Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಭ್ಯರ್ಥಿಯಾಗುವ ಅರ್ಹತೆ ಇಲ್ಲದವರಿಗೆ...

ಅಭ್ಯರ್ಥಿಯಾಗುವ ಅರ್ಹತೆ ಇಲ್ಲದವರಿಗೆ ಶಾಸಕರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ: ಡಿ.ಜೆ.ಸುರೇಶ್

ವಾರ್ತಾಭಾರತಿವಾರ್ತಾಭಾರತಿ16 Sept 2017 7:18 PM IST
share
ಅಭ್ಯರ್ಥಿಯಾಗುವ ಅರ್ಹತೆ ಇಲ್ಲದವರಿಗೆ ಶಾಸಕರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ: ಡಿ.ಜೆ.ಸುರೇಶ್

ಮೂಡಿಗೆರೆ, ಸೆ.16: ಅಸೆಂಬ್ಲಿ ಚುನಾವಣೆಯಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಅಭ್ಯರ್ಥಿಯಾಗುವ ಅರ್ಹತೆ ಇಲ್ಲದ ಹಾಗೂ ಈ ಕ್ಷೇತ್ರದ ಮತದಾರನಲ್ಲದ ಬಿಜೆಪಿ ವ್ಯಕ್ತಿಯೋರ್ವರಿಗೆ ಈ ಕ್ಷೇತ್ರದ ಶಾಸಕರ ರಾಜಿನಾಮೆ ಕೇಳುವ ನೈತಿಕ ಹಕ್ಕು ಇಲ್ಲ ಎಂದು ಜೆಡಿಎಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಡಿ.ಜೆ.ಸುರೇಶ್ ಹೇಳಿದರು.

ಅವರು ಶನಿವಾರ ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಸ ತಾಲೂಕು ರಚನೆ ಬಗ್ಗೆ ಶಾಸಕ ಬಿ.ಬಿ.ನಿಂಗಯ್ಯ ಅವರು ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸದನದ ಬಾವಿಗೆ ಇಳಿದು ಪ್ರತಿಭಟಿಸಿದ್ದರು. ಸಿಎಂ ಸಿದ್ದರಾಮಯ್ಯ ಸಹಿತ ಸಚಿವರ ಬಳಿಗೆ ಜೆಡಿಎಸ್ ನಿಯೋಗ ತೆರಳಿತ್ತು. ಪಕ್ಷ ಅನೇಕ ಪ್ರತಿಭಟನೆಗಳನ್ನು ನಡೆಸಿದ್ದು, ಸರಕಾರದ ಮೇಲೆ ಒತ್ತಡ ಹೇರಿದೆ. ಅದರಂತೆ ಶುಕ್ರವಾರ ಮೂಡಿಗೆರೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರೋಷನ್ ಬೇಗ್ ಕಳಸ ತಾಲೂಕು ಘೋಷಣೆ ಮಾಡುವ ಭರವಸೆ ನೀಡಿದ್ದಾರೆ. ಇದು ಪಕ್ಷಕ್ಕೆ ಸಂದ ಜಯ ಎಂದು ತಿಳಿಸಿದರು. 

ಜೆಡಿಎಸ್ ಬ್ಲಾಕ್ ಸಮಿತಿ ಅಧ್ಯಕ್ಷ ಲಕ್ಷ್ಮಣ್‍ಗೌಡ ಮಾತನಾಡಿ, ಕಳೆದ ಅವದಿಯಲ್ಲಿ 8 ವರ್ಷ ಬಿಜೆಪಿಯ ಎಂ.ಪಿ.ಕುಮಾರಸ್ವಾಮಿ ಶಾಸಕರಾಗಿದ್ದ ಅವಧಿಯಲ್ಲಿ 5 ವರ್ಷ ಅವರದ್ದೇ ಸರಕಾರ ಅಧಿಕಾರದಲ್ಲಿತ್ತು. ಆಗ ಕಳಸ ತಾಲೂಕು ರಚನೆಗೆ ಮುಂದಾಗಲಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ಕಳಸಕ್ಕೆ ಶಾಸಕ ಬಿ.ಬಿ.ನಿಂಗಯ್ಯರ ಪ್ರಯತ್ನದಿಂದ ನ್ಯಾಯಾಲಯ ಸ್ಥಾಪನೆಯಾಗಿದೆ. ಬಲಿಗೆ ಗ್ರಾಮಸ್ಥರನ್ನು ಒಕ್ಕಲೆಬ್ಬಿಸಲು ಮುಂದಾದಾಗ ಹಾಗೂ ಇನಾಂ ಭೂಮಿ ಉಳಿವಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಳಸಕ್ಕೆ ಬಂದು ಸಮಾವೇಶ ನಡೆಸಿ ಸರಕಾರದ ಮೇಲೆ ಒತ್ತಡ ತಂದಿದ್ದಾರೆ ಎಂದರು.

ಬಿ.ಬಿ.ನಿಂಗಯ್ಯ ಶಾಸಕರಾದ ನಂತರ 450 ಕೋಟಿ ರೂ. ಅನುದಾನ ತಂದು ಕ್ಷೇತ್ರದಲ್ಲಿ ಹಿಂದೆಂದೂ ಕಂಡರಿಯದಂತೆ ಅಭಿವೃದ್ಧಿ ಮಾಡಿದ್ದಾರೆ. ಇದನ್ನು ಜೀರ್ಣಿಸಿಕೊಳ್ಳಲು ಬಿಜೆಪಿಯವರಿಂದ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಬಿಜೆಪಿ ಮುಖಂಡ ಎನ್ನಿಸಿಕೊಂಡಿರುವ ದೀಪಕ್ ದೊಡ್ಡಯ್ಯ ಎಂಬರನ್ನು ಮುಂದೆ ಬಿಟ್ಟು, ಶಾಸಕರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಇವರಿಗೆ ನೈತಿಕತೆ ಇದ್ದರೆ ನಾಪತ್ತೆಯಾಗಿರುವ ಸಂಸದೆ ಶೋಭ ಕರಂದ್ಲಾಜೆ ಅವರನ್ನು ಹುಡುಕಿ ತರಲಿ ಎಂದು ಸವಾಲು ಹಾಕಿದರು. 

ಎಸ್ಸಿ, ಎಸ್ಟಿ ವಿಭಾಗದ ಅಧ್ಯಕ್ಷ ಎಚ್.ಎಸ್.ಲಕ್ಷ್ಮಣ್ ಮಾತನಾಡಿ, ಬಿಜೆಪಿಗರಿಗೆ ದಲಿತರ ಕಷ್ಟವಾಗಲಿ, ಅಭಿವೃದ್ಧಿ ವಿಚಾರವಾಗಲಿ ಗೊತ್ತಿಲ್ಲ. ದೀಪಕ್ ದೊಡ್ಡಯ್ಯ ಶಾಸಕರ ರಾಜಿನಾಮೆಗೆ ಒತ್ತಾಯಿಸುತ್ತಾ ಮುಂದುವರೆದರೆ ಮೂಡಿಗೆರೆ ಕ್ಷೇತ್ರಕ್ಕೆ ಬರಲು ಮತದಾರರು ಬಿಡಲಾರರು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಮಹಾ ಪ್ರಧಾನ ಕಾರ್ಯದರ್ಶಿ ಬಿದರಹಳ್ಳಿ ಲೋಹಿತ್, ವಕ್ತಾರ ಎಸ್.ಎ.ವಿಜಯೇಂದ್ರ, ಮುಖಂಡರಾದ ಕೆ.ಎಂ.ರಾಜೇಂದ್ರ, ಜೇನುಬೈಲ್ ನಾಗೇಶ್, ಶಬ್ಬೀರ್ ಅಹ್ಮದ್, ಎಂ.ಕೆ.ರವಿ, ಯಾಕೂಬ್ ಗೋಣಿಗದ್ದೆ, ಜಿ.ಪಿ.ಪ್ರಕಾಶ್, ಹೆಚ್.ಇ.ಸುರೇಂದ್ರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X