Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನೂ 10 ವಿಮಾನ ನಿಲ್ದಾಣಗಳಲ್ಲಿ ಕೈ...

ಇನ್ನೂ 10 ವಿಮಾನ ನಿಲ್ದಾಣಗಳಲ್ಲಿ ಕೈ ಸರಕುಗಳಿಗೆ ಟ್ಯಾಗ್ ಅಳವಡಿಕೆ ರದ್ದುಗೊಳಿಸಲು ಕೋರಿದ ಸಿಐಎಸ್‌ಎಫ್

ವಾರ್ತಾಭಾರತಿವಾರ್ತಾಭಾರತಿ10 Sept 2017 10:27 PM IST
share
ಇನ್ನೂ 10 ವಿಮಾನ ನಿಲ್ದಾಣಗಳಲ್ಲಿ ಕೈ ಸರಕುಗಳಿಗೆ ಟ್ಯಾಗ್ ಅಳವಡಿಕೆ ರದ್ದುಗೊಳಿಸಲು ಕೋರಿದ ಸಿಐಎಸ್‌ಎಫ್

ಗುವಾಹತಿ, ಸೆ. 10: ದೇಶಾದ್ಯಂತ 59 ವಿಮಾನ ನಿಲ್ದಾಣಗಳಿಗೆ ಭದ್ರತೆ ಒದಗಿಸುವ ಅರೆ ಸೇನಾ ಪಡೆ ಸಿಐಎಸ್‌ಎಫ್, ಇನ್ನೂ 10 ವಿಮಾನ ನಿಲ್ದಾಣಗಳಲ್ಲಿ ಕೈ ಸರಕುಗಳಿಗೆ ಟ್ಯಾಗ್ ಅಳವಡಿಸುವುದನ್ನು ಕೊನೆಗಾಣಿಸಲು ಬಯಸಿದೆ ಹಾಗೂ ಅಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಒದಗಿಸಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪತ್ರ ಬರೆದಿದೆ.

2016 ಡಿಸೆಂಬರ್‌ನಲ್ಲಿ 7 ಮೆಟ್ರೊ ವಿಮಾನ ನಿಲ್ದಾಣಗಳಲ್ಲಿ ಕೈ ಸರಕುಗಳಿಗೆ ಟ್ಯಾಗ್ ಅಳವಡಿಕೆ ರದ್ದುಗೊಳಿಸುವುದನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಪರಿಶೀಲನಾರ್ಥ ಆರಂಭಿಸಿತ್ತು. ಪರೀಕ್ಷೆ ಬಳಿಕ ದಿಲ್ಲಿ, ಮುಂಬೈ, ಕೋಲ್ಕತಾ, ಬೆಂಗಳೂರು, ಹೈದರಾಬಾದ್, ಅಹ್ಮದಾಬಾದ್ ಹಾಗೂ ಕೊಚ್ಚಿಯಲ್ಲಿ ಈ ಟ್ಯಾಗ್ ಅಳವಡಿಸುವುದನ್ನು ರದ್ದುಗೊಳಿಸಿತು. ತರುವಾಯದ ಹಂತದಲ್ಲಿ ಇನ್ನಷ್ಟು ವಿಮಾನ ನಿಲ್ದಾಣಗಳಲ್ಲಿ ನೂತನ ನಿಯಮಕ್ಕೆ ಒಳಪಡಿಸಲು ನಿರ್ಧರಿಸಿದೆ.

ಸೆಪ್ಟಂಬರ್ 15ರಿಂದ ಅಮೃತಸರ, ಚಂಡಿಗಡ, ವಾರಣಾಸಿ, ಉದಯಪುರ, ರಾಂಚಿ, ದಿಬ್ರುಗಡ, ನಾಗಪುರ, ಥಾಣೆ, ಮಂಗಳೂರು, ತಿರುಚಿ ವಿಮಾನ ನಿಲ್ದಾಣಗಳಲ್ಲಿ ಕೈ ಸರಕುಗಳಿಗೆ ಟ್ಯಾಗ್ ಅಳವಡಿಸುವುದನ್ನು ರದ್ದುಗೊಳಿಸಲು 1 ತಿಂಗಳ ಕಾಲ ಪರೀಕ್ಷಾರ್ಥ ಪ್ರಯೋಗ ನಡೆಸಲಿದೆ.

ಸಿಐಎಸ್‌ಎಫ್ ಈ ಪರೀಕ್ಷೆಗಳನ್ನು ಕೊಯಂಬತ್ತೂರು, ಕಲ್ಲಿಕೋಟೆ, ಇಂಧೋರ್, ಭುವನೇಶ್ವರ, ಬಾಗ್ದೋಗ್ರಾ ಹಾಗೂ ವಡೋದರಾ ವಿಮಾನ ನಿಲ್ದಾಣಗಳಲ್ಲಿ ನಡೆಸಿದೆ. ಆದರೆ, ಭುವನೇಶ್ವರ ಹಾಗೂ ಬಾಗ್ದೋಗ್ರಾದಲ್ಲಿ ಭದ್ರತಾ ಮೂಲ ಸೌಕರ್ಯದ ಬಗ್ಗೆ ತೃಪ್ತಿ ಹೊಂದಿಲ್ಲ.

 ನಾಲ್ಕು ವಿಮಾನ ನಿಲ್ದಾಣಗಳಲ್ಲಿ ಕೈ ಸರಕು ಟ್ಯಾಗ್ ಅಳವಡಿಸುವ ನಿಯಮವನ್ನು ರದ್ದುಗೊಳಿಸಲಾಗುವುದು. ಆದರೆ, ಬಾಗ್ದೋಗ್ರಾ ಹಾಗೂ ಭುವನೇಶ್ವರದಲ್ಲಿ ಈ ವ್ಯವಸ್ಥೆ ರದ್ದುಗೊಳಿಸುವ ಮುನ್ನ ಸಿಸಿಟಿವಿ, ಸ್ಕಾನರ್‌ನಂತಹ ಸೌಲಭ್ಯಗಳನ್ನು ಸುಧಾರಿಸುವ ಬಗ್ಗೆ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ವಿನಂತಿಸಿದ್ದೇವೆ ಎಂದು ಸಿಐಎಸ್‌ಎಫ್‌ನ ಅಧಿಕಾರಿ ತಿಳಿಸಿದ್ದಾರೆ.

 ಜೂನ್ 1ರಿಂದ ಚೆನ್ನೈ, ಪಾಟ್ನಾ, ಗುವಾಹತಿ, ತಿರುವನಂತಪುರ, ಜೈಪುರ ಹಾಗೂ ಲಕ್ನೊದಲ್ಲೂ ಕೈ ಸರಕು ಟ್ಯಾಗ್ ಅನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ರದ್ದುಗೊಳಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X