Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಚಿತ ಆರೋಗ್ಯ ತಮಾಸಣೆ ಶಿಬಿರದಿಂದ...

ಉಚಿತ ಆರೋಗ್ಯ ತಮಾಸಣೆ ಶಿಬಿರದಿಂದ ಬಡವರಿಗೆ ಅನುಕೂಲ: ಎ.ಸಿ.ಅಯೂಬ್

ವಾರ್ತಾಭಾರತಿವಾರ್ತಾಭಾರತಿ11 Sept 2017 8:17 PM IST
share
ಉಚಿತ ಆರೋಗ್ಯ ತಮಾಸಣೆ ಶಿಬಿರದಿಂದ ಬಡವರಿಗೆ ಅನುಕೂಲ: ಎ.ಸಿ.ಅಯೂಬ್

ಮೂಡಿಗೆರೆ, ಸೆ.11: ಕಣ್ಣಿನ ದೃಷ್ಟಿ ದೋಷದಿಂದ ಬಳಲುತ್ತಿರುವವರ ದೋಷವನ್ನು ನಿವಾರಿಸಲು ತಪಾಸಣೆ ಮೂಲಕ ದೃಷ್ಟಿ ಯನ್ನು ಮರಳುವಂತೆ ಮಾಡಿದಾಗ ದೃಷ್ಟಿ ದೋಷದಂತಹ ತೊಂದರೆಯಿಂದ ಮುಕ್ತರಾಗಬಹುದು ಎಂದು ಮಲೆನಾಡು ಮುಸ್ಲಿಂ ವೇದಿಕೆ ಉಪಾಧ್ಯಕ್ಷ ಎ.ಸಿ.ಅಯೂಬ್ ಹಾಜಿ ಹೇಳಿದರು. 

ಅವರು ಸೋಮವಾರ ಪಟ್ಟಣದ ಜೆಸಿ ಭವನದಲ್ಲಿ ಜೆಸಿಐ ಸಪ್ತಾಹದ ಅಂಗವಾಗಿ ಜೆಸಿಐ ಸಂಸ್ಥೆ ಆಯೋಜಿಸಿದ್ದ ಉಚಿತ ನೇತ್ರ ಚಿಕಿತ್ಸಾ ಹಾಗೂ ರಕ್ತದೊತ್ತಡ, ಮಧುಮೇಹ ತಪಾಸಣಾ ಶಿಬಿರದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮನುಷ್ಯರು ಅರ್ಧ ಭಾಗ ವಯಸ್ಸು ಕಳೆದಾಗ ಕಣ್ಣಿನ ದೃಷ್ಟಿ ದೋಷ ಪ್ರಾರಂಭವಾಗುತ್ತದೆ. ನಂತರ ಕಣ್ಣು ಕಾಣದ ಸ್ಥಿತಿಯು ನಿರ್ಮಾಣವಾಗಬಹುದು. ಬಡ ವರ್ಗದಿಂದ ಬಂದವರು ದೊಡ್ಡಮಟ್ಟದ ಆಸ್ಪತ್ರೆಗೆ ತೆರಳಿ ಕಣ್ಣಿನ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲದ ಪರಿಸ್ಥಿತಿ ಇರುತ್ತದೆ. ಅಂತವರಿಗೆ ಸಂಘ ಸಂಸ್ಥೆಗಳು ಚಿಕಿತ್ಸೆ ಕೊಡಿಸಿದಾಗ ಅಂತಹ ಸಂಘ ಸಂಸ್ಥೆಗಳ ಉದ್ದೇಶಗಳು ಈಡೇರಿದಂತಾಗುತ್ತದೆ ಎಂದು ತಿಳಿಸಿದರು. 

ಅಧ್ಯಕ್ಷತೆ ವಹಿಸಿದ್ದ ಜೆಸಿಐ ಸಂಸ್ಥೆ ಅಧ್ಯಕ್ಷ ನಯನ ಕಣಚೂರು ಮಾತನಾಡಿ, ಪ್ರತೀ ವರ್ಷವೂ ಜೆಸಿಐ ಸಪ್ತಾಹದ ಅಂಗವಾಗಿ ವಿವಿಧ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಸಮಾಜ ಸೇವೆ ಮಾಡಲು ಸಪ್ತಾಹ ಸಹಕಾರಿಯಾಗಿದೆ. ಪ್ರತೀ ವರ್ಷವೂ ಬೇರೆ ಬೇರೆ ರೀತಿಯ ಜನಪರ ಕಾರ್ಯಕ್ರಮಗಳು ಹಮ್ಮಿಕೊಳ್ಳುತ್ತಿರುವುದರಿಂದ ಬಡ ವರ್ಗದ ಜನರ ಕಷ್ಟ ಸುಖದಲ್ಲಿ ಜೇಸಿಐ ಸಂಸ್ಥೆ ಪಾಲ್ಗೊಳ್ಳುವಂತಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. 

ಈ ವೇಳೆ ಮಂಗಳೂರಿನ ಖಾಸಗಿ ಕಣಚೂರು ಆಸ್ಪತ್ರೆ ಸಹಯೋಗದಲ್ಲಿ ನೇತ್ರ ಚಿಕಿತ್ಸಾ ಶಿಬಿರ ಹಾಗೂ ಎಂಜಿಎಂ ಸರಕಾರಿ ಆಸ್ಪತ್ರೆ ವತಿಯಿಂದ ರಕ್ತ ದೊತ್ತಡ ಮತ್ತು ಮಧುಮೇಹ ಚಿಕಿತ್ಸಾ ಶಿಬಿರ ನಡೆಯಿತು. ಶಿಬಿರದಲ್ಲಿ ನೋರಾರು ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಮಲೆನಾಡು ಮುಸ್ಲಿಂ ವೇದಿಕೆ ವತಿಯಿಂದ ಉಚಿತ ಕನ್ನಡಕ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಯು.ಎನ್.ಚಂದ್ರೇಗೌಡ, ಸಿ.ಕೆ.ಇಬ್ರಾಹೀಂ, ಮೋಹನ್ ಲಾಲ್ ಜೈನ್, ಯಾಕೂಬ್ ಗೋಣಿಗದ್ದೆ, ಕಣಚೂರು ಆಸ್ಪತ್ರೆ ಮೇಲ್ವಿಚಾರಕ ಮಹಮ್ಮದ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಆರ್.ನಾಗರತ್ನ, ಕಾರ್ಯಕ್ರಮದ ನಿದೇರ್ಶಕ ಹೆಚ್.ಕೆ.ಯೋಗೇಶ್, ಜೇಸಿಐ ಸಂಸ್ಥೆಯ ಕಾರ್ಯದರ್ಶಿ ಶಶಿಕಿರಣ್, ವಿಶುಕುಮಾರ್, ವಿನೋದ್‍ಶೆಟ್ಟಿ, ಮಂಜುನಾಥ್, ದಿಲೀಪ್, ಬಸವರಾಜು, ಜೇಸಿರೇಟ್ ಅಧ್ಯಕ್ಷೆ ಸ್ಪೂರ್ತಿ ನಯನ, ಸುಚಿತ್ರ ಪ್ರಸನ್ನ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X