Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಲ್‍ಐಸಿ ವಿಮ ಕಂಪೆನಿ ದೇಶಕ್ಕೆ ಸಾಲ...

ಎಲ್‍ಐಸಿ ವಿಮ ಕಂಪೆನಿ ದೇಶಕ್ಕೆ ಸಾಲ ನೀಡುವ ಅಪತ್ಬಾಂದವ: ಕುಂದೂರು ಅಶೋಕ್

ವಾರ್ತಾಭಾರತಿವಾರ್ತಾಭಾರತಿ8 Sept 2017 6:12 PM IST
share
ಎಲ್‍ಐಸಿ ವಿಮ ಕಂಪೆನಿ ದೇಶಕ್ಕೆ ಸಾಲ ನೀಡುವ ಅಪತ್ಬಾಂದವ: ಕುಂದೂರು ಅಶೋಕ್

ಮೂಡಿಗೆರೆ, ಸೆ.8: ಎಲ್‍ಐಸಿ ಸಂಸ್ಥೆಯು ಉಳಿತಾಯಕ್ಕೆ ಪ್ರೇರಣೆ ನೀಡುತ್ತಿದೆ. ದೇಶದ ಬೊಕ್ಕಸಕ್ಕೆ ಸಾಲ ನೀಡುವ ಮಟ್ಟಕ್ಕೆ ಬೆಳೆದಿದ್ದು, ಇದೊಂದು ಅಪತ್ಬಾಂದವ ಸಂಸ್ಥೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ತಿಳಿಸಿದರು. 

ಅವರು ಪಟ್ಟಣದ ಎಲ್‍ಐಸಿ ಕಚೇರಿಯಲ್ಲಿ 61 ನೆ ವರ್ಷದ ವಿಮ ಸಪ್ತಾಹದ ಸಮಾರೂಪ ಸಮಾರಂಭದಲ್ಲಿ ಮಾತನಾಡಿದರು. ಆರ್ಥಿಕ ವ್ಯವಸ್ಥೆಯಲ್ಲಿ ಸಮಸ್ಯೆಯಾದಾಗ ಯಾರು ಸ್ಪಂದಿಸುತ್ತಾರೋ ಅವರನ್ನು ನೆನೆಯುವುದು ನಮ್ಮ ಕರ್ತವ್ಯವಾಗಿದೆ. ಇದರಲ್ಲಿ  ಭಾರತೀಯ ಜೀವ ವಿಮಾ ನಿಗಮವು ನಮ್ಮ ಕಣ್ಣ ಮುಂದಿದೆ. ಅಪಘಾತ, ತುರ್ತು ಸಂಧರ್ಭ, ಮಕ್ಕಳ ಮದುವೆ, ವಿದ್ಯಾಭ್ಯಾಸ, ನಿವೃತ್ತಿ, ಮುಂತಾದ ಸಮಯದಲ್ಲಿ ನಾವು ಮಾಡಿದ ವಿಮಾ ಪಾಲಿಸಿಗಳು ನಮ್ಮ ನೆರವಿಗೆ ಬರಲಿದ್ದು ಅಪತ್ಬಾಂದವ ಅಗಿವೆ ಎಂದು ಹೇಳಿದರು.

ಎಜೆಂಟ್‍ಗಳನ್ನು ನಾವು ಪಾಲಿಸಿ ಮಾಡಿಸಲು ಬಂದಾಗ ನಿಕೃಷ್ಟವಾಗಿ ಕಾಣುತ್ತೇವೆ. ಸತತವಾಗಿ ನಮ್ಮೊಂದಿಗೆ ವ್ಯವಹರಿಸಿ, ತಾಳ್ಮೆಯಿಂಧ ವಿಮಾ ಪಾಲಿಸಿ ಮಾಡಿಸುತ್ತಾರೆ. ಅದರೆ ಅದೆ ಪಾಲಿಸಿ ನಮ್ಮ ಕಷ್ಟದಲ್ಲಿ ಉಪಯೋಗಕ್ಕೆ ಬರುತ್ತದೆ. ಇವರುಗಳು ನಮ್ನ ಉಳಿತಾಯಕ್ಕೆ ಪ್ರೆರಣೆಯಾಗಿರುತ್ತಾರೆ. ಈ ಉಳಿತಾಯ ಸಮಾಜ ಮತ್ತು ದೇಶಕ್ಕೆ ಅಗಿರುತ್ತದೆ ಎಂದರು.

60 ವರ್ಷ ಒಂದು ಸಂಸ್ಥೆಯನ್ನು ಕಟ್ಟಿ ಬೇಳೆಸುವುದು ಸುಲಭದ ಮಾತಲ್ಲ. ನಮ್ಮ ದೇಶ ಐಎಂಎಪ್, ವಿಶ್ವಬ್ಯಾಂಕ್‍ಗಳಿಂದ ಸಾಲ ಪಡೆಯುತ್ತಿದೆ. ಅವುಗಳ ಪಟ್ಟಿಯಲ್ಲಿ ಇಂದು ನಮ್ಮ ದೇಶದ ಹೆಮ್ಮೆಯ ಸಂಸ್ಥೆ ಎಲ್‍ಐಸಿಯು ಇದ್ದು ದೇಶದ ಬೊಕ್ಕಸಕ್ಕೆ ಸಾಲ ಕೊಡುತ್ತಿದೆ. ನಮ್ಮ ಸದೃಢ ಜೀವನಕ್ಕೆ, ಕುಟುಂಬದ ಅಧಾರಕ್ಕೆ ಪಾಲಿಸಿಗಳು ಅತಿ ಮಹತ್ವ ವಹಿಸುತ್ತಿದ್ದು ಎಲ್ಲಾ ನಾಗರಿಕರು ಕಡ್ಡಾಯವಾಗಿ ಇತ್ತ ಗಮನ ಹರಿಸಬೇಕು ಎಂದು ಕರೆ ನೀಡಿದರು.

ಈ ವೇಳೆ ವಿವಿಧ ಸ್ಪರ್ಧೆಯಲ್ಲಿ ವಿಜೇತರಾ ಶಾಲಾ ಮಕ್ಕಳಿಗೆ ಬಹುಮನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಶಾಕಾ ವ್ಯವಸ್ಥಾಪಕ ಅನಂದಶಾಸ್ರಿ, ಶ್ರೀಪಾದ್, ಗಂಗಾದರ್, ಅಶೋಕ್‍ಶೇಟ್ಟಿ, ಉತ್ತಮ್ ಹಂತೂರು, ಉಪೇಂದ್ರ ಬೆಟ್ಟಗೇರೆ, ನಾಗರಾಜ್ ಬಾಳೂರು ಮತ್ತಿತರಿದ್ದರು, 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X