Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಕಿ ಉಳಿದ ತೆರಿಗೆ ವಸೂಲಿಗೆ ಕ್ರಮ...

ಬಾಕಿ ಉಳಿದ ತೆರಿಗೆ ವಸೂಲಿಗೆ ಕ್ರಮ ಕೈಗೊಳ್ಳುವಂತೆ ಶಾಸಕ ಆರ್. ನರೇಂದ್ರ ಸೂಚನೆ

ಪಪಂ ಸರ್ವ ಸದಸ್ಯರ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ16 Sept 2017 11:06 PM IST
share
ಬಾಕಿ ಉಳಿದ ತೆರಿಗೆ ವಸೂಲಿಗೆ ಕ್ರಮ ಕೈಗೊಳ್ಳುವಂತೆ ಶಾಸಕ ಆರ್. ನರೇಂದ್ರ ಸೂಚನೆ

ಹನೂರು, ಸೆ.16: ಪಪಂ ಅಧಿಕಾರಿಗಳು ಆದಾಯದ ಮೂಲವಾದ ತೆರಿಗೆ ವಸೂಲಾತಿಗೆ ನಿರ್ಲಕ್ಷ್ಯ ವಹಿಸಿದ್ದು, ಲಕ್ಷಾಂತರ ರೂ. ತೆರಿಗೆ ಬಾಕಿ ಇದೆ. ಬಾಕಿ ಉಳಿದ ತೆರಿಗೆಯನ್ನು ವಸೂಲಿಗೆ ಕ್ರಮ ಕೈಗೊಳ್ಳುವಂತೆ ಶಾಸಕ ಆರ್. ನರೇಂದ್ರ ಸೂಚಿಸಿದರು.

ಹನೂರು ಪಪಂನಲ್ಲಿ ಶನಿವಾರ ಅಧ್ಯಕ್ಷೆ ಮಮತಾ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಪಪಂ ವ್ಯಾಪ್ತಿಯ 13 ವಾರ್ಡ್‌ಗಳಲ್ಲಿ ಅಧಿಕೃತವಾಗಿ ನೀರಿನ ಸಂಪರ್ಕ ಪಡೆದಿರುವವರಿಂದ ಕಳೆದ ಮೂರು ತಿಂಗಳ ಅವಧಿಯಲ್ಲಿ 71,26,965 ರೂ. ನೀರಿನ ತೆರಿಗೆ ವಸೂಲಾಗಬೇಕಿದೆ. ಆದರೆ, ಇದರಲ್ಲಿ 20,48,378 ರೂ. ಮಾತ್ರ ವಸೂಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷತೆಯಿಂದ ಇನ್ನು 50 ಲಕ್ಷ ರೂ. ಬಾಕಿ ಉಳಿದಿದೆ. ಕೂಡಲೇ ತೆರಿಗೆ ವಸೂಲಾತಿಗೆ ಮುಂದಾಗಬೇಕು ಎಂದರು.

ಪಪಂ ವತಿಯಿಂದ 36 ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಅದರಲ್ಲಿ 15 ಅಂಗಡಿಗಳನ್ನು ಬಾಡಿಗೆಗೆ ನೀಡಲಾಗಿದೆ. ಇದರಲ್ಲಿ 5 ಅಂಗಡಿಗಳಿಂದ ಮಾತ್ರಬಾಡಿಗೆ ವಸೂಲಾಗುತ್ತಿದೆ. ಇನ್ನುಳಿದ ಅಂಗಡಿಗಳಿಂದ ಬಾಡಿಗೆ ವಸೂಲಾಗುತ್ತಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಮ ನಿರ್ದೇಶಿತ ಸದಸ್ಯ ಜಯಪ್ರಕಾಶ್ ಗುಪ್ತ ಪ್ರಸ್ತಾಪಿಸಿದರು.

ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಬಾಡಿಗೆ ನೀಡದ ಅಂಗಡಿ ಮಾಲಕರಿಗೆ ನೋಟಿಸ್ ಜಾರಿಗೊಳಿಸಿ ಎಂದು ಪಪಂ ಮುಖ್ಯಾಧಿಕಾರಿಗೆ ಸೂಚಿಸಿದರು.

ಸಭೆಯಲ್ಲಿ ಪಪಂ ಉಪಾಧ್ಯಕ್ಷ ಬಸವರಾಜು, ಸದಸ್ಯರಾದ ರಾಜುಗೌಡ, ಬಾಲರಾಜ್ ನಾಯ್ಡು, ರಮೇಶ್‌ನಾಯ್ಡು, ನಾಗಣ್ಣ, ಸುಮತಿ, ಯೋಗಶ್ರೀ, ಪ್ರತಿಮಾ, ಮಹದೇವಮ್ಮ, ಪಪಂ ಮುಖ್ಯಾಧಿಕಾರಿ ಎಸ್.ಡಿ.ಮೋಹನ್‌ಕೃಷ್ಟ, ಸಮುದಾಯ ಸಂಘಟನಾಧಿಕಾರಿ ಭೈರಪ್ಪ, ಇಂಜಿನಿಯರ್ ಆರಾಧ್ಯ, ಕಂದಾಯ ನಿರೀಕ್ಷಕ ನಂಜುಂಡಶೆಟ್ಟಿ ಹಾಗೂ ಪಪಂ ನೌಕರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X