Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೌಶಲ್ಯ ವೃದ್ಧಿಯೇ ಉದ್ಯೋಗಕ್ಕೆ ದಾರಿ:...

ಕೌಶಲ್ಯ ವೃದ್ಧಿಯೇ ಉದ್ಯೋಗಕ್ಕೆ ದಾರಿ: ಶಾಸಕ ಬಿ.ಬಿ.ನಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ11 Sept 2017 8:12 PM IST
share
ಕೌಶಲ್ಯ ವೃದ್ಧಿಯೇ ಉದ್ಯೋಗಕ್ಕೆ ದಾರಿ: ಶಾಸಕ ಬಿ.ಬಿ.ನಿಂಗಯ್ಯ

ಮೂಡಿಗೆರೆ, ಸೆ.11: ಸರ್ಕಾರಿ ಉದ್ಯೋಗವನ್ನು ಎಲ್ಲರಿಗೂ ನೀಡಲು ಸಾಧ್ಯವಿಲ್ಲ ಎಂಬ ಕಾರಣದಿಂದ  ಉದ್ಯೋಗ ಕೌಶಲ್ಯ ಮೇಳಗಳನ್ನು ಆಯೋಜಿಸುತ್ತಿದೆ. ಕೌಶಲ್ಯ ವೃದ್ಧಿಯೇ ಉದ್ಯೋಗಕ್ಕೆ ದಾರಿದೀಪವಾಗಿದ್ದು, ಇದರ ಉಪಯೋಗವನ್ನು ಪ್ರತಿಭಾವಂತರು ಪಡೆದುಕೊಳ್ಳಬೇಕು ಎಂದು ಶಾಸಕ ಬಿ,ಬಿ ನಿಂಗಯ್ಯ ತಿಳಿಸಿದರು.

ಅವರು ಸೋಮವಾರ ಜಿಪಂ, ತಾಪಂ ಹಾಗೂ ವಿವಿಧ ಗ್ರಾಪಂಗಳ ಸಹಯೋಗದಲ್ಲಿ ಪಟ್ಟಣದ ಡಿಎಸ್‍ಬಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪಂಡಿತ್ ದೀನ್ ದಯಾಳು ಉಪಧ್ಯಾಯ, ಕೌಶಲ್ಯ ಯೋಜನೆ ಮತ್ತು ರಾಜೀವ್ ಗಾಂಧಿ ಚೈತನ್ಯ ಕೌಶಲ್ಯ ಯೋಜನೆಯಡಿ ನಿರುದ್ಯೋಗ ಅಭ್ಯರ್ಥಿಗಳ, ಪಾಲಕ, ಪೋಷಕರ 1 ದಿನದ ಸಮಾಲೋಚನ ಸಭೆಯಲ್ಲಿ ಮಾತನಾಡಿದರು.

ಎಲ್ಲರಿಗೂ ಸಕಾರಿ ಉದ್ಯೋಗ ನೀಡಲು ಸಾದ್ಯವಿಲ್ಲ. ಸರ್ಕಾರ ನಿರುದ್ಯೋಗಿಗಳಿಗಾಗಿ ಕೌಶಲ್ಯ ವೃದ್ಧಿಸಿಕೊಳ್ಳಲು ಪ್ರತಿ ಗ್ರಾಪಂ ನಿಂದ 50 ಜನರನ್ನು ಆಯ್ಕೆ ಮಾಡುತ್ತಿದೆ. ತಾಲೂಕಿನಿಂಧ 1500 ಯುವಕ ಯುವತಿಯರನ್ನು ಸೇರಿಸಿ ಇವರ ಅಗತ್ಯಕ್ಕೆ ತಕ್ಕಂತೆ 3 ತಿಂಗಳಿಂದ 1 ವರ್ಷದ ವರೆಗೆ ತರಬೇತಿ ನೀಡುತ್ತಿದೆ. ಇದರಲ್ಲಿ ಆಯ್ಕೆಯಾದ 25 ಜನರಿಗೆ ವಿವಿಧ ಕಂಪೆನಿಗಳಲ್ಲಿ ಉದ್ಯೋಗ ನೀಡುವ ಜೊತೆಗೆ ಪ್ರತಿಭಾವಂತರಿಗೆ ಉದ್ಯೋಗ ಮೇಳ ನಡೆಸಿ ಉದ್ಯೋಗ ಕೊಡಿಸುವ ಯೋಜನೆಯಾಗಿದೆ ಎಂದು ಹೇಳಿದರು.

ಎಂಎಲ್‍ಸಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಉದ್ಯೋಗ ಎಲ್ಲರಿಗೂ ಅತಿಮುಖ್ಯವಾಗಿದ್ದು, ಶಾಲಾ-ಕಾಲೇಜುಗಳಿಂದ ಕೇವಲ ಶಿಕ್ಷಣದ ಕಲಿಕೆ ನಡೆಯುತ್ತದೆ ಎಂಬುದನ್ನು ಇಂದಿನ ಯುವಕರು ಮನಗಾಣಬೇಕು. ಅಧುನಿಕ ಜಗತ್ತಿನಲ್ಲಿ ಕೌಶಲ್ಯ ಪಡೆಯಲು ತರಬೇತಿ ಅತೀ ಮುಖ್ಯ. ಹಾಗಾದರೆ ಸ್ವಉಧ್ಯೋಗ ಇಲ್ಲವೆ ಉತ್ತಮ ಕಂಪೆನಿಗಳಲ್ಲಿ ಸ್ಪರ್ಧಿಸಲು ಸಾದ್ಯ. ತಮ್ಮಲ್ಲಿರುವ ಪ್ರತಿಭೆ, ಕೌಶಲ್ಯಗಳನ್ನು, ಹೆಚ್ಚಿಸಿಕೊಂಡು ಕಂಪನಿಗಳ ಅಗತ್ಯಗಳನ್ನು ಪೂರೈಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಎಂಎಲ್‍ಸಿ ಶ್ರೀಮತಿ ಡಾ.ಮೋಟಮ್ಮ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಉತ್ತಮ ಪ್ರತಿಭೆಗಳಿದ್ದರೂ ತರಬೇತಿ ಇಲ್ಲದೆ  ಆಧುನಿಕ ಯುಗದಲ್ಲಿ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇಂತಹರನ್ನು ಗುರುತಿಸಿ ತರಬೇತಿ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸರ್ಕಾರ ಸಹಕರಿಸಬೇಕು ಎಂದು ಕರೆ ನೀಡಿದರು. 

ಈ ವೇಳೆ ತಾಪಂ ಅಧ್ಯಕ್ಷ ಕೆ.ಸಿ.ರತನ್ ಮಾತನಾಡಿದರು. ಸುಮಾರು 12ಕ್ಕೂ ಅಧಿಕ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದು, 600 ಕ್ಕೂ ಅಧಿಕ ಯುವಕ-ಯುವತಿಯರು ಹೆಸರು ನೋಂದಾಯಿಸಿಕೊಂಡರು.

ಕಾರ್ಯಕ್ರಮದಲ್ಲಿ ತಾಪಂ ಉಪಾಧ್ಯಕ್ಷೆ ಸವಿತಾರಮೇಶ್, ಸದಸ್ಯರಾದ ದೇವರಾಜ್, ಭಾರತೀರವೀಂದ್ರ, ವೀಣಾಉಮೇಶ್, ಸುಂದರ್‍ಕುಮಾರ್, ತಾಪಂ ಇಒ ತಾರನಾಥ್, ಕಾಲೇಜು ಪ್ರಾಶುಪಾಲ ಬಸವರಾಜಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X