Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರಾಗೃಹದಲ್ಲಿ ಅಸ್ವಾಭಾವಿಕ ಸಾವಿನ...

ಕಾರಾಗೃಹದಲ್ಲಿ ಅಸ್ವಾಭಾವಿಕ ಸಾವಿನ ಸಂಖ್ಯೆ ಇಳಿಸಿ: ಎಲ್ಲ ಹೈಕೋರ್ಟ್‌ಗಳಿಗೆ ಸುಪ್ರೀಂಕೋರ್ಟ್ ನಿರ್ದೇಶ

ವಾರ್ತಾಭಾರತಿವಾರ್ತಾಭಾರತಿ16 Sept 2017 9:54 PM IST
share
ಕಾರಾಗೃಹದಲ್ಲಿ ಅಸ್ವಾಭಾವಿಕ ಸಾವಿನ ಸಂಖ್ಯೆ ಇಳಿಸಿ: ಎಲ್ಲ ಹೈಕೋರ್ಟ್‌ಗಳಿಗೆ ಸುಪ್ರೀಂಕೋರ್ಟ್ ನಿರ್ದೇಶ

ಹೊಸದಿಲ್ಲಿ, ಸೆ. 16: ಇಸವಿ 2012-2015ರ ನಡುವೆ ಹಾಗೂ ಅದರ ನಂತರ ಕಾರಾಗೃಹದಲ್ಲಿ ಅಸ್ವಾಭಾವಿಕವಾಗಿ ಮೃತಪಟ್ಟ ಕೈದಿಗಳ ಕುಟುಂಬವನ್ನು ಗುರುತಿಸಲು ಹಾಗೂ ಸೂಕ್ತ ಪರಿಹಾರ ನೀಡಲು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ದಾವೆ ದಾಖಲಿಸಿಕೊಳ್ಳುವಂತೆ ಎಲ್ಲ ಉಚ್ಚ ನ್ಯಾಯಾಲಯಗಳಿಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಕಾರಾಗೃಹದಲ್ಲಿ ಸಂಭವಿಸುತ್ತಿರುವ ಅಸಹಜ ಸಾವುಗಳನ್ನು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯಲ್ಲಿ ಕಾರಾಗೃಹಗಳ ದಯನೀಯ ಸ್ಥಿತಿಯ ಬಗ್ಗೆಯೂ ಬೆಳಕು ಚೆಲ್ಲಲಾಗಿತ್ತು. ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ಹಾಗೂ ದೀಪಕ್ ಗುಪ್ತಾ ಅವರನ್ನೊಳಗೊಂಡು ಸುಪ್ರೀಂ ಕೋರ್ಟ್‌ನ ಪೀಠ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ವಿಚಾರಣೆಗೆ ಕೈಗೆತ್ತಿಕೊಂಡು ಉಚ್ಚ ನ್ಯಾಯಾಲಯಗಳಿಗೆ ಈ ನಿರ್ದೇಶನ ನೀಡಿದೆ.

ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯುರೊದ ದತ್ತಾಂಶದ ಪ್ರಕಾರ 2012-2015ರ ನಡುವೆ ದೇಶಾದ್ಯಂತದ ಕಾರಾಗೃಹಗಳಲ್ಲಿ 328 ಆತ್ಮಹತ್ಯೆ ಸೇರಿದಂತೆ 551 ಅಸ್ವಾಭಾವಿಕ ಸಾವುಗಳು ಸಂಭವಿಸಿವೆ.

 ರಾಷ್ಟ್ರೀಯ ಮಾನವ ಹಕ್ಕು ಆಯೋಗ 2014ರಲ್ಲಿ ಪ್ರಕಟಿಸಿದ ಏಕೀಕೃತ ಅಧ್ಯಯನದ ಕೈಪಿಡಿಯಲ್ಲಿ 2007ರಿಂದ 2011ರ ನಡುವೆ ಕಾರಾಗೃಹಗಳಲ್ಲಿ ಸಂಭವಿಸಿದ ಒಟ್ಟು ಅಸ್ವಾಭಾವಿಕ ಸಾವಿನಲ್ಲಿ ಶೇ. 71 ಆತ್ಮಹತ್ಯೆ ಎಂದಿದೆ.

ಸಾರ್ವಜನಿಕ ಹಿತಾಸಕ್ತಿ ದಾವೆಯ ವಿಚಾರಣೆಯ ಸಂದರ್ಭ ಸುಪ್ರೀಂ ಕೋರ್ಟ್ ಎನ್‌ಎಚ್‌ಆರ್‌ಸಿಯ ಕೈಪಿಡಿಯನ್ನು ಉಲ್ಲೇಖಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X