Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತ್ವರಿತಗತಿಯಲ್ಲಿ ಕಾಮಗಾರಿ ಪೂರೈಸಿ: ಸಂಸದ...

ತ್ವರಿತಗತಿಯಲ್ಲಿ ಕಾಮಗಾರಿ ಪೂರೈಸಿ: ಸಂಸದ ಜಿ.ಎಂ ಸಿದ್ದೇಶ್ವರ

ವಾರ್ತಾಭಾರತಿವಾರ್ತಾಭಾರತಿ7 Sept 2017 11:23 PM IST
share
ತ್ವರಿತಗತಿಯಲ್ಲಿ ಕಾಮಗಾರಿ ಪೂರೈಸಿ: ಸಂಸದ ಜಿ.ಎಂ ಸಿದ್ದೇಶ್ವರ

ದಾವಣಗೆರೆ, ಸೆ.7: ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರೈಸಿ ಹಾಗೂ ಕಾಮಗಾರಿಗಳು ಉತ್ತಮ ಗುಣಮಟ್ಟದಲ್ಲಿರಬೇಕೆಂದು ಸಂಸದ ಜಿ.ಎಂ ಸಿದ್ದೇಶ್ವರ ಅಧಿಕಾರಿಗಳಿಗೆ ತಾಕೀತು ಮಾಡಿದರು. 

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಪ್ರಗತಿ ಪರೀಶೀಲನಾ ಕಾರ್ಯಕ್ರಮದಲ್ಲಿ ತಮ್ಮ ಅನುದಾನದಡಿ ನಡೆದಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. 

ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳು ಮುಗಿದರೆ ಮುಂದಿನ ಪಾಲಿನ ಅನುದಾನ ಕೇಳಲು ಅನುಕೂಲವಾಗುತ್ತದೆ. ಹಳೆ ಕಾಮಗಾರಿಗಳು ಪೂರ್ಣಗೊಂಡಿಲ್ಲವೆಂದರೆ ನನಗೆ ಬರುವ ಮುಂದಿನ ಸಾಲಿನ ಅನುದಾನವನ್ನು ನೀಡುವುದಿಲ್ಲ. ಹಾಗಾಗಿ ಶೀಘ್ರಗತಿಯಲ್ಲಿ ಕಾಮಗಾರಿಗಳನ್ನು ಮುಗಿಸಲು ಸೂಚಿಸಿದರು. 

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2014-15ನೆ ಸಾಲಿನಲ್ಲಿ ಕೈಗೊಳ್ಳಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕ, ಸಿ.ಸಿ ರಸ್ತೆ, ವಿದ್ಯಾರ್ಥಿನಿಲಯಗಳ ಕೊಠಡಿಗಳ ನಿರ್ಮಾಣ, ಸಮುದಾಯ ಭವನ, ರಂಗಮಂದಿರ, ಪಶು ಆಹಾರ ಘಟಕ, ಬಸ್ ತಂಗುದಾಣ ಮುಂತಾದ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದ್ದು, ತಾಂತ್ರಿಕ ತೊಂದರೆಯಿರುವ ಕೆಲವೊಂದು ಕಾಮಗಾರಿಗಳು ಬಾಕಿ ಉಳಿದಿವೆ ಎಂದು ಹೇಳಿದರು.

ದಾವಣಗೆರೆ, ಚನ್ನಗಿರಿ, ಹರಪನಹಳ್ಳಿ ತಾಲೂಕುಗಳ ಕಾಮಗಾರಿಗಳನ್ನು ಪೂರೈಸಲು ಕಾರ್ಯಪಾಲ ಅಭಿಯಂತರರು, ಕೆಆರ್ ಐಡಿಎಲ್ ದಾವಣಗೆರೆ ಇವರಿಗೆ ಹಾಗೂ ಹೊನ್ನಾಳಿ ಮತ್ತು ಹರಪನಹಳ್ಳಿ ತಾಲೂಕುಗಳ ಕಾಮಗಾರಿಗಳನ್ನು ಪೂರೈಸಲು ಯೋಜನಾ ವ್ಯವಸ್ಥಾಪಕರು, ನಿರ್ಮಿತಿ ಕೇಂದ್ರ ಇವರುಗಳಿಗೆ ವಹಿಸಲಾಗಿದ್ದು, ಕಾಮಗಾರಿಗಳಿಗೆ ಒಟ್ಟು ಈಗಾಗಲೇ ಅಂದಾಜು ಮೊತ್ತ 79.00 ಲಕ್ಷಗಳು ಅನುದಾನ ಬೇಕಾಗಿದ್ದು, 51.755 ಲಕ್ಷ ರೂ. ಅನುದಾನ ಮಾತ್ರ ಬಿಡುಗಡೆಯಾಗಿದೆ. ಹಾಗೂ ಇನ್ನು 27.25 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲು ಬಾಕಿ ಇದೆ ಎಂದರು. 

2015-16 ನೇ ಸಾಲಿನ ಕಾಮಗಾರಿಗಳನ್ನು ದಾವಣಗೆರೆ, ಹರಿಹರ, ಹೊನ್ನಾಳಿ, ಚನ್ನಗಿರಿ, ಹರಪನಹಳ್ಳಿ ಮತ್ತು ಜಗಳೂರು ತಾಲೂಕುಗಳ ಕಾಮಗಾರಿಗಳನ್ನು ಪೂರೈಸಲು ಕಾರ್ಯಪಾಲ ಅಭಿಯಂತರರು, ಕೆಆರ್ ಐಡಿಎಲ್ ದಾವಣಗೆರೆ ಇವರಿಗೆ ಹಾಗೂ ದಾವಣಗೆರೆ, ಹರಿಹರ, ಚನ್ನಗಿರಿ ಮತ್ತು ಹರಪನಹಳ್ಳಿ ತಾಲೂಕುಗಳ ಕಾಮಗಾರಿಗಳನ್ನು ಪೂರೈಸಲು ಯೋಜನಾ ವ್ಯವಸ್ಥಾಪಕರು, ನಿರ್ಮಿತಿ ಕೇಂದ್ರ ಇವರುಗಳಿಗೆ ವಹಿಸಲಾಗಿದ್ದು, ಕಾಮಗಾರಿಗಳಿಗೆ ಒಟ್ಟು ಈಗಾಗಲೇ ಅಂದಾಜು ಮೊತ್ತ 322.50 ಲಕ್ಷ ರೂ. ಅನುದಾನ ಬೇಕಾಗಿದ್ದು, 238.13 ಲಕ್ಷಗಳ ಅನುದಾನ ಮಾತ್ರ ಬಿಡುಗಡೆಯಾಗಿದೆ. ಹಾಗೂ ಇನ್ನು 84.37 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲು ಬಾಕಿ ಇದೆ ಹಾಗೂ 2016-17ನೆ ಸಾಲಿನ ಕಾಮಗಾರಿಗಳು ಪ್ರಗತಿ ಹಂತದಲ್ಲಿದ್ದು ಕಾಲಮಿತಿಯೊಳಗೆ ಪೂರೈಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಿ.ಎಸ್ ರಮೇಶ್, ಕೆಆರ್ ಐಡಿಎಲ್ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಹಾಜರಿದ್ದರು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X