Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪದವಿ ಪೂರ್ವ ವ್ಯಾಸಂಗದ ಶಿಕ್ಷಣ ಮಾಧ್ಯಮದ...

ಪದವಿ ಪೂರ್ವ ವ್ಯಾಸಂಗದ ಶಿಕ್ಷಣ ಮಾಧ್ಯಮದ ಆದೇಶ ಹಿಂತೆಗೆಯಲು ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ14 Sept 2017 10:00 PM IST
share
ಪದವಿ ಪೂರ್ವ ವ್ಯಾಸಂಗದ ಶಿಕ್ಷಣ ಮಾಧ್ಯಮದ ಆದೇಶ ಹಿಂತೆಗೆಯಲು ಆಗ್ರಹಿಸಿ ಧರಣಿ

ಬಾಗೇಪಲ್ಲಿ, ಸೆ.14: ಪದವಿ ಪೂರ್ವ ವ್ಯಾಸಂಗದ ಶಿಕ್ಷಣ ಮಾಧ್ಯಮದ ಆದೇಶ ಮಾರ್ಪಾಟು ಮಾಡಲು ಆಗ್ರಹಿಸಿ ಎಸ್‍ ಎಫ್‍ಐ ಆಶ್ರಯದಲ್ಲಿ ವಿದ್ಯಾರ್ಥಿಗಳು ತಾಲೂಕು ಕಚೇರಿ ಮುಂದೆ ಧರಣಿ ನಡೆಸಿದರು.

ಈ ವೇಳೆ ತಾಲೂಕು ಎಸ್‍ಎಫ್‍ ಐಯ ಸಂಚಾಲಕ ಸೋಮಶೇಖರ್ ಮಾತನಾಡಿ, ಪದವಿ ಪೂರ್ವ ಶಿಕ್ಷಣ ಇಲಾಖೆಯು ಪದವಿ ಪೂರ್ವ ವ್ಯಾಸಂಗದಲ್ಲಿ ಶಿಕ್ಷಣ ಮಾಧ್ಯಮ ಕುರಿತು ಈಚೆಗೆ ಆದೇಶವನ್ನು ಜಾರಿ ಮಾಡಿದೆ. ಇದರ ಪ್ರಕಾರ ವಿದ್ಯಾರ್ಥಿಯು ಆಯ್ಕೆ ಮಾಡಿಕೊಂಡ ಮಾಧ್ಯಮದಲ್ಲಿಯೇ ಪರೀಕ್ಷೆ ಬರೆಯಬೇಕು ಜತೆಗೆ ಪ್ರಶ್ನಪತ್ರಿಕೆ ದ್ವೀಭಾಷೆಯಲ್ಲಿ ಮುದ್ರಿತವಾಗುವುದಿಲ್ಲವೆಂದು ಸೂಚಿಸಿದೆ ಇದರಿಂದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಕಠಿಣವಾಗಲಿದೆ ಎಂದು ಹೇಳಿದರು.

ಇಲಾಖೆಯು ನಡೆಸುವ ಸಾರ್ವತ್ರಿಕ ಪರೀಕ್ಷೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಭಾಷಾ ವಿಷಯಗಳನ್ನು ಹೊರತುಪಡಿಸಿ ಪ್ರವೇಶಾತಿ ಸಂದರ್ಭದಲ್ಲಿ ಆಯ್ಕೆ ಮಾಡಿಕೊಂಡ ಮಾಧ್ಯಮದಲ್ಲಿ ಪ್ರಶ್ನೆಗಳಿಗೆ ಉತ್ತರಿಸತಕ್ಕದ್ದು ಎಂದು ಕರ್ನಾಟಕ ಸರ್ಕಾರ ಶೈಕ್ಷಣಿಕ ಮಧ್ಯಾಂತರದಲ್ಲಿ ಆದೇಶ ಹೊರಡಿಸಿರುವುದು ಖಂಡನೀಯ ಎಂದರು.

ಸರ್ಕಾರ ಮತ್ತು ಶಿಕ್ಷಣ ಇಲಾಖೆ ಅವೈಜ್ಞಾನಿಕ ನೀತಿಗಳನ್ನು ಅನುಸರಿಸುವುದನ್ನು ಕೈಬಿಡಬೇಕು. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ನುರಿತ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದು ಸುಧಾರಣೆತರಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯು ನಿಗದಿಪಡಿಸಿರುವ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಪದವಿ ಪೂರ್ವ ಕಾಲೇಜುಗಳು ಸಾಮಾನ್ಯವಾಗಿ ಕನ್ನಡ ಅಥವಾ ಆಂಗ್ಲ ಮಾಧ್ಯಮದಲ್ಲಿ ಭೋಧನೆಯನ್ನು ನೀಡುತ್ತಿರುವುದರಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ವರದಾನವಾಗಿದೆ ಈಗ ಇಲಾಖೆಯು ಶೈಕ್ಷಣಿಕ ಮಧ್ಯಾಂತರದಲ್ಲಿ ತೆಗೆದುಕೊಂಡಿರುವ ನಿರ್ಧಾರವನ್ನು ಕೂಡಲೇ ಹಿಂಪಡೆಯ ಬೇಕೆಂದು ಮಾನ್ಯ ಶಿಕ್ಷಣ ಸಚಿವರಿಗೆ ಎಬಿವಿಪಿ ಆಗ್ರಹಿಸುತ್ತಿದ್ದು, ಇದನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ಫ್ರೀಡಂ ಉದ್ಯಾನವನದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಶೈಕ್ಷಣಿಕ ವರ್ಷದ ಮಧ್ಯಾಂತರ ಅವಧಿಯಲ್ಲಿ ಇಲಾಖೆ ವತಿಯಿಂದ ಇಂಥಹ ಆದೇಶ ಬಂದಿರುವುದು ಒಳ್ಳೆಯ ಬೆಳವಣಿಗೆಯಲ್ಲ, ಇಡೀ ರಾಜ್ಯದಲ್ಲಿಯೇ ವಾಣಿಜ್ಯ ವಿಭಾಗದಲ್ಲಿ ಅತಿಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಲೆಕ್ಕಶಾಸ್ತ್ರ (ಅಕೌಂಟ್ಸ್), ಗಣಕ ವಿಜ್ಞಾನ (ಕಂಪ್ಯೂಟರ್ ಸೈನ್ಸ್) ವಿಷಯಗಳನ್ನು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಕಠಿಣವಾಗಿದೆ ಎಂದು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ರಮೇಶ್ ಹಾಗೂ ಮುಖಂಡರಾದ ಗಣೇಶ್, ಮೋಹನ್ಬಾ ಬು,ವಿ.ಆಂಜಿ, ವಿನೋಧ ಕುಮಾರ್,ವಿ.ವೆಂಕಟೇಶ್,ವಿಶ್ವ,ಕಿರಣ್ ಕುಮಾರ್,ಹರೀಶ್,ಸುದರ್ಶನ್ ಶ್ವೇತ, ಸುರೇಖ,ಸ್ವಾತಿ, ಸೌಮ್ಯ  ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X