Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ

ಹನೂರು: ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ

ವಾರ್ತಾಭಾರತಿವಾರ್ತಾಭಾರತಿ11 Sept 2017 10:40 PM IST
share
ಹನೂರು: ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ

ಹನೂರು, ಸೆ.11: ನರೇಗಾಯೋಜನೆಯಡಿ2017-18ನೆ  ಮಾದಲ ಅವಧಿಯಲ್ಲಿ 36 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು 17 ರೂ.ಲಕ್ಷ ವೆಚ್ಚ ಮಾಡಲಾಗಿದೆ ಎಂದು ತಾಲೂಕು ಸಂಯೋಜಕ ಮನೋಹರ್‍ ಮಾಹಿತಿ ನೀಡಿದರು.

ಕ್ಷೇತ್ರದ ವ್ಯಾಪಿಯ ಮಲೈಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿದ್ದ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ 2017-18ನೇ ಸಾಲಿನ ಮಾದಲಿನ ಸುತ್ತಿನ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನನಾ ಸಭೆಯಲ್ಲಿ ಮಾತನಾಡಿದ ಅವರು, ನರೇಗಾಯೋಜನೆಯಡಿ ಉದ್ಯೋಗ ಕೇಳುವುದು ಪ್ರತಿಯೊಬ್ಬರ ಹಕ್ಕಾಗಿದೆ. ಈ ಯೋಜನೆಯಡಿ ಉದ್ಯೋಗ ಪಡೆದ ಪ್ರತಿಯೊಬ್ಬರಿಗೂ ಪ್ರತಿದಿನ ರೂ.224 ದಿನಗೂಲಿ ನೀಡಲಾಗುತ್ತಿದೆ. ಒಂದೊಮ್ಮೆಗ್ರಾಮಸ್ಥರು ಉದ್ಯೋಗ ಕೇಳಿಯೂ ಪಂಚಾಯತ್ ವತಿಯಿಂದ ಉದ್ಯೋಗ ನೀಡಲಾಗದಿದ್ದ ಸಂದರ್ಭಗಳಲ್ಲಿ ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ತಿಳಿಸಿದರು.

ನರೇಗಾ ಯೋಜನೆಯಡಿ 6 ತಿಂಗಳ ಅವಧಿಯಲ್ಲಿ 36ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು 1767391 ಲಕ್ಷ ರೂ. ಖರ್ಚು ಮಾಡಲಾಗಿದ್ದು, 946342  ಲಕ್ಷ ಕೂಲಿ ಪಾವತಿಮಾಡಲಾಗಿದ್ದು, ಸಾಮಾಗ್ರಿಗಳಿಗಾಗಿ 821049 ಲಕ್ಷ ರೂ.ಖರ್ಚು ಮಾಡಲಾಗಿದೆ. ಈ ಸಂಬಂಧ  5ಜನರ ಪರಿಶೋಧಕರ ತಂಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆಗೂ ತೆರಳಿ ಕಾಮಗಾರಿಗಳ ಲೋಪದೋಷ ಮತ್ತು ಅಹವಾಲುಗಳು ಹಾಗೂ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆಹಾಕಲಾಗಿದೆ ಎಂದರು.

 ಗ್ರಾಮಸ್ಥರಿಂದ ದೂರು: ಇದೇ ವೇಳೆಮಹದೇಶ್ವರ ಬೆಟ್ಟದಿಂದ ಗೋರಸಾಣೆ ಹಾಗೂ  ಕೂಂಗುನೂರು ಸಂಪರ್ಕಿಸುವ ರಸ್ತೆಯು ಹದಗೆಟ್ಟಿದ್ದು. ಸಂಪೂರ್ಣ ಗುಂಡಿಗಳಿಂದ ಕೂಡ್ಡಿದ್ದು ಕಳೆದ ವಾರಗಳಿಂದ ಸತತವಾಗಿ ಬೀಳುತ್ತಿರುವ ಮಳೆಯಿಂದ ರಸ್ತೆಯಲ್ಲೂ ಕೆಸರನಿಂದ ಕೂಡಿದ್ದು .  ಈ ಮಾರ್ಗದಲ್ಲಿ ಸಂಚರಿಸಲು ಸಂಚರಿಸಲು ತುಂಬಾ ಕಷ್ಟವಾಗುತ್ತಿದೆ  ಎಂದು ಗ್ರಾಮಸ್ಥರು ಅಳಲನ್ನು ತೋಡಿಕೂಂಡರು. ಅಲ್ಲದೆ,  ಹಾಗೂ ಮಹದೇಶ್ವರಬೆಟ್ಟದ ಜನತಾ  ಕಾಲನಿಯಲ್ಲಿ ನಿರ್ಮಿಸಿರುವ ಕಾಂಕ್ರೆಟ್ ರಸ್ತೆಯೂ ನಿರ್ಮಿಸಿದ ಒಂದು ವರ್ಷದ ಅವಧಿಯಲ್ಲಿಯೇ ದುರಸ್ಥಿಗೆ ಬಂದಿದೆ  ಎಂದು ಸಾರ್ವಜನಿಕರು ಆರೋಪಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ರುಕ್ಮಣಿ, ಮಹೇಶ್,  ನೂಡಲ್ ಅಧಿಕಾರಿ ಪ್ರಸಾದ್, ಪಿಡಿಒ ರಾಜೇಶ್, ಸೇಲ್ವಕುಮಾರ್ ಮಹದೇವಮ್ಮ ,ಮಾದೇವಿ, ಮುರುಗ ,ಕುಮಾರ್ , ನಾಗಣ್ಣ ಹಾಗೂ ಇನ್ನಿತರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X