Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧರ್ಮಸ್ಥಳ ಸಹಕಾರ ಸಂಘ ರಾಷ್ಟ್ರಕ್ಕೆ...

ಧರ್ಮಸ್ಥಳ ಸಹಕಾರ ಸಂಘ ರಾಷ್ಟ್ರಕ್ಕೆ ಮಾದರಿ: ಶಿವರಾಮ ಹೆಬ್ಬಾರ

ವಾರ್ತಾಭಾರತಿವಾರ್ತಾಭಾರತಿ12 Sept 2017 10:41 PM IST
share
ಧರ್ಮಸ್ಥಳ ಸಹಕಾರ ಸಂಘ  ರಾಷ್ಟ್ರಕ್ಕೆ ಮಾದರಿ: ಶಿವರಾಮ ಹೆಬ್ಬಾರ

ಮುಂಡಗೋಡ, ಸೆ. 12: ರಾಜ್ಯದಲ್ಲಿ ಇಂದು ಮಹಿಳೆಯರಿಗೆ, ರೈತರಿಗೆ ಸಹಾಯ ಮಾಡುವ ಮುಂಚೂಣಿಯಲ್ಲಿರುವ ಧರ್ಮಸ್ಥಳ ಸಹಕಾರ ಸಂಘ ರಾಷ್ಟ್ರಕ್ಕೆ ಮಾದರಿ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಅವರು ಪಟ್ಟಣದ ಟೌನಹಾಲ್ ನಲ್ಲಿ ಧರ್ಮಸ್ಥಳ ಸಹಕಾರ ಸಂಘ ಹಮ್ಮಿಕೊಂಡಿದ್ದ ಕೃಷಿ ಸ್ವ ಉದ್ಯೋಗ ವಿಚಾರ ಸಂಕಿರ್ಣಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇವತ್ತು ಮಹಿಳೆಯರಿಗೆ ಧರ್ಮಸ್ಥಳ ಸಂಘ ಸಹಾಯ ಮಾಡುತ್ತಿರುವುದರಿಂದ ಮಹಿಳೆ ಸ್ವಾವಲಂಭನೆ ಜೀವನ ಸಾಗಿಸುವಂತಾಗಿದೆ. ಬ್ಯಾಂಕಿನವರು ರೈತರಿಗೆ ಸಾಲ ನೀಡಲು ಹಿಂದೇಟು ಹಾಕಿದರೆ ರೈತರ ಕೈ ಹಿಡಿಯುವುದೇ ಧರ್ಮಸ್ಥಳ ಸಂಘ ಇದರಿಂದ ಸಣ್ಣ ಹಿಡುವುಳಿದಾರರು ಜೀವನ ಸಾಗಿಸಲು ಸಾಧ್ಯವಾಗಿದೆ. ಧರ್ಮಸ್ಥಳ ಸಂಘದಲ್ಲಿ ಜಾತಿ ಮೀರಿ ಬೆಳೆದಿದೆ. ಇಲ್ಲಿ ಜಾತಿ ಧರ್ಮ ಯಾವುದೇ ಪಕ್ಷ ಕ್ಕೆ ಅವಕಾಶವಿಲ್ಲದ್ದರಿಂದ ಈ ಸಂಸ್ಥೆಯು ಇಷ್ಟು ಬೇಗನೆ ಎಲ್ಲರ ಮನೆಮಾತಾಗಿದೆ ಎಂದರು. ರೈತರ ಹಾಗೂ ಮಹಿಳೆಯರ ಕುರಿತು ಅತಿ ಮುತುವರ್ಜಿ ವಹಿಸಿ ಅವರನ್ನು ಸ್ವಾವಲಂಭನೆ ಜೀವನ ಸಾಗಿಸಲು ಅನುವುಮಾಡಿಕೊಟ್ಟ ಡಾ. ವೀರೇಂದ್ರ ಹೆಗಡೆಯವರಿಗೆ ನನ್ನ ಪ್ರಣಾಮಗಳು ಎಂದರು. 

ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಧರ್ಮಸ್ಥಳ ಸೇವಾ ಪ್ರತಿನಿಧಿಗಳು ಮೋದಿ ಕೇರ ಕುರಿತು ಮಾಹಿತಿ ನೀಡಿದರು. ಯೋಜನಾಧಿಕಾರಿ ರಾಕೇಶ, ಮೇಲ್ವಿಚಾರಕ ನಾಗರಾಜ, ಕೃಷಿ ಮೇಲ್ವಿಚಾರಕ ಗಣಪತಿ ನಾಯಕ, ಯಂತ್ರಧಾರೆ ಮೇಲ್ವಿಚಾರಕ ಮಹದೇವ ಗೌಡ ಹಾಗೂ ಧರ್ಮಸ್ಥಳ ಸಂಘ ಸೇವಾ ಪ್ರತಿನಿಧಿಗಳು. ಕೃಷ್ಣ ಹಿರಳ್ಳಿ, ರವಿಗೌಡಾ ಪಾಟೀಲ, ಮಂಜುನಾಥ ವರ್ಣೇಕರ, ರಾಮಣ್ಣ ಪಾಲೇಕರ, ಜ್ಞಾನದೇವ ಗುಡಿಯಾಳ, ಅಲ್ಲಿಖಾನ ಪಠಾಣ ಹಾಗೂ ಇತರರು ಈ ಸಂದರ್ಭ ಉಪಸ್ಥಿರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X