Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರುಚಿಕರವಾದ ಕೇರಳ ಮಟನ್ ಸ್ಟ್ಯೂ ತಯಾರಿಸುವ...

ರುಚಿಕರವಾದ ಕೇರಳ ಮಟನ್ ಸ್ಟ್ಯೂ ತಯಾರಿಸುವ ವಿಧಾನ

ವಾರ್ತಾಭಾರತಿವಾರ್ತಾಭಾರತಿ11 Sept 2017 5:02 PM IST
share
ರುಚಿಕರವಾದ ಕೇರಳ ಮಟನ್ ಸ್ಟ್ಯೂ ತಯಾರಿಸುವ ವಿಧಾನ

'ಕೇರಳ ಮಟನ್ ಸ್ಟ್ಯೂ' ದಕ್ಷಿಣ ಭಾರತದ ಜನಪ್ರಿಯ ಖಾದ್ಯ. ಮಾಂಸ, ಬಟಾಟೆ ಮತ್ತು ಈರುಳ್ಳಿ ಬಳಸಿ ಇದನ್ನು ತಯಾರಿಸಲಾಗುತ್ತದೆ. ಮನೆಯಲ್ಲಿ ಯಾವುದೇ ವಿಶೇಷ ಸಮಾರಂಭವಿದ್ದರೂ ಇದನ್ನು ತಯಾರಿಸಿ ಅದರ ವಿಶೇಷ ರುಚಿಯನ್ನು ಆಸ್ವಾದಿಸಬಹುದು. ಬಾಯಲ್ಲಿ ನೀರೂರಿಸುವ 'ಕೇರಳ ಮಟನ್ ಸ್ಟ್ಯೂ' ತಯಾರಿಸುವ ವಿಧಾನ ಇಲ್ಲಿದೆ.

ಕೇರಳ ಮಟನ್ ಸ್ಟ್ಯೂ ತಯಾರಿಸಲು ಅಗತ್ಯ ಸಾಮಗ್ರಿಗಳು - ಇಬ್ಬರಿಗೆ ಸಾಕಾಗುವಷ್ಟು

250 ಗ್ರಾಂ ಕ್ಯೂಬ್ ಮಾಡಲ್ಪಟ್ಟ ಹಾಗೂ ಬೇಯಿಸಿದ ಮಾಂಸ
2 ತುಂಡರಿಸಿದ ಮೆಣಸಿನಕಾಯಿ
1/2 ಟೀ ಚಮಚ ಪೆಪ್ಪರ್ ಕಾರ್ನ್
2 ಚಿಟಿಕೆ ಉಪ್ಪು
2 ಚಿಟಿಕೆ ಘರಂ ಮಸಾಲೆ ಹುಡಿ
25 ಗ್ರಾಂ ತುಂಡರಿಸಿ ಬೇಯಿಸಿದ ಕ್ಯಾರೆಟ್
50 ಗ್ರಾಂ ತುಂಡರಿಸಿದ ಈರುಳ್ಳಿ
5 ಗ್ರಾಂ ಶುಂಠಿ
1/2 ಕಪ್ ತೆಂಗಿನಕಾಯಿ ಹಾಲು
50 ಎಂಎಲ್ ಸಾಸಿವೆ ಎಣ್ಣೆ
70 ಗ್ರಾಂ ತುಂಡರಿಸಿದ, ಬೇಯಿಸಿದ ಬಟಾಟೆ
ಸ್ವಲ್ಪ ಕರಿಬೇವಿನ ಸೊಪ್ಪು

ಅಲಂಕಾರಕ್ಕೆ
1 ಟೀ ಚಮಚ ಕೊತ್ತಂಬರಿ ಸೊಪ್ಪು


ತಯಾರಿಸುವ ವಿಧಾನ


* ಮೊದಲು ಮಾಂಸವನ್ನು ಚೆನ್ನಾಗಿ ತೊಳೆಯಿರಿ. ಒಂದು ಪಾತ್ರೆಗೆ ನೀರು ಸೇರಿಸಿ ಸ್ಟವ್ ಮೇಲೆ ದೊಡ್ಡ ಉರಿಯಲ್ಲಿಡಿ. ಅದಕ್ಕೆ ಮಾಂಸ ಸೇರಿಸಿ ಶುಂಠಿಯೊಂದಿಗೆ ಬೇಯಿಸಿ ಬದಿಗಿಡಿ.

* ಇನ್ನೊಂದು ಪಾತ್ರೆಯಲ್ಲಿ ಬಟಾಟೆ ಮತ್ತು ಕ್ಯಾರೆಟ್ ಬೇಯಿಸಿ ಬದಿಗಿಡಿ. ಬಾಣಲೆಯಲ್ಲಿ ಸಾಸಿವೆ ಎಣ್ಣೆ ಹಾಕಿ, ನಂತರ ಅದಕ್ಕೆ ಘರಂ ಮಸಾಲ, ಈರುಳ್ಳಿ, ಮೆಣಸಿನಕಾಯಿ, ಶುಂಠಿ, ಕರಿಬೇವಿನ ಸೊಪ್ಪು ಹಾಗೂ ಪೆಪ್ಪರ್ ಕಾರ್ನ್ ಸೇರಿಸಿ. ದೊಡ್ಡ ಉರಿಯಲ್ಲಿ ಅವುಗಳನ್ನು ಕೆಲವು ನಿಮಿಷಗಳ ಕಾಲ ಹುರಿಯಿರಿ.

* ಬೇಯಿಸಿದ ಮಾಂಸ ತುಂಡುಗಳು, ಬಟಾಟೆ, ಕ್ಯಾರೆಟ್ ಹಾಗೂ ತೆಂಗಿನಕಾಯಿ ಹಾಲನ್ನು ಹಾಕಿ ಐದಾರು ನಿಮಿಷಗಳ ಕಾಲ ಮಧ್ಯಮ ಉರಿಯಲ್ಲಿ ಬೇಯಿಸಿ. ನಂತರ ಅದನ್ನು ಸರ್ವಿಂಗ್ ಬೌಲ್ ಗೆ ಸುರಿದು ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ. ಸ್ವಾದಿಷ್ಟ ಕೇರಳ ಮಟನ್ ಸ್ಟ್ಯೂ ರೆಡಿ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X