Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ನನ್ನ ತಾಯ್ನಾಡಿಗೆ ಹಿಂದಿರುಗಲು ಯಾವತ್ತೂ...

“ನನ್ನ ತಾಯ್ನಾಡಿಗೆ ಹಿಂದಿರುಗಲು ಯಾವತ್ತೂ ಬಯಸುವುದಿಲ್ಲ, ಅಲ್ಲಿ ಸೈನಿಕರು ಮಕ್ಕಳನ್ನೂ ಕೊಲ್ಲುತ್ತಾರೆ”

ಮ್ಯಾನ್ಮಾರ್ ಹಿಂಸಾಚಾರದ ಬರ್ಬರತೆಯನ್ನು ಬಿಚ್ಚಿಟ್ಟ 12ರ ಬಾಲಕ

ವಾರ್ತಾಭಾರತಿವಾರ್ತಾಭಾರತಿ17 Sept 2017 7:26 PM IST
share
“ನನ್ನ ತಾಯ್ನಾಡಿಗೆ ಹಿಂದಿರುಗಲು ಯಾವತ್ತೂ ಬಯಸುವುದಿಲ್ಲ, ಅಲ್ಲಿ ಸೈನಿಕರು ಮಕ್ಕಳನ್ನೂ ಕೊಲ್ಲುತ್ತಾರೆ”

ಹೊಸದಿಲ್ಲಿ, ಸೆ.17: ಅದು ನೂರುಲ್ ಇಸ್ಲಾಮ್ ಎಂಬ ಬಾಲಕನ ಬದುಕಿನ ಚಿತ್ರಣವನ್ನೇ ಬದಲಾಯಿಸಿದ 2012ರ ತಡರಾತ್ರಿ. ಆಗ ನೂರುಲ್ ಗೆ ಕೇವಲ 7 ವರ್ಷ ವಯಸ್ಸಾಗಿತ್ತು. ಮ್ಯಾನ್ಮಾರ್ ನ ಸೈನಿಕರು ಏಕಾಏಕಿ ಆತನ ಮನೆಯ ಮೇಲೆ ದಾಳಿ ನಡೆಸಿದರು.

“ನನ್ನ ತಂದೆಯ ಬಳಿಯ ಹಣ ಇಲ್ಲದೆ ಇದ್ದುದರಿಂದ ನಮಗೆ ಸಹಾಯ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ನಮ್ಮ ಪರಿಸ್ಥಿತಿ ತೀರಾ ಕೆಟ್ಟದ್ದಾಗಿತ್ತು. ನಾವು ಭಾರತಕ್ಕೆ ತಲುಪುವವರೆಗೂ ಹಸಿವೆಯಿಂದ ಕಂಗೆಟ್ಟಿದ್ದೆವು” ಎಂದು ಆ ದಿನಗಳನ್ನು ನೆನಪಿಸಿಕೊಂಡು ಕಣ್ಣೀರಿಡುತ್ತಾನೆ 12 ವರ್ಷದ ಬಾಲಕ ನೂರುಲ್.

“ನಾನು ಭಾರತದಲ್ಲಿ ಸಂತೋಷವಾಗಿದ್ದೇನೆ. ಇಲ್ಲಿ ಶಾಲೆಗೆ ಹೋಗುತ್ತಿದ್ದೇನೆ. ನಾನು ನನ್ನ ತಾಯ್ನಾಡಿಗೆ ಯಾವತ್ತೂ ಹಿಂದಿರುಗಲು ಬಯಸುವುದಿಲ್ಲ.  ಏಕೆಂದರೆ ಸೈನಿಕರು ಮಕ್ಕಳನ್ನು ಕೊಲ್ಲುತ್ತಾರೆ. ನಮ್ಮನ್ನು ಮ್ಯಾನ್ಮಾರ್ ಗೆ ಕಳುಹಿಸದಂತೆ ನಾನು ಸರಕಾರದೊಂದಿಗೆ ಮನವಿ ಮಾಡುತ್ತೇನೆ” ಎಂದು ನೂರುಲ್ ಹೇಳುತ್ತಾರೆ.

ದಕ್ಷಿಣ ದಿಲ್ಲಿಯ ಶಹೀನ್ ಬಾಘ್ ನಲ್ಲಿರುವ ಆಶ್ರಯ ಪಡೆದಿರುವ 70 ಕುಟುಂಬಗಳಲ್ಲಿ ನೂರುಲ್ ಇಸ್ಲಾಮ್ ನ ಕುಟುಂಬವೂ ಸೇರಿದೆ.  ರೋಹಿಂಗ್ಯ ನಿರಾಶ್ರಿತರನ್ನು ‘ಅತ್ಯಂತ ದೌರ್ಜನ್ಯಕ್ಕೊಳಗಾದ’ ಅಲ್ಪಸಂಖ್ಯಾತರು ಎಂದು ವಿಶ್ವಸಂಸ್ಥೆ ಬಣ್ಣಿಸಿದೆ. ರಾಜಧಾನಿಯಲ್ಲಿ ಸುಮಾರು 1,200 ರೋಹಿಂಗ್ಯಾ ನಿರಾಶ್ರಿತರಿದ್ದಾರೆ. ಅವರಲ್ಲಿ ಕೆಲವರು ಶಹೀನ್ ಬಾಘ್ ಮತ್ತು ಕೆಲವರು ಮದನ್ಪುರ್ ಖಾದರ್ ನಲ್ಲಿ ಆಶ್ರಯ ಪಡೆದಿದ್ದಾರೆ.

“ಅವರು ನಮ್ಮ ಮನೆಗಳಿಗೆ ಬೆಂಕಿ ಹಚ್ಚಿ ಬೌದ್ಧ ಧರ್ಮ ಸ್ವೀಕರಿಸುವಂತೆ ಒತ್ತಾಯಿಸಿದರು. ಸ್ಥಳೀಯ ಮಸೀದಿಗೂ ತೆರಳದಂತೆ ನಮಗೆ ನಿರ್ಬಂಧ ಹೇರಲಾಗಿತ್ತು. ರಾತ್ರಿ ಸಮಯದಲ್ಲಿ ಮಲಗಲೂ ನಮಗೆ ಹೆದರಿಕೆಯಾಗುತ್ತಿತ್ತು” ಎನ್ನುತ್ತಾರೆ ನಿರಾಶ್ರಿತೆಯರಲ್ಲೊಬ್ಬರಾದ ಸಬೀಕುನ್ ನಹರ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X