Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೋಟು ಅಮಾನ್ಯ ಕ್ರಮದಿಂದ ಪತ್ರಿಕೆಗಳ...

ನೋಟು ಅಮಾನ್ಯ ಕ್ರಮದಿಂದ ಪತ್ರಿಕೆಗಳ ಜಾಹೀರಾತು ಆದಾಯ ಕುಸಿತ: ಐಎನ್‌ಎಸ್

ವಾರ್ತಾಭಾರತಿವಾರ್ತಾಭಾರತಿ15 Sept 2017 9:51 PM IST
share
ನೋಟು ಅಮಾನ್ಯ ಕ್ರಮದಿಂದ ಪತ್ರಿಕೆಗಳ ಜಾಹೀರಾತು ಆದಾಯ ಕುಸಿತ: ಐಎನ್‌ಎಸ್

ಬೆಂಗಳೂರು,ಸೆ.15: ನೋಟು ಅಮಾನ್ಯ ಕ್ರಮವು ಜಾಹೀರಾತುಗಳ ಕುಸಿತಕ್ಕೆ ಕಾರಣ ವಾಗುವ ಮೂಲಕ ಪತ್ರಿಕೆಗಳ ಹಣಕಾಸು ಸ್ಥಿತಿಯನ್ನು ಹದಗೆಡಿಸಿದೆ ಎಂದು ಹೇಳಿರುವ ಇಂಂಡಿಯನ್ ನ್ಯೂಸ್‌ಪೇಪರ ಸೊಸೈಟಿ(ಐಎನ್‌ಎಸ್)ಯು, ಪತ್ರಿಕೋದ್ಯಮವನ್ನು ಬೆಂಬಲಿಸುವಂತೆ ಮತ್ತು ಅದನ್ನು ಬಲಗೊಳಿಸುವಂತೆ ಸರಕಾರವನ್ನು ಆಗ್ರಹಿಸಿದೆ.

ಮಾಧ್ಯಮ ಕಚೇರಿಗಳು ಮತ್ತು ಪತ್ರಕರ್ತರ ಮೇಲೆ ದಾಳಿ ಮತ್ತು ಹಿಂಸಾಚಾರದ ಘಟನೆಗಳನ್ನು ಖಂಡಿಸಿರುವ ಅದು, ನಿಸ್ಸಂಶಯವಾಗಿ ಇವು ಪತ್ರಿಕಾ ಸ್ವಾತಂತ್ರಕ್ಕೆ ಗಂಭೀರ ಬೆದರಿಕೆಗಳಾಗಿವೆ ಎಂದು ಹೇಳಿದೆ.

ಪತ್ರಕರ್ತರು ಮತ್ತು ಪತ್ರಕರ್ತರಲ್ಲದವರಿಗೆ ಇನ್ನಷ್ಟು ವೇತನ ಮಂಡಳಿಗಳನ್ನು ರಚಿಸುವುದರಿಂದ ದೂರವಿರುವಂತೆ ಸರಕಾರವನ್ನು ಕೋರಿಕೊಂಡಿರುವ ಐಎನ್‌ಎಸ್, ಇಂತಹ ಪದ್ಧತಿ ಬೇರೆ ಯಾವುದೇ ಉದ್ಯಮದಲ್ಲಿಲ್ಲ ಎಂದು ತಿಳಿಸಿದೆ.

 ಇಲ್ಲಿ ನಡೆದ 78ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಐಎನ್‌ಎಸ್ ಅಧ್ಯಕ್ಷ ಹುದ್ದೆಯಿಂದ ನಿರ್ಗಮಿಸುತ್ತಿರುವ ಸೋಮೇಶ ಶರ್ಮಾ ಅವರು, ಭಾರತೀಯ ವೃತ್ತಪತ್ರಿಕೆಗಳ ಉದ್ಯಮವು ಜಾಹೀರಾತು ಆದಾಯವನ್ನೇ ಬಲವಾಗಿ ನೆಚ್ಚಿಕೊಂಡಿದೆ ಮತ್ತು ನೋಟು ಅಮಾನ್ಯ ಕ್ರಮವು ಹೆಚ್ಚುಕಡಿಮೆ ಎಲ್ಲ ವರ್ಗಗಳ ಜಾಹೀರಾತುದಾರರ ವೆಚ್ಚಗಳಿಗೆ ಕಡಿವಾಣ ಹಾಕುವ ಮೂಲಕ ಪತ್ರಿಕೆಗಳ ಹಣಕಾಸು ಸ್ಥಿತಿಯನ್ನು ಕುಲಗೆಡಿಸಿದೆ ಎಂದು ಹೇಳಿದರು.

ಸಾಮಾನ್ಯ ಮಾಧ್ಯಮಗಳು ಮತ್ತು ವೃತ್ತಪತ್ರಿಕೆಗಳು ಹಣಕಾಸು ಮುಗ್ಗಟ್ಟಿನಲ್ಲಿವೆ. ಅವುಗಳನ್ನು ತೆರಿಗೆಗಳಿಗೆ ಒಳಪಡಿಸುವ ಮತ್ತು ಅವುಗಳ ಆದಾಯ ಮಾರ್ಗಗಳ ಮೇಲೆ ದಾಳಿ ನಡೆಸುವ ಬದಲು ಸರಕಾರವು ಅವುಗಳನ್ನು ಬೆಂಬಲಿಸಿ ಸಬಲಗೊಳಿಸಬೇಕಿದೆ ಎಂದ ಅವರು, ‘ನ್ಯಾಯಯುತ’ ಹಣಕಾಸು ಮತ್ತು ಕಾರ್ಮಿಕ ನೀತಿಗಳಿಗಾಗಿ ಐಎನ್‌ಎಸ್ ಸರಕಾರದ ಬೆನ್ನ ಹಿಂದೆ ಬಿದ್ದಿದೆ ಎಂದು ತಿಳಿಸಿದರು.

 ಸಮಾಜ ವಿರೋಧಿ ಶಕ್ತಿಗಳಿಂದ ಪತ್ರಕರ್ತರ ಮೇಲಿನ ದಾಳಿಗಳನ್ನು ಖಂಡಿಸಿದ ಅವರು, ಪತ್ರಿಕಾರಂಗದ ಸುರಕ್ಷತೆ ಮತ್ತು ರಕ್ಷಣೆಗಾಗಿ ಇಂತಹ ಘಟನೆಗಳನ್ನು ಕಠಿಣವಾಗಿ ನಿರ್ವಹಿಸುವಂತೆ ರಾಜ್ಯ ಸರಕಾರಗಳು ಹಾಗೂ ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆ ಜಾರಿ ಅಧಿಕಾರಿಗಳನ್ನು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X