Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲು ಊಟದ ಗುಣಮಟ್ಟ: ಅನಿಸಿಕೆ...

ರೈಲು ಊಟದ ಗುಣಮಟ್ಟ: ಅನಿಸಿಕೆ ವ್ಯಕ್ತಪಡಿಸಲು ಟ್ಯಾಬ್ಲೆಟ್ ವ್ಯವಸ್ಥೆ ಜಾರಿಗೆ

ವಾರ್ತಾಭಾರತಿವಾರ್ತಾಭಾರತಿ15 Sept 2017 9:04 PM IST
share
ರೈಲು ಊಟದ ಗುಣಮಟ್ಟ: ಅನಿಸಿಕೆ ವ್ಯಕ್ತಪಡಿಸಲು ಟ್ಯಾಬ್ಲೆಟ್ ವ್ಯವಸ್ಥೆ ಜಾರಿಗೆ

ಹೊಸದಿಲ್ಲಿ, ಸೆ.15: ಇನ್ನು ಮುಂದೆ ರೈಲಿನಲ್ಲಿ ಸರಬರಾಜು ಮಾಡಲಾಗುವ ಊಟದ  ಬಗ್ಗೆ ರೈಲು ಪ್ರಯಾಣಿಕರು ತಮ್ಮ ಅನಿಸಿಕೆಯನ್ನು ‘ಟ್ಯಾಬ್ಲೆಟ್’ನಲ್ಲಿ ವ್ಯಕ್ತಪಡಿಸುವ ಅವಕಾಶ ಲಭ್ಯವಾಗಲಿದೆ ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ.

 ಪ್ರಮುಖ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಒದಗಿಸಲಾಗುವ ಟ್ಯಾಬ್ಲೆಟ್‌ನಲ್ಲಿ ಆನ್‌ಲೈನ್ ಅರ್ಜಿಯೊಂದನ್ನು ನೀಡಲಾಗುತ್ತಿದ್ದು ಅದರಲ್ಲಿ ಪ್ರಯಾಣಿಕರು ರೈಲಿನಲ್ಲಿ ತಮಗೆ ಸರಬರಾಜು ಮಾಡಿರುವ ಆಹಾರವು ‘ಉತ್ತಮ, ಸಾಧಾರಣ ಅಥವಾ ಕಳಪೆ’ ಯಾಗಿದೆ ಎಂದು ಪ್ರತಿಕ್ರಿಯಿಸಲು ಅವಕಾಶವಿದೆ.

ವಿವಿಧ ರೈಲ್ವೇ ವಲಯಗಳಲ್ಲಿರುವ ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊರೇಶನ್‌ನ ಮೇಲ್ವಿಚಾರಕರಿಗೆ ಸುಮಾರು 100 ಟ್ಯಾಬ್ಲೆಟ್‌ಗಳನ್ನು ಒದಗಿಸಲಾಗಿದೆ. ಇದರಲ್ಲಿ ಆಹಾರದ ಗುಣಮಟ್ಟ, ಸಿಬ್ಬಂದಿಗಳ ವರ್ತನೆ ಮತ್ತಿತರ ವಿವರಗಳನ್ನು ಪ್ರಯಾಣಿಕರು ದಾಖಲಿಸಬಹುದಾಗಿದೆ.

ಗುರುವಾರ ಪ್ರಪ್ರಥಮ ಬಾರಿಗೆ ಅಹ್ಮದಾಬಾದ್- ದಿಲ್ಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯೋಗಾರ್ಥವಾಗಿ ಈ ಟ್ಯಾಬ್ಲೆಟ್ ಬಳಸಲಾಗಿದೆ. ಶೀಘ್ರವೇ ಇದನ್ನು ಅಧಿಕೃತವಾಗಿ ಜಾರಿಗೊಳಿಸಲಾಗವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ಯಾಬ್ಲೆಟ್‌ನಲ್ಲಿ ಪ್ರಯಾಣಿಕರ ಹೆಸರು, ದೂರವಾಣಿ ಸಂಖ್ಯೆ ಮತ್ತಿತರ ವಿವರಗಳನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಅಲ್ಲದೆ ಪ್ರಯಾಣಿಕರಿಗೆ ತಮ್ಮ ಅನಿಸಿಕೆ ವ್ಯಕ್ತಪಡಿಸುವ ಅವಕಾಶವಿದೆ.

ಪ್ರಸ್ತುತ ಆಹಾರದ ಬಗ್ಗೆ ದೂರುಗಳಿದ್ದರೆ 139 ನಂಬರ್‌ಗೆ ಡಯಲ್ ಮಾಡಿ ದೂರು ದಾಖಲಿಸಲು ಅವಕಾಶವಿದೆ. ಅಲ್ಲದೆ ರೈಲಿನಲ್ಲಿರುವ ದೂರುಪುಸ್ತಕದಲ್ಲಿ ಪ್ರಯಾಣಿಕರಿಗೆ ದೂರು ದಾಖಲಿಸುವ ಅವಕಾಶ ಇತ್ತು. ಟ್ಯಾಬ್ಲೆಟ್ ವ್ಯವಸ್ಥೆಯ ಜೊತೆ ಈ ಎರಡು ಆಯ್ಕೆಗಳೂ ಪ್ರಯಾಣಿಕರಿಗೆ ಲಭ್ಯವಿದೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X