Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಆನ್‌ಲೈನ್...

ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ14 Sept 2017 8:37 PM IST
share
ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆ

ಹೊಸದಿಲ್ಲಿ, ಸೆ.14: ಎನ್‌ಸಿಇಆರ್‌ಟಿ (ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಆ್ಯಂಡ್ ಟ್ರೈನಿಂಗ್) ಪಠ್ಯಪುಸ್ತಕಗಳ ಆನ್‌ಲೈನ್ ಬುಕ್ಕಿಂಗ್‌ಗೆ ಅವಕಾಶ ಮಾಡಿಕೊಡಲಾಗಿದ್ದು ತಿಂಗಳೊಳಗೆ 2.4 ಕೋಟಿ ಪುಸ್ತಕಗಳನ್ನು ಬುಕ್ಕಿಂಗ್ (ಮುಂಗಡ ಕಾಯ್ದಿರಿಸುವಿಕೆ ) ಮಾಡಲಾಗಿದೆ ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಪಠ್ಯಪುಸ್ತಕಗಳ ‘ಅಭಾವ’ ಸೃಷ್ಟಿಸುವ ಮೂಲಕ ಪೋಷಕರು ಖಾಸಗಿ ಪ್ರಕಾಶಕರಿಂದ ದುಬಾರಿ ಬೆಲೆಯ ಪುಸ್ತಕಗಳನ್ನು ಖರೀದಿಸಲು ಒತ್ತಡ ಹಾಕಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಎನ್‌ಸಿಇಆರ್‌ಟಿ ಕಳೆದ ತಿಂಗಳು ವೆಬ್‌ಪೋರ್ಟಲ್ ಆರಂಭಿಸಿ ಪಠ್ಯಪುಸ್ತಕಗಳ ಆನ್‌ಲೈನ್ ಬುಕ್ಕಿಂಗ್‌ಗೆ ಅವಕಾಶ ಮಾಡಿಕೊಟ್ಟಿತ್ತು.

ಇದುವರೆಗೆ 2018-19ರ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದ ಪಠ್ಯಪುಸ್ತಕದ 2.4 ಕೋಟಿಗೂ ಹೆಚ್ಚಿನ ಪ್ರತಿಗಳಿಗೆ ಬೇಡಿಕೆ ಲಭ್ಯವಾಗಿದೆ. ಸೆಪ್ಟೆಂಬರ್ 23ರವರೆಗೆ ಈ ಪೋರ್ಟಲ್‌ನಲ್ಲಿ ಬುಕ್ಕಿಂಗ್ ಚಾಲ್ತಿಯಲ್ಲಿರುತ್ತದೆ ಎಂದು ಎನ್‌ಸಿಇಆರ್‌ಟಿ ನಿರ್ದೇಶಕ ಹೃಷಿಕೇಷ್ ಸೇನಾಪತಿ ತಿಳಿಸಿದ್ದಾರೆ. ಕರ್ನಾಟಕದಿಂದ 37 ಲಕ್ಷ ಪುಸ್ತಕಗಳಿಗೆ, ಅರುಣಾಚಲ ಪ್ರದೇಶದಿಂದ 29 ಲಕ್ಷಕ್ಕೂ ಹೆಚ್ಚು ಪುಸ್ತಕಗಳಿಗೆ ಬೇಡಿಕೆ ಬಂದಿದೆ. ಖಾಸಗಿ ಹಾಗೂ ಸರಕಾರಿ ಶಾಲೆಗಳಿಂದ ಬೇಡಿಕೆ ಬಂದಿದೆ. ಕಳೆದ ವರ್ಷ ಒಟ್ಟು 4.63 ಕೋಟಿ ಪುಸ್ತಕ ಪ್ರಿಂಟ್ ಮಾಡಲಾಗಿದೆ. ಈ ವರ್ಷ ಸುಮಾರು 6 ಕೋಟಿ ಪುಸ್ತಕಗಳಿಗೆ ಬೇಡಿಕೆ ಬರಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಸೇನಾಪತಿ ತಿಳಿಸಿದ್ದಾರೆ. ಶಾಲೆಗಳು ತಮ್ಮ ಸಮೀಪದ ಎನ್‌ಸಿಇಆರ್‌ಟಿ ಪುಸ್ತಕ ಮಾರಾಟಗಾರರಿಂದ ಅಥವಾ ಪ್ರಾದೇಶಿಕ ಉತ್ಪಾದನೆ ಮತ್ತು ಪೂರೈಕೆ ಕೇಂದ್ರಗಳಿಂದ (ಅಹ್ಮದಾಬಾದ್, ಕೋಲ್ಕತ, ಗುವಾಹಟಿ ಮತ್ತು ಬೆಂಗಳೂರು) ಪಡೆಯಬಹುದಾಗಿದೆ . ಕಳೆದ ವರ್ಷ ಪಠ್ಯಪುಸ್ತಕದ ಕೊರತೆ ಇರಲಿಲ್ಲ. ಪುಸ್ತಕ ಮಾರಾಟಗಾರರು ಎನ್‌ಸಿಆರ್‌ಇಟಿ ಪಠ್ಯಪುಸ್ತಕಗಳನ್ನು ಸ್ಟಾಕ್ ಮಾಡಿಟ್ಟುಕೊಂಡು, ಖಾಸಗಿ ಪ್ರಕಾಶಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಆದರೆ ಈಗ ಎಲ್ಲರಿಗೂ ಸುಲಭವಾಗಿ ಪುಸ್ತಕಗಳ ಬಗ್ಗೆ ವಿವರ ಪಡೆಯಲು ಸಾಧ್ಯವಾಗುತ್ತದೆ ಎಂದವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X