Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫ್ಲಾರಿಡಾದಲ್ಲಿ ‘ಇರ್ಮಾ’ ಆರ್ಭಟ

ಫ್ಲಾರಿಡಾದಲ್ಲಿ ‘ಇರ್ಮಾ’ ಆರ್ಭಟ

ಕನಿಷ್ಠ 4 ಬಲಿ, 2 ಲಕ್ಷಕ್ಕೂ ಅಧಿಕ ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ

ವಾರ್ತಾಭಾರತಿವಾರ್ತಾಭಾರತಿ10 Sept 2017 11:34 PM IST
share
ಫ್ಲಾರಿಡಾದಲ್ಲಿ ‘ಇರ್ಮಾ’ ಆರ್ಭಟ

ಫ್ಲಾರಿಡಾ,ಸೆ.10: ಪ್ರಬಲವಾದ ಇರ್ಮಾ ಚಂಡಮಾರುತವು ರವಿವಾರ ಬೆಳಗ್ಗೆ ಫ್ಲಾರಿಡಾ ಕರಾವಳಿಯನ್ನು ಅಪ್ಪಳಿಸಿದ್ದು, ಹಲವಾರು ನಗರಗಳನ್ನು ಜಲಾವೃತಗೊಳಿಸಿದೆ. ಗಂಟೆಗೆ 130 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಗಾಳಿಯೊಂದಿಗೆ ಅಪ್ಪಳಿಸಿರುವ ಚಂಡಮಾರುತದ ಆರ್ಭಟಕ್ಕೆ ಈವರೆಗೆ ಕನಿಷ್ಠ ನಾಲ್ಕು ಮಂದಿ ಬಲಿಯಾಗಿದ್ದಾರೆ.

  ಶನಿವಾರ ಸಂಜೆಯ ವೇಳೆಗೆ ಚಂಡಮಾರುತವು ದುರ್ಬಲಗೊಂಡಿದ್ದರಿಂದ ಹವಾಮಾನ ಶಾಸ್ತ್ರಜ್ಞರು ಅದರ ತೀವ್ರತೆಯನ್ನು ಮೂರನೆ ಶ್ರೇಣಿಗೆ ಇಳಿಸಿದ್ದರು. ಆದರೆ ಶನಿವಾರ ಮಧ್ಯರಾತ್ರಿ ಹೊತ್ತಿಗೆ ಚಂಡಮಾರುತವು ಮತ್ತೆ ಬಲಿಷ್ಠಗೊಂಡಿದ್ದುದರಿಂದ ಅದನ್ನು ನಾಲ್ಕನೆ ಶ್ರೇಣಿಗೆ ಏರಿಸಲಾಗಿತ್ತು.

 ಫ್ಲಾರಿಡಾ ಕೀಸ್ ಪ್ರದೇದ ಮೇಲೆ ರವಿವಾರ ಅಪ್ಪಳಿಸುವ ಮೂಲಕ ಅಮೆರಿಕದ ಪ್ರಧಾನ ಭೂಪ್ರದೇಶದಲ್ಲಿ ಮೊದಲ ಬಾರಿಗೆ ಇರ್ಮಾ ಆರ್ಭಟಿಸಿದೆ. ಚಂಡಮಾರುತವು ಫ್ಲಾರಿಡಾದ ಪಶ್ಚಿಮ ಕರಾವಳಿಯಲ್ಲಿರುವ ನೇಪಲ್ಸ್ ಹಾಗೂ ಮತ್ತಿತರ ನಗರಗಳಿಗೂ ಹಾನಿಯುಂಟು ಮಾಡುವ ಸಾಧ್ಯತೆಯಿರುವುದಾಗಿ ಹವಾಮಾನ ತಜ್ಞರು ಹೇಳಿದ್ದಾರೆ.

ಫ್ಲಾರಿಡಾದ ವಿವಿಧೆಡೆ ಚಂಡಮಾರುತದ ಸೃಷ್ಟಿಸಿದ ಅನಾಹುತದಿಂದಾಗಿ ಹಲವಾರು ಮರಗಳು ಹಾಗೂ ಕಟ್ಟಡಗಳು ಕುಸಿದುಬಿದ್ದಿದ್ದು, ನೂರಾರು ವಿದ್ಯುತ್‌ಕಂಬಗಳು ಧರಾಶಾಯಿಯಾಗಿವೆ.

ಏತನ್ಮಧ್ಯೆ, ಚಂಡಮಾರುತದಿಂದ ತತ್ತರಿಸಿರುವ ಫ್ಲಾರಿಡಾ ರಾಜ್ಯಾದ್ಯಂತ 2 ಲ ವಿದ್ಯುತ್ ಸಂಪರ್ಕ ಕಡಿತಗೊಂಡು, 10 ಲಕ್ಷಕ್ಕೂ ಅಧಿಕ ಮಂದಿ ಬಾಧಿತರಾಗಿದ್ದಾರೆ. 10ರಿಂದ 15 ಅಡಿ ಎತ್ತರದ ದೈತ್ಯಗಾತ್ರದ ಅಲೆಗಳು ಎವರ್‌ಗ್ಲೇಡ್ ಪ್ರದೇಶದ ಕರಾವಳಿಯನ್ನು ಅಪ್ಪಳಿಸುತ್ತಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಚಂಡಮಾರುತದ ಹಿನ್ನೆಲೆಯಲ್ಲಿ ಫ್ಲಾರಿಡಾ ಕರಾವಳಿಯ ವಿವಿಧೆಡೆ 60.30 ಲಕ್ಷ ಮಂದಿಯ ಸ್ಥಳಾಂತರಗೊಳ್ಳುವಂತೆ ಆದೇಶಿಸಿದ್ದರು.

  ಇರ್ಮಾ ಚಂಡಮಾರುತವು ಕೆರಿಬಿಯನ್ ದ್ವೀಪಸ್ತೋಮದ ಮೇಲೆ ಅಪ್ಪಳಿಸಿ, ಭಾರೀ ಹಾನಿಯುಂಟು ಮಾಡಿದ್ದು 25ಕ್ಕೂ ಅಧಿಕ ಮಂದಿಯನ್ನು ಬಲಿತೆಗೆದುಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X