Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನರಿಗೆ ಉಪಯೋಗಕ್ಕೆ ಬಾರದ ಬ್ಯಾಂಕ್...

ಜನರಿಗೆ ಉಪಯೋಗಕ್ಕೆ ಬಾರದ ಬ್ಯಾಂಕ್ ಎಟಿಎಂ: ಸಮಸ್ಯೆ ಪರಿಹಾರಕ್ಕೆ ಒತ್ತಾಯ.

ವಾರ್ತಾಭಾರತಿವಾರ್ತಾಭಾರತಿ13 Sept 2017 8:24 PM IST
share
ಜನರಿಗೆ ಉಪಯೋಗಕ್ಕೆ ಬಾರದ ಬ್ಯಾಂಕ್ ಎಟಿಎಂ: ಸಮಸ್ಯೆ ಪರಿಹಾರಕ್ಕೆ ಒತ್ತಾಯ.

ಬಣಕಲ್, ಸೆ.13:ಇಲ್ಲಿನ ಕರ್ಣಾಟಕ ಬ್ಯಾಂಕ್ ಎಟಿಎಂ ಹಲವಾರು ಸಮಸ್ಯೆಯಿಂದ ನರಳುತ್ತಿದ್ದು ಒಂದು ಸಮಸ್ಯೆ ಬಗೆಹರಿದರೆ ಮತ್ತೊಂದು ಸಮಸ್ಯೆ ಎದುರಾಗಿ ಯಾವಾಗಲೂ ಗ್ರಾಹಕರಿಗೆ ಉಪಯೋಗವಾಗದೇ ಬ್ಯಾಂಕ್ ಎಟಿಎಂ ನಿರ್ವಾಹಕರ ನಿರ್ಲಕ್ಷ್ಯದಿಂದ ಕಾರ್ಯನಿರ್ವಹಿಸದೇ ವಾರಗಟ್ಟಲೇ ಬಂದ್ ಮಾಡಿರುತ್ತಾರೆ ಎಂದು ಸ್ಥಳೀಯರು ದೂರಿದ್ದಾರೆ.

ಬಣಕಲ್‍ನಲ್ಲಿ ಒಂದೇ ಬ್ಯಾಂಕ್ ಎಟಿಎಂ ಕಾರ್ಯನಿರ್ವಹಿಸುತ್ತಿದೆ. ದೂರದ ಊರುಗಳಿಂದ ಬಂದ ಗ್ರಾಹಕರು 20 ಕಿ.ಮೀ. ಸುತ್ತಮುತ್ತ ಯಾವುದೇ ಎಟಿಎಂ ಇಲ್ಲದೇ ಜನರು ಹಣಕ್ಕಾಗಿ ಪರದಾಡುವ ಸ್ಥಿತಿ ಎದುರಾಗಿದೆ. ಬಣಕಲ್ ಎಟಿಎಂ ಇಲ್ಲದಿದ್ದರೆ ಮೂಡಿಗೆರೆ ತಾಲ್ಲೂಕಿಗೆ ಕಿ.ಮೀ ಗಟ್ಟಲೇ ಕ್ರಮಿಸಿ ಹೋಗಿ ಗ್ರಾಹಕರು ಹಣ ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

 ಈ ಹಿಂದೆ ಎಟಿಎಂ ಸಮಸ್ಯೆ ಬಗ್ಗೆ ಬಣಕಲ್ ಕರ್ಣಾಟಕ ಬ್ಯಾಂಕ್ ಸಿಬ್ಬಂದಿ ಅವರ ಗಮನಕ್ಕೆ ತಂದಿದೆ. ಹಳೇ ಬ್ಯಾಟರಿ ಸಮಸ್ಯೆಯನ್ನು ಬಗೆಹರಿಸಲಾಗಿತ್ತು. ಆದರೆ ಹೊಸ ಬ್ಯಾಟರಿ ಹಾಕಿ 4 ತಿಂಗಳು ಕಳೆಯುವ ಮೊದಲೇ ಮತ್ತೇ ಬ್ಯಾಟರಿ ಬ್ಯಾಕಪ್ ಇಲ್ಲದೇ ಎಟಿಎಂ ಕಾರ್ಯನಿರ್ವಹಿಸುತ್ತಿಲ್ಲ. ವಿದ್ಯುತ್ ಇಲ್ಲದಿದ್ದರೆ ಎಟಿಎಂ ಇಲ್ಲ.ಎಟಿಎಂ ಸರಿ ಇದ್ದರೆ ಹಣ ಇಲ್ಲ ಎಂಬ ನೂರಾರು ಸಮಸ್ಯೆಯ ಸ್ಥಿತಿ ಬಣಕಲ್ ಕರ್ಣಾಟಕ ಬ್ಯಾಂಕ್ ಎಟಿಎಂನಿಂದ ಎದುರಾಗಿದೆ.

ಪ್ರವಾಸಿ ತಾಣವಾದ ಬಣಕಲ್‍ನಲ್ಲಿ ಹಣಕ್ಕಾಗಿ ಪ್ರವಾಸಿಗರು ಎಟಿಎಂ ಹುಡುಕುತ್ತಾ ಬಂದರೆ ಇಲ್ಲಿ ಎಟಿಎಂ ಬಾಗಿಲು ಸದಾ ಅರ್ಧ ಮುಚ್ಚಿರುತ್ತದೆ. ಸೆಕ್ಯೂರಿಟಿಯವರಲ್ಲಿ ಕೇಳಿದರೆ ಕರೆಂಟ್ ಹೊಯ್ತು ಸರ್, ಬ್ಯಾಟರಿ ನಿಲ್ಲುತ್ತಿಲ್ಲ. ಅಥವಾ ಎಟಿಎಂನಲ್ಲಿ ಹಣ ಖಾಲಿಯಾಗಿದೆ ಸಾರ್ ಎಂದು ಉತ್ತರಿಸುತ್ತಾರೆ.ಆದರೆ ಸದಾ ಜವಾಬ್ದಾರಿಯುತ ಬ್ಯಾಂಕ್‍ಗಳ ಎಟಿಎಂ ಸೇವೆ ಈ ರೀತಿ ನಿರ್ಲಕ್ಷ್ಯಕ್ಕೆ ಒಳಗಾದರೆ ಸಾರ್ವಜನಿಕರ ಸಮಸ್ಯೆ ಯಾರ ಬಳಿ ಹೇಳುವುದು ಎನ್ನುತ್ತಾರೆ ಸಾರ್ವಜನಿಕರು.

 ಈ ಬಗ್ಗೆ ಕರ್ಣಾಟಕ ಬ್ಯಾಂಕ್ ಅಧಿಕಾರಿ ಸಚಿನ್ ಅವರನ್ನು ಪತ್ರಿಕೆಯು ಎಟಿಎಂ ಬಗ್ಗೆ ವಿಚಾರಿಸಿದಾಗ, ಬಣಕಲ್‍ನಲ್ಲಿ 4 ತಿಂಗಳ ಹಿಂದೆ ಎಟಿಎಂ ಯೂಪಿಎಸ್‍ನ ಬ್ಯಾಟರಿ ಕೆಟ್ಟು ಹೋದದನ್ನು ಗುತ್ತಿಗೆ ಪಡೆದ ಗುತ್ತಿಗೆದಾರರು ಸರಿಪಡಿಸಿ ಬದಲಿ ಬ್ಯಾಟರಿ ಹಾಕಿದ್ದರು. ಆದರೆ ಇಲ್ಲಿನ ವಿದ್ಯುತ್ ವ್ಯವಸ್ಥೆ ಆಗಾಗ ಕೈಕೊಡುವುದರಿಂದ ಬ್ಯಾಟರಿ ಮತ್ತೇ ಹೋಗಿದೆ. ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅವರು ಗುರುವಾರ ತಂದು ಹಾಕುವುದಾಗಿ ಭರವಸೆ ನೀಡಿದ್ದಾರೆ ಎಂದು ಬ್ಯಾಂಕ್‍ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X