲಾಗಿತ್ತು. ಆದರೆ ಬೇರೆ ದೇಶಗಳಿಂದ ಮೆಣಸು ಆಮದು ಮಾಡಿಕೊಳ್ಳುತ್ತಿರುವುದರಿಂದ ಭಾರತದ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಕೆಲವು ಕ್ರಮಗಳನ್ನು ಕೈಗೊಳ್ಳುವಂತೆ ಬೆಳೆಗಾರರ ಪರವಾಗಿ ಮನವಿ ಸಲ್ಲಿಸಲಾಗಿತ್ತು. ಭಾರತೀಯ ಬೆಳೆಗಾರರ ಹಿತಕಾಯಬೇಕು. ಹಾಗೂ ದೇಶದ ಬೊಕ್ಕಸಕ್ಕೆ ಆಮದು ಶುಲ್ಕ ನಷ್ಟವಾಗುವುದನ್ನು ತಡೆಗಟ್ಟಲು ಒತ್ತಾಯಿಸಿದ್ದಾಗಿ ಹೇಳಿದ್ದಾರೆ.

ವಿದೇಶ ವ್ಯವಹಾರ ನಿಯಮದನ್ವಯ ಶ್ರೀಲಂಕದಿಂದ 2500 ಟನ್ ಮೆಣಸು ಆಮದು ಪರವಾನಗೆಯ ಹೊಣೆ ಮತ್ತು ಜವಾಬ್ದಾರಿಯನ್ನು ಸಂಬಾರಮಂಡಲಿಗೆ ನೀಡಬೇಕು ಹಾಗೂ ಅಮಾದು ಪರವಾನಗಿ 100 ರಷ್ಟು ಬಳಕೆ ಸಾಂಪ್ರದಾಯಕ ಹಾಗೂ ಜೆನ್ಯೂನ್ , ಮೆಣಸು ಆಮಾದುದಾರರಿಗೆ ಪರವಾನಗೆ ನೀಡಲು ಮನವಿ, ಏಷ್ಯನ್ ಮತ್ತು ಶಾರ್ಕ್ ದೇಶಗಳು ನೀಡುವ ಮೂಲ ಧೃಢಿಕರಣ ಪತ್ರವನ್ನು ಆಯಾಯಾ ದೇಶದ ಸಂಬಂಧಿತ ಸಚಿವಾಲಯ ಮತ್ತು ಇಲಾಖೆಗೆ ನಿರ್ದೆಶಕರಿಗೆ ಮಾತ್ರ ನೀಡಬೇಕು, ಟ್ರಡ್ ಅಸೋಶಿಯನ್ ಮತ್ತು ಛೇಂಬರ್ ನೀಡುವ ಪ್ರಮಾಣ ಪತ್ರ ವನ್ನು ಆಮದು ಸಂಬಾರು ಸರಕನ್ನು ಕಸ್ಟಂಸ್ ಅಧಿಕಾರಿಗಳನ್ನು ಒಪ್ಪಿಗೆ ನೀಡುವುದನ್ನು ಪರಿಗಣಿಸಬಾರದು. 

ವಿಯೇಟ್‍ನಾಂನಿಂದ ಬರುವ ಮೆಣಸಿನಲ್ಲಿ ಕೀಟಾನಾಶಕ ಅಂಶ ಕಂಡು ಬಂದ ವರದಿ ಹಿನ್ನೆಲೆಯಲ್ಲಿ ಆಮದು ಸರಕನ್ನು ಎಫ್‍ಎಸ್‍ಎಸ್‍ಎಐ ಸ್ಪಷಿಕೇಶನ್ ಪ್ರಕರ ಪರೀಕ್ಷೆಗೆ ಒಳಪಡಿಸಬೇಕು. ಇದರ ಸ್ಟಾಂಡರ್ಡ್ ಪರಿಶೀಲಿಸದೆ ಇರುವ ಕಾರಣ ಸ್ಥಳಿಯ ಮೆಣಸು ಕೈಗಾರಿಕೆಗೆ ದುಷ್ಪರಿಣಾಮ ಬೀರಿದೆ. ಸಿಐಎಫ್ ವ್ಯಾಲ್ಯೂ ದಾರವನ್ನು 600 ಕನಿಷ್ಟ ಅಮದು ಬೆಲೆ 600 ಇರುವಂತೆ ಪರಿಗಣಿಸಬೇಕು. ಅಲ್ಲದೇ ಏಷ್ಯಾನ್ ಮತ್ತು ಶಾರ್ಕ್ ದೇಶಗಳಿಂದ ಬರುವ ಮೆಣಸಿಗೆ 30 ಆಮದು ಶುಲ್ಕ ವಿಧಿಸಬೇಕು ಎಂದು ಆಗ್ರಹಿಸಿದ್ದಾಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X