Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸರ್ದಾರ್ ಸರೋವರ್ ಅಣೆಕಟ್ಟಿನ...

ಸರ್ದಾರ್ ಸರೋವರ್ ಅಣೆಕಟ್ಟಿನ ವಿಶೇಷತೆಗಳಿವು…

ವಾರ್ತಾಭಾರತಿವಾರ್ತಾಭಾರತಿ17 Sept 2017 8:12 PM IST
share
ಸರ್ದಾರ್ ಸರೋವರ್ ಅಣೆಕಟ್ಟಿನ ವಿಶೇಷತೆಗಳಿವು…

1. ಕಾಂಕ್ರಿಟ್‌ನಲ್ಲಿ ನಿರ್ಮಿಸಿದ ವಿಶ್ವದ ಎರಡನೇ ಅತೀ ದೊಡ್ಡ ಅಣೆಕಟ್ಟು. ಕಾಂಕ್ರಿಟ್‌ನಲ್ಲಿ ನಿಮಿಸಿದ ದೇಶದ 3ನೇ ಅತೀ ಎತ್ತರದ ಅಣೆಕಟ್ಟು.

2. 1.2 ಕಿ. ಮೀ. ಉದ್ದ, 163 ಮೀಟರ್ ಆಳವಿದೆ. ಎರಡು ವಿದ್ಯುತ್ ಉತ್ಪಾದನಾ ಕೇಂದ್ರಗಳಿಂದ ಇಲ್ಲಿ ವರೆಗೆ 4,141 ಕೋಟಿ ಯೂನಿಟ್ ವಿದ್ಯುತ್ ಉತ್ಪಾದನೆಯಾಗಿದೆ. ಈ ಎರಡು ಉತ್ಪಾದನಾ ಕೇಂದ್ರಗಳ ಸ್ಥಾಪಿತ ಸಾಮರ್ಥ್ಯ 1,200 ಮೆ.ವ್ಯಾ. ಹಾಗೂ 250 ಮೆ.ವ್ಯಾ.

3. ಈ ಅಣೆಕಟ್ಟು 16,000 ಕೋಟಿ ರೂ. ಆದಾಯ ಗಳಿಸಿದೆ. ಇದು ನಿರ್ಮಾಣದ ವೆಚ್ಚಕ್ಕಿಂತ ಎರಡು ಪಟ್ಟು ಎಂದು ಸರಕಾರದ ವಕ್ತಾರರು ತಿಳಿಸಿದ್ದಾರೆ. ಅಣೆಕಟ್ಟಿನ ಪ್ರತಿ ಗೇಟ್ 450 ಟನ್‌ಗಳಿಗೂ ಅಧಿಕ ಭಾರವಿದೆ. ಇದನ್ನು ಮುಚ್ಚಲು 1 ಗಂಟೆ ಬೇಕಾಗುತ್ತದೆ.

4. ಈ ಅಣೆಕಟ್ಟಿನಿಂದ ಉತ್ಪಾದನೆಯಾಗುವ ವಿದ್ಯುತ್ ಮಧ್ಯಪ್ರದೇಶ, ಗುಜರಾತ್ ಹಾಗೂ ಮಹಾರಾಷ್ಟ್ರಗಳ ನಡುವೆ ಹಂಚಿ ಹೋಗುತ್ತದೆ. ಈ ಅಣೆಕಟ್ಟಿನಿಂದ ಉತ್ಪಾದನೆಯಾಗುವವ ವಿದ್ಯುತ್‌ನ ಶೇ. 57 ಮಹಾರಾಷ್ಟ್ರಕ್ಕೆ ರವಾನೆಯಾಗುತ್ತದೆ. ಮಧ್ಯಪ್ರದೇಶ ಶೇ. 27 ಹಾಗೂ ಗುಜರಾ್ ಶೇ. 16 ವಿದ್ಯುತ್ ಪಡೆಯುತ್ತದೆ.

5. ಜಲಾಶಯದಲ್ಲಿ ನೀರು ಸಂಗ್ರಹವಾಗುವುದನ್ನು ಕೂಡಲೇ ನಿಲ್ಲಿಸಿ ಹಾಗೂ ನೀರಿನ ಮಟ್ಟ ಕಡಿಮೆಯಾಗಲು ಅಣೆಕಟ್ಟಿನ ಗೇಟು ತೆರೆದಿಡಿ ಎಂಬುದು ಹೋರಾಟಗಾರರ ದೀರ್ಘಾವಧಿಯ ಬೇಡಿಕೆ.

6. ಜುಲೈಯಲ್ಲಿ ಅಣೆಕಟ್ಟಿನ ಗೇಟು ಮುಚ್ಚಿದ ಬಳಿಕ ಮಧ್ಯಪ್ರದೇಶದ ಬರ್ವಾನಿ ಹಾಗೂ ಧಾರ್ ಜಿಲ್ಲೆಗಳ ಮುಳುಗಡೆ ಪ್ರದೇಶದಲ್ಲಿ ನೀರಿನ ಮಟ್ಟ ನಿಧಾನವಾಗಿ ಏರುತ್ತಿದೆ. ಜಲಾಶಯದಲ್ಲಿ ಗರಿಷ್ಠ ಸಾಮರ್ಥ್ಯದ ವರೆಗೆ ನೀರು ತುಂಬಿದ ಪರಿಣಾಮ ಮಧ್ಯಪ್ರದೇಶದಲ್ಲಿ 192 ಗ್ರಾಮಗಳ 40,000 ಕುಟುಂಬಗಳು ನಿರ್ವಸಿತವಾಗಿವೆ ಎಂದು ನರ್ಮದಾ ಬಚಾವೊ ಆಂದೋಲನ ಪ್ರತಿಪಾದಿಸಿದೆ. ಸರಕಾರದ ಪ್ರಕಾರ ಈ ಅಣೆಕಟ್ಟಿನಿಂದ 18,386 ಕುಟುಂಬಗಳು ಸಂತ್ರಸ್ತವಾಗಿವೆ.

7. ಹೊಸ ಗೇಟುಗಳು ಅಣೆಕಟ್ಟಿನಷ್ಟು ಎತ್ತರಕ್ಕೆ ಅಂದರೆ 138.68 ಮೀಟರ್‌ಗೆ ಏರಲಿದೆ. ಗೇಟ್‌ಗಳನ್ನು ಮುಚ್ಚಲು ನರ್ಮದಾ ನಿಯಂತ್ರಣ ಪ್ರಾಧಿಕಾರ ಾಜ್ಯ ಸರಕಾರಕ್ಕೆ ಅನುಮತಿ ನೀಡಿದೆ.

8. ಸರ್ದಾರ್ ಸರೋವರ್ ಅಣೆಕಟ್ಟು ನಿರ್ಮಾಣದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವಂತೆ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕ್ ಈಗಲೂ ಹೋರಾಟ ನಡೆಸುತ್ತಿದ್ದಾರೆ.

9. ಈ ಯೋಜನೆ ಪೂರ್ಣಗೊಂಡಿಲ್ಲ. ಕಳೆದ 22 ವರ್ಷಗಳಿಂದ ಬಿಜೆಪಿ ಆಡಳಿತವಿದ್ದರೂ 43,000 ಕಿ.ಮೀ ಉದ್ದದ ಕಾಲುವೆಯನ್ನು ಇದುವರೆಗೆ ನಿರ್ಮಿಸಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X