Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಧ್ಯಮಗಳು ಯುದ್ಧದ ಆತಂಕ,...

ಮಾಧ್ಯಮಗಳು ಯುದ್ಧದ ಆತಂಕ, ದುಷ್ಪರಿಣಾಮವನ್ನು ಸಮಾಜದೆದುರು ಚಿತ್ರಿಸುತ್ತಿವೆ: ಡಾ.ಕೆ.ಸಿ.ಶಿವಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ10 Sept 2017 11:39 PM IST
share
ಮಾಧ್ಯಮಗಳು ಯುದ್ಧದ ಆತಂಕ, ದುಷ್ಪರಿಣಾಮವನ್ನು ಸಮಾಜದೆದುರು ಚಿತ್ರಿಸುತ್ತಿವೆ: ಡಾ.ಕೆ.ಸಿ.ಶಿವಾರೆಡ್ಡಿ

ತುಮಕೂರು, ಸೆ.11: ಯುದ್ಧ ಭೀತಿ ಪ್ರಪಂಚವನ್ನು ಕಾಡುತ್ತಿರುವ ಇಂದಿನ ಕಾಲಘಟ್ಟದಲ್ಲಿ ರಾಮಕೃಷ್ಣ-ವಿವೇಕಾನಂದರು ಸಾರಿದ ಸರ್ವಧರ್ಮ ಸಮನ್ವಯತೆಯ ಭಾವ ಅನಿವಾರ್ಯವಾಗಿದೆ ಎಂದು ಕುಪ್ಪಳ್ಳಿ ಕುವೆಂಪು ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ಕೆ.ಸಿ.ಶಿವಾರೆಡ್ಡಿ ತಿಳಿಸಿದ್ದಾರೆ.

ರಾಮಕೃಷ್ಣ-ವಿವೇಕಾನಂದ ಆಶ್ರಮದ ರಜತ ಮಹೋತ್ಸವ ವರ್ಷದ ಅಂಗವಾಗಿ ಆಯೋಜಿಸಲಾಗಿರುವ ಸಾಹಿತ್ಯ ಸಮ್ಮೇಳನದ ಎರಡನೇ ದಿನದ ಮೊದಲ ಗೋಷ್ಠಿಯಲ್ಲಿ ಭಾನುವಾರ ‘ಕುವೆಂಪು ಸಾಹಿತ್ಯ’ ಕುರಿತು ಉಪನ್ಯಾಸ ನೀಡಿದ ಅವರು ಯುದ್ಧಭೀತಿಯ ಜಾಗದಲ್ಲಿ ಶಾಂತಿ-ಪ್ರೀತಿಗಳು ಚಿಗುರಬೇಕಾಗಿದೆ ಎಂದರು.

ಯುದ್ಧದ ಆತಂಕ, ದುಷ್ಪರಿಣಾಮಗಳನ್ನೂ ಮಾಧ್ಯಮಗಳು ಸಮಾಜದೆದುರು ಚಿತ್ರಿಸುತ್ತಿವೆ. ಜನಸಾಮಾನ್ಯರು ಬದುಕಲು ಬೇಕಾಗುವ ಅನ್ನವನ್ನು ಬೆಳೆಯುವ ಬದಲು ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತಿದೆ. ಮಹಾಕವಿ ಕುವೆಂಪು ಇವರಿಬ್ಬರ ಅಪಾರ ಪ್ರಭಾವಕ್ಕೆ ಒಳಗಾಗಿದ್ದರು.ಇದು ಅವರ ಆತ್ಮಕಥೆ ನೆನಪಿನ ದೋಣಿಯೂ ಸೇರಿದಂತೆ ಅನೇಕ ಕೃತಿಗಳಲ್ಲಿ ಗಾಢವಾಗಿ ವ್ಯಕ್ತವಾಗಿದೆ ಎಮದು ವಿವರಿಸಿದರು.

 ಬೆಂಗಳೂರು ವಿವಿಎಸ್ ಕಾಲೇಜು ಕನ್ನಡ ಪ್ರಾಧ್ಯಾಪಕಿ ಡಾ.ಪಿ.ಎಸ್.ಗೀತಾ ಮಾತನಾಡಿ, ಕನ್ನಡ ಸಾಹಿತ್ಯದ ಮೇಲೆ ಸ್ವಾಮಿ ವಿವೇಕಾನಂದರ ಪ್ರಭಾವ ಆಳವಾದದ್ದು.ಜಗತ್ತೆಲ್ಲ ಒಂದೇ ಎಂದ ಮೇಲೆ ಸಮಾಜದಲ್ಲಿ ದ್ವೇಷ, ಅಸಮಾನತೆ, ಅಶಾಂತಿ ಏಕೆ ಎಂದು ರಾಮಕೃಷ್ಣರು ಕೇಳುತ್ತಾರೆ. ವಿದ್ಯೆಯು ವ್ಯಕ್ತಿಯ ಮನಸ್ಸನ್ನು ಅರಳಿಸಬೇಕೇ ಹೊರತು ಕೆರಳಿಸಬಾರದು. ಸಮಾಜದ ಸ್ವಾಸ್ಥ್ಯಕ್ಕೆ ದಿವ್ಯತ್ರಯರ ಸಂದೇಶಗಳು ತೀರಾ ಅವಶ್ಯಕವಾಗಿವೆ ಎಂದರು. 

ಕಾರ್ಯಕ್ರಮದಲ್ಲಿ  ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮೀ ವೀರೇಶಾನಂದಜೀ, ಜಿಲ್ಲಾ ಕ.ಸಾ.ಪ. ಮಾಜಿ ಅಧ್ಯಕ್ಷ ಡಾ. ಸೋ. ಮು. ಭಾಸ್ಕರಾಚಾರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಜಿ. ಸಿದ್ಧರಾಮಯ್ಯ, ಜಿಲ್ಲಾ ಕ.ಸಾ.ಪ. ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಪತ್ರಕರ್ತ ಜಿ. ಇಂದ್ರಕುಮಾರ್, ಸಾಹಿತಿಗಳಾದ ಪ್ರೇಮಾ ಮಲ್ಲಣ್ಣ, ನಾಗಲಕ್ಷ್ಮೀ, ಶೈಲಾ ನಾಗರಾಜ್ ಮತ್ತಿತರರು ವಿವಿಧ ಗೋಷ್ಠಿಗಳಲ್ಲಿ ಉಪಸ್ಥಿತರಿದ್ದರು.(ಫೊಟೋ ಇದೆ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X