Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶೆರ್ಲಿ ತೋಮಸ್ ಬಾಬುರಿಗೆ ಡಾಕ್ಟರೇಟ್...

ಶೆರ್ಲಿ ತೋಮಸ್ ಬಾಬುರಿಗೆ ಡಾಕ್ಟರೇಟ್ ಪದವಿ

ವಾರ್ತಾಭಾರತಿವಾರ್ತಾಭಾರತಿ16 Sept 2017 11:22 PM IST
share
ಶೆರ್ಲಿ ತೋಮಸ್ ಬಾಬುರಿಗೆ ಡಾಕ್ಟರೇಟ್ ಪದವಿ

ಮೂಡುಬಿದಿರೆ, ಸೆ. 16: ಮಂಗಳೂರು ವಿ.ವಿ.ಯಲ್ಲಿ ಮಂಡಿಸಿದ ಸಮಾಜಕಾರ್ಯ ಕುರಿತ ಮಹಾ ಪ್ರಬಂಧಕ್ಕೆ ಆಳ್ವಾಸ್ ಸಮಾಜ ಕಾರ್ಯದ ಸ್ನಾತಕೋತ್ತರ ವಿಭಾಗದಲ್ಲಿ ಪ್ರಾಧ್ಯಾಪಕಿ ಶೆರ್ಲಿ ತೋಮಸ್ ಬಾಬು ಅವರಿಗೆ ಡಾಕ್ಟರೇಟ್ ಪದವಿ ದೊರೆತಿದೆ

 ಅವರು ‘ಎ ಸ್ಟಡಿ ಒನ್ ಚೈಲ್ಡ್ ಕೇರಿಂಗ್ ಪ್ರಾಕ್ಟಿಸಸ್ ಇನ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್’ (ದ.ಕ. ಜಿಲ್ಲೆಯಲ್ಲಿನ ಮಕ್ಕಲ ಪಾಲನ ರೀತಿಗಳ ಬಗೆಗಿನ ಒಂದು ಅಧ್ಯಯನ) ಕುರಿತು ಸಮಾಜಕಾರ್ಯ ಮಹಾಪ್ರಬಂಧ ಮಂಡಿಸಿದ್ದರು.

ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶನಿ ನಿಲಯ ಮಂಗಳೂರು ಇದರ ನಿವೃತ್ತ ಪ್ರಾಂಶುಪಾಲೆ ಪ್ರೊ. ಜೆಸಿಂತಾ ಡಿ’ಸೋಜಾ ಇವರ ಮಾರ್ಗದರ್ಶ ನದಲ್ಲಿ ಸಂಶೋಧನೆ ನಡೆಸಿದ್ದು, ಈ ಪ್ರಬಂಧವು ಮಂಗಳೂರು ವಿ.ವಿ.ಯಲ್ಲಿ ಸಮಾಜಕಾರ್ಯ ವಿಭಾಗ ಅಸ್ತಿತ್ವಕ್ಕೆ ಬಂದ ನಂತರದ ಮೊತ್ತ ಮೊದಲ ಪ್ರಬಂಧ ಎಂಬ ಹೆಗ್ಗಳಿಕೆಗೆ ಕಾರಣವಾಗಿದೆ.

ಈ ಸಂಶೋಧನೆಯನ್ನು ಭಾರತದಲ್ಲಿ ಮತ್ತು ದ.ಕ. ಜಿಲ್ಲೆಯಲ್ಲಿ ಕ್ಷೀಣಿಸುತ್ತಿರುವ ಹೆಣ್ಣುಮಕ್ಕಳ ಲಿಂಗ ಪ್ರಮಾಣದ ಹಿನ್ನೆಲೆಯಲ್ಲಿ ನಡೆಸಲಾಗಿದ್ದು, ಆದಾಯ, ಜಾತಿ, ಧರ್ಮ, ಭೌಗೋಳಿಕ ಹಿನ್ನೆಲೆಯನ್ನು ಮೀರಿದ ಕೆಲವು ಸಾಮಾನ್ಯ ಪಾಲನಾಕ್ರಮಗಳು ಪಾಲಕರಲ್ಲಿ ರೂಢಿಯಲ್ಲಿದ್ದು, ಇವು ಗಂಡು-ಹೆಣ್ಣು ಮಕ್ಕಳ ನಡುವಣ ತಾರತಮ್ಯದ ಪಾಲನೆಗೆ ಕಾರಣವಾಗಿವೆ ಎಂಬ ಅಂಶಗಳನ್ನು ಪ್ರತಿಪಾದಿಸಲಾಗಿದ್ದು, ಈ ಮೂಲಕ ಪಾಲಕರಲ್ಲಿರುವ ಹೆಣ್ಣು ಮಗುವಿನ ಬಗೆಗಿನ ವಿಮುಖತೆ ಮತ್ತು ಗಂಡು ಮಗುವಿನ ಬಗೆಗಿನ ಒಲವನ್ನು ಸಂಶೋಧನೆಯು ದೃಢೀಕರಿಸುತ್ತದೆ.

ಇದಕ್ಕಾಗಿ ಹೆಣ್ಣು ಮಗುವಿನ ಜನನವನ್ನು ನಿಯಂತ್ರಿಸಲು ಮತ್ತು ಗಂಡು ಮಗುವನ್ನು ಹೊಂದಲು ವೈದ್ಯಕೀಯ ತಂತ್ರಜ್ಞಾನದ ದುರುಪಯೋಗವಾಗಿರುವ ಸಾಧ್ಯತೆಯ ಬಗೆಗೆ  ಶಂಕೆಯನ್ನು ಸಂಶೋಧನೆ ವ್ಯಕ್ತಪಡಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X