Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಮುವಾದಿಗಳು ಗೌರಿ ಹತ್ಯೆ ತನಿಖೆಯ...

ಕೋಮುವಾದಿಗಳು ಗೌರಿ ಹತ್ಯೆ ತನಿಖೆಯ ದಿಕ್ಕು ತಪ್ಪಿಸಲು ಹೊರಟಿದ್ದಾರೆ: ಉಜ್ಜನಿಗೌಡ

ವಾರ್ತಾಭಾರತಿವಾರ್ತಾಭಾರತಿ11 Sept 2017 10:19 PM IST
share
ಕೋಮುವಾದಿಗಳು ಗೌರಿ ಹತ್ಯೆ ತನಿಖೆಯ ದಿಕ್ಕು ತಪ್ಪಿಸಲು ಹೊರಟಿದ್ದಾರೆ: ಉಜ್ಜನಿಗೌಡ

ಮಂಡ್ಯ, ಸೆ.11: ಪತ್ರಕರ್ತೆ, ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆಯನ್ನು ನಕ್ಸಲೀಯರು ಮಾಡಿದ್ದಾರೆಂದು ಪ್ರಚಾರ ಮಾಡುವುದರ ಮೂಲಕ ಹಿಂದೂ ಕೋಮುವಾದಿಗಳು ತನಿಖೆಯ ದಿಕ್ಕು ತಪ್ಪಿಸುವ ಸಂಚು ರೂಪಿಸಲು ಹೊರಟಿದ್ದಾರೆ ಎಂದು ಮಾಜಿ ನಕ್ಸಲ್ ಕಾರ್ಯಕರ್ತ ಉಜ್ಜನಿಗೌಡ ಕಿಡಿಕಾರಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರಿ ಅವರನ್ನು ನಕ್ಸಲೀಯರು ಕೊಲ್ಲಲು ಕಾರಣವೇನೂ ಇಲ್ಲ. ಗೌರಿ ಅವರು ಹೋರಾಡಿದ್ದು ಹಿಂದೂ ಕೋಮುವಾದಿ ಫ್ಯಾಶಿಸ್ಟರ ವಿರುದ್ಧವೇ ಹೊರತು ನಕ್ಸಲೀಯರ ವಿರುದ್ಧವಲ್ಲ. ಗೌರಿಯವರ ಸೈದ್ಧಾಂತಿಕ ಹೋರಾಟವು ಕೋಮುವಾದಿ ಫ್ಯಾಶಿಸ್ಟರಿಗೆ ಸವಾಲಾಗಿ ಪರಿಣಮಿಸಿತ್ತೆ ಹೊರತು ಸಕ್ಸಲೀಯರಿಗಲ್ಲ ಎಂದು ಸ್ಪಷ್ಟಪಡಿಸಿದರು.

ದಾಭೋಲ್ಕರ್, ಪೆನ್ಸಾರೆ ಹಾಗೂ ಡಾ.ಎಂ.ಎಂ. ಕಲ್ಬುರ್ಗಿಯವರ ಕೊಲೆಗೂ ಗೌರಿಯವರ ಕೊಲೆಗೂ ಸಾಮ್ಯತೆಯಿದೆ ಎಂದು ತನಿಖಾ ಸಂಸ್ಥೆಗಳು ಹೇಳುತ್ತಿವೆ. ಹಾಗಾದರೆ ಈ ಎಲ್ಲಾ ಕೊಲೆಗಳನ್ನು ನಕ್ಸಲೀಯರೇ ಮಾಡಿದ್ದಾರೆಂದು ಫ್ಯಾಶಿಸ್ಟರು ಹೇಳಲು ಸಾಧ್ಯವೇ? ಜನಪರ. ಸಮಾಜಮುಖಿ, ಪ್ರಗತಿಪರ ಚಿಂತಕರನ್ನು ದೇಶದ ನಿರ್ಮಾತರೆಂದು ಬಗೆಯುವ ಮಾವೋವಾದಿಗಳಿಗೆ ಪ್ರಗತಿಪರರನ್ನು ಕೊಲ್ಲುವುದರಿಂದ ಲಾಭವೇನೆಂದು ಕೋಮುವಾದಿ ಫ್ಯಾಶಿಸ್ಟರು ಜನರಿಗೆ ಉತ್ತರಿಸಬೇಕಾಗುತ್ತದೆ ಎಂದು ಒತ್ತಾಯಿಸಿದರು.

ಗೌರಿಯರವರ ಈ ಧ್ವನಿ ಕೇವಲ ಕರ್ನಾಟಕಕ್ಕೆ ಸೀಮಿತಗೊಳ್ಳದೆ ಉತ್ತರ ಭಾರತದ ದಿಕ್ಕಿನಲ್ಲೂ ಹೊರಟಿ ಗುರಜಾತ್, ದಿಲ್ಲಿವರೆಗೂ ಮುಟ್ಟಿ ಅಲ್ಲಿನ ಫ್ಯಾಶಿಸ್ಟ್ ವಿರೋಧಿ ಹೋರಾಟಗಳಿಗೂ ಒತ್ತಾಸೆಯಾಗಿತ್ತು. ಇಂತಹ ಕಾಲಘಟ್ಟದಲ್ಲಿ ಗೌರಿಯವರ ಕಗ್ಗೊಲೆ ನಡೆದಿದೆ. ಇಂತಹ ಕಾಲಘಟ್ಟದಲ್ಲಿ ಗೌರಿಯವರು ಕೊಲೆ ನಡೆದಿದ್ದು, ನಾಡ, ದೇಶದ, ಜಗತ್ತಿನ ಪ್ರಜಾತಂತ್ರವಾದಿಗಳು ಒಂದಾಗಿ ದನಿ ಎತ್ತುವ ಮೂಲಕ ಫ್ಯಾಶಿಸ್ಟರ ಸಂಚುಗಳನ್ನು ಬಯಲಿಗೆಳೆಯಬೇಕು. ಸರಕಾರ ಕೊಲೆಗೆಡುಕರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಅವರು ಆಗ್ರಹಿಸಿದರು.

ರೈತಸಂಘದ ಮುಖಂಡ ಶಂಭೂನಹಳ್ಳಿ ಸುರೇಶ್ ಮತ್ತು ಪ್ರಗತಿಪರ ಹೋರಾಟಗಾರ ಲಕ್ಷ್ಮಣ್ ಚೀರನಹಳ್ಳಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X