Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕಿಸ್ತಾನದ ವಿರುದ್ಧ ಯುದ್ಧ ಸಾರುವ ಸಮಯ...

ಪಾಕಿಸ್ತಾನದ ವಿರುದ್ಧ ಯುದ್ಧ ಸಾರುವ ಸಮಯ ಬಂದಿದೆ: ಅಠಾವಳೆ

ವಾರ್ತಾಭಾರತಿವಾರ್ತಾಭಾರತಿ17 Sept 2017 6:40 PM IST
share
ಪಾಕಿಸ್ತಾನದ ವಿರುದ್ಧ ಯುದ್ಧ ಸಾರುವ ಸಮಯ ಬಂದಿದೆ: ಅಠಾವಳೆ

ಅಹ್ಮದಾಬಾದ್,ಸೆ.17: ಪಾಕಿಸ್ತಾನವು ತನ್ನ ನೆಲದಲ್ಲಿ ಭೀತಿವಾದಕ್ಕೆ ಆಶ್ರಯ ನೀಡಿದೆ ಮತ್ತು ಕಾಶ್ಮೀರದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತಿದೆ ಎಂದು ರವಿವಾರ ಇಲ್ಲಿ ಆರೋಪಿಸಿದ ಕೇಂದ್ರದ ಸಹಾಯಕ ಸಾಮಾಜಿಕ ನ್ಯಾಯ ಸಚಿವ ರಾಮದಾಸ ಅಠಾವಳೆ ಅವರು, ಆ ರಾಷ್ಟ್ರದ ವಿರುದ್ಧ ಯುದ್ಧವನ್ನು ಸಾರಲು ಸಮಯವೀಗ ಬಂದಿದೆ ಎಂದು ಪ್ರತಿಪಾದಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಸಾಧನೆಗಳ ಕುರಿತು ಸುದ್ದಿಗೋಷ್ಠಿ ಯಲ್ಲಿ ಮಾತನಾಡುತ್ತಿದ್ದ ಅವರು, ‘‘ಭಾರತ ಮತ್ತು ಚೀನಾ ನಡುವೆ ಯುದ್ಧ ನಡೆಯುವ ಶೇ.99.99ರಷ್ಟು ಸಾಧ್ಯತೆಯಿತ್ತು. ನಾವಿನ್ನೂ 1962ರ ಭಾರತವಾಗಿದ್ದೇವೆ ಎಂದು ನಂಬಿದ್ದ ಚೀನಾ ನಮ್ಮನ್ನು ಹಗುರವಾಗಿ ಪರಿಗಣಿಸಿತ್ತು. ಆದರೆ ನಾವು 2017ರ ಭಾರತವಾಗಿದ್ದೇವೆ ಎನ್ನುವುದನ್ನು ಅದು ಶೀಘ್ರ ಅರ್ಥ ಮಾಡಿಕೊಂಡಿತ್ತು ಮತ್ತು ಯುದ್ಧದ ಸಾಧ್ಯತೆಯು ತಪ್ಪಿದೆ. ಆದರೆ ಪಾಕಿಸ್ತಾನದೊಂದಿಗೆ ಯುದ್ಧವನ್ನು ನಿವಾರಿಸುವಂತಿಲ್ಲ. ಆ ರಾಷ್ಟ್ರದ ವಿರುದ್ಧ ಯುದ್ಧವನ್ನು ಸಾರಬೇಕಾದ ತುರ್ತು ಅಗತ್ಯವಿದೆ’’ ಎಂದು ಹೇಳಿದರು.

 ಪಾಕ್ ನೆಲದಲ್ಲಿ ಭಯೋತ್ಪಾದನೆಯು ಹುಲುಸಾಗಿ ಬೆಳೆಯುತ್ತಿರುವುದನ್ನು ಖಂಡಿಸಿ ಇತ್ತೀಚಿಗೆ ಭಾರತ ಮತ್ತು ಜಪಾನ್ ಜಂಟಿ ಹೇಳಿಕೆಯನ್ನು ನೀಡಿವೆ. ಪಾಕಿಸ್ತಾನದ ಚಟುವಟಿಕೆಗಳನ್ನು ಗಮನಿಸಿ ಅಮೆರಿಕ ಕೂಡ ಅದರ ಕುರಿತು ತನ್ನ ನಿಲುವನ್ನು ಬಿಗಿಗೊಳಿಸಿದೆ ಎಂದ ಅಠಾವಳೆ, ಪಾಕಿಸ್ತಾನವು ಕದನ ವಿರಾಮ ಉಲ್ಲಂಘನೆ ಮತ್ತು ತನ್ನ ನೆಲದಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಪೋಷಿಸುವ ಬದಲು ತನ್ನ ಆರ್ಥಿಕತೆಯನ್ನು ಉತ್ತಮಗೊಳಿಸಿಕೊಳ್ಳಲು ಭಾರತದೊಂದಿಗೆ ವಾಣಿಜ್ಯ ಒಪ್ಪಂದಗಳಲ್ಲಿ ತೊಡಗಿಕೊಳ್ಳ ಬೇಕು. ಪಾಕಿಸ್ತಾನಕ್ಕೆ ತಕ್ಕ ಪಾಠವನ್ನು ಕಲಿಸಲು ಇದು ಸಕಾಲವಾಗಿದೆ ಎಂದು ತಾನು ಭಾವಿಸಿದ್ದೇನೆ ಎಂದರು.

 ದೇಶದ ಪ್ರಥಮ ಮಹಿಳಾ ರಕ್ಷಣಾ ಸಚಿವೆಯನ್ನಾಗಿ ನಿರ್ಮಲಾ ಸೀತಾರಾಮನ್ ನೇಮಕದ ನಿರ್ಧಾರವನ್ನು ಪ್ರಶಂಸಿಸಿದ ಅವರು, ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲೆಂದೇ ಸೀತಾರಾಮನ್ ಅವರನ್ನು ನೂತನ ರಕ್ಷಣಾ ಸಚಿವೆಯನ್ನಾಗಿ ಮಾಡಲಾಗಿದೆ. ಪಾಕಿಸ್ತಾನಕ್ಕೆ ಒಳ್ಳೆಯ ಪಾಠ ಕಲಿಸಲು ಮಹಿಳೆಯಿಂದ ಮಾತ್ರ ಸಾಧ್ಯ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X