Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಡಿಗೆರೆ: ಜಿಲ್ಲಾಮಟ್ಟದ ಕೆಸರುಗದ್ದೆ...

ಮೂಡಿಗೆರೆ: ಜಿಲ್ಲಾಮಟ್ಟದ ಕೆಸರುಗದ್ದೆ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ8 Sept 2017 6:17 PM IST
share
ಮೂಡಿಗೆರೆ: ಜಿಲ್ಲಾಮಟ್ಟದ ಕೆಸರುಗದ್ದೆ ಕ್ರೀಡಾಕೂಟ

ಮೂಡಿಗೆರೆ, ಸೆ.8: ಗ್ರಾಮೀಣ ಕ್ರೀಡೆಯಲ್ಲಿ ಕೆಸರುಗದ್ದೆ ಆಟ ಅತೀ ಮಹತ್ವ ಪಡೆದಿದ್ದು, ಇದರಿಂದ ಇಡೀ ದೇಹಕ್ಕೆ ಲವಲವಿಕೆ, ಶಕ್ತಿ, ಮತ್ತು ಆರೋಗ್ಯ ದೊರೆಯಲಿದೆ ಎಂದು ಎಂದು ಪಯನೋರ್ ಸ್ಪೋಟ್ಸ್ ಕ್ಲಬ್ ಸದಸ್ಯ ದೀಕ್ಷಿತ್ ಕಣಚೂರು ತಿಳಿಸಿದ್ದಾರೆ. 

ಅವರು ಬಡವನದಿಣ್ಣೆಯ ಚೌಡೇಶ್ವರಿ ದೇವಾಲಯದ ಬಳಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕೆಸರುಗದ್ದೆ ಗ್ರಾಮೀಣ ಕ್ರೀಡಾಕೂಟದ ಸಮಾರೂಪದಲ್ಲಿ ಮಾತನಾಡಿದರು.

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೇಳೆಸುವ ದೃಷ್ಟಿಯಿಂದ ಕೆಸರುಗದ್ದೆ ಕ್ರೀಡೆಯನ್ನು ನಮ್ಮ ಸಂಸ್ಥೆ ಹಮ್ಮಿಕೊಂಡಿದೆ. ಕೆಸರುಗದ್ದೆಯಲ್ಲಿ ಔಷದಿ ಗುಣಗಳಿದ್ದು ಇದರಲ್ಲಿ ಮುಳುಗಿ ಏಳುವುದರಿಂದ ಸಾಮಾನ್ಯ ಮನುಷ್ಯನು ಕೂಡ ಅನೇಕ ರೋಗಗಳಿಂದ ದೂರವಿರಬಹುದು ಎಂದು ನುಡಿದರು.

ಗದ್ದೆಯಲ್ಲಿ ಕೃಷಿ ಮಾಡುವ ಅನ್ನದಾತ ರೈತ ಈ ದೃಷ್ಟಿಯಿಂದಲೆ ಅನೇಕ ರೋಗ-ರುಜೀನಗಳಿಂದ ದೂರವಾಗಲು ಮತ್ತು ದೀರ್ಘಾಯುಷಿ ಆಗಲು ಈ ನೆಲದ ಕೆಸರಿನ ಮಹತ್ವವನ್ನು ಜನಸಮಾನ್ಯರಿಗೆ ತಲುಪಿಸಲು ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಕೆಸರು ಗದ್ದೆ ಕ್ರೀಡೆಗಳನ್ನು ಹಿಂದಿನಿಂದಲೂ ಪೋಷಿಸಿಕೊಂಢು ಬರಲಾಗುತ್ತಿದೆ. ಇಂದು ನಗರದ ಯುವಕರನ್ನು ಈ ಕ್ರೀಡೆಯತ್ತ ಅಕರ್ಷಿಸುವಂತೆ ಮಾಡಲು ಜಿಲ್ಲಾಮಟ್ಟದ ಕೆಸರುಗದ್ದೆ ಓಟ, ಹಗ್ಗ-ಜಗ್ಗಾಟ ಮತ್ತು ಕೆಸರುಗದ್ದೆ ಕ್ರಿಕೆಟ್ ಆಯೋಜಿಸಲಾಗಿದೆ ಎಂದು ತಿಳಿಸಿದರು. 

ಬೆಂಗಳೂರಿನ ‘ಕಾಣದ ಕಡಲೊಳು’ ಚಿತ್ರತಂಡ ಸೇರಿದಂತೆ ಜಿಲ್ಲೆಯ ಅನೇಕ ತಂಡಗಳು ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದವು. ಕೆಸರುಗದ್ದೆ ಕ್ರಿಕೆಟ್‍ನಲ್ಲಿ ಕೆಸವಳಲು ತಂಡ ಪ್ರಥಮ, ಕಣಚೂರು ದ್ವಿತೀಯ, ಹಗ್ಗ-ಜಗ್ಗಾಟದಲ್ಲಿ ಬಿಳಾಲ್‍ಕೊಪ್ಪ ಬಾಳೆಹೊನ್ನೂರು ಪ್ರಥಮ, ಶಭರಿ ಬಣಕಲ್ ದ್ವೀತಿಯ ಸ್ಥಾನಗಳಿಸಿದವು.  ಟ್ರೋಪಿ ಮತ್ತು ನಗದು ಬಹುಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಎಚ್.ಕೆ.ಯೋಗೇಶ್ ವಹಿಸಿದ್ದರು. ಮೂಡಿಗೆರೆ ವೃತ್ತ ನಿರೀಕ್ಷಕ ಜಗದೀಶ್, ಜೆಸಿಐನ ನಯನ ಕಣಚೂರು, ಜಯಪಾಲ್ ಬಿದರಗಳ್ಳಿ, ರವಿ ಭಡವನದಿಣ್ಣೆ, ಶಿವು ಪಲ್ಗುಣಿ, ಸದಸ್ಯರಾದ ಪ್ರಹ್ಲಾದ್, ನಿತಿನ್, ನವೀನ್, ಅಶಿಕ್, ಅಜೀತ್, ಸಂತೋಷ್, ಅರುಣ್ ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X