ತುರುವೇಕೆರೆ, ಸೆ.10: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ಮುಳುಗಿ ಮೃತಪಟ್ಟ ಘಟನೆ ತಾ.ಬಿಗನೇನಹಳ್ಳಿಯಲ್ಲಿ ನಡೆದಿದೆ. ಗೌರಿಶ್(೧೨) ಹಾಗೂ ಯಶ್ವಂತ್ (೧೪) ಮೃತಪಟ್ಟ ಬಾಲಕರೆಂದು ಗುರುತಿಸಲಾಗಿದೆ. ಈ ಬಗ್ಗೆ ತುರುವೇಕೆರೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತುರುವೇಕೆರೆ, ಸೆ.10: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ಮುಳುಗಿ ಮೃತಪಟ್ಟ ಘಟನೆ ತಾ.ಬಿಗನೇನಹಳ್ಳಿಯಲ್ಲಿ ನಡೆದಿದೆ. ಗೌರಿಶ್(೧೨) ಹಾಗೂ ಯಶ್ವಂತ್ (೧೪) ಮೃತಪಟ್ಟ ಬಾಲಕರೆಂದು ಗುರುತಿಸಲಾಗಿದೆ. ಈ ಬಗ್ಗೆ ತುರುವೇಕೆರೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.