Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವದ ಅತ್ಯಂತ ಎತ್ತರದ ಮೌಂಟ್ ಎವರೆಸ್ಟ್...

ವಿಶ್ವದ ಅತ್ಯಂತ ಎತ್ತರದ ಮೌಂಟ್ ಎವರೆಸ್ಟ್ ನ ಎತ್ತರ ಮತ್ತೆ ಅಳೆಯಲು ನೇಪಾಳ ಸಜ್ಜು

ಎವರೆಸ್ಟ್ ಗೇ ಏಣಿ !

ವಾರ್ತಾಭಾರತಿವಾರ್ತಾಭಾರತಿ17 Sept 2017 8:58 PM IST
share
ವಿಶ್ವದ ಅತ್ಯಂತ ಎತ್ತರದ ಮೌಂಟ್ ಎವರೆಸ್ಟ್ ನ ಎತ್ತರ ಮತ್ತೆ ಅಳೆಯಲು ನೇಪಾಳ ಸಜ್ಜು

ಕಾಠ್ಮಂಡು,ಸೆ.17: 2015ರಲ್ಲಿ ನೇಪಾಳವನ್ನೇ ನಡುಗಿಸಿದ ಭೀಕರ ಭೂಕಂಪದ ದಿಂದಾಗಿ ಎವರೆಸ್ಟ್ ಶಿಖರದ ಎತ್ತರದಲ್ಲಿ ಬದಲಾವಣೆಯಾಗಿದೆಯೇ ಎಂಬುದನ್ನು ಪರಿಶೀಲಿಸಲು ವಿಶ್ವದ ಈ ಅತ್ಯುನ್ನತ ಶಿಖರವನ್ನು ಮರುಅಳೆಯಲು ನೇಪಾಳ ಸರಕಾರವು ತಿಳಿಸಿದೆ.

ನೇಪಾಳ-ಚೀನಾ ಗಡಿಯ ಹಿಮಾಲಯ ಪರ್ವತಶ್ರೇಣಿಯಲ್ಲಿರುವ ಎವರೆಸ್ಟ್ ಶಿಖರವನ್ನು 1954ರಲ್ಲಿ ನಡೆಸಲಾದ ಭಾರತೀಯ ಸರ್ವೆಯಡಿ, ಮೊದಲ ಬಾರಿಗೆ ಅಳೆಯಲಾಗಿದ್ದು ಆಗ ಅದರ ಎತ್ತರ 8,848 ಮೀಟರ್ (29,029)ಗಳಾಗಿದ್ದವು.

ಆನಂತರ ಇತರ ಹಲವಾರು ತಂಡಗಳು ಎವರೆಸ್ಟ್‌ನ ಎತ್ತರವನ್ನು ಅಳೆದಿವೆಯಾದರೂ, 1954ರ ಸರ್ವೆಯಲ್ಲಿ ದಾಖಲಿಸಲಾದ ಎತ್ತರ ಸಾರ್ವತ್ರಿಕವಾಗಿ ಅಂಗೀಕರಿಸಲ್ಪಟ್ಟಿದೆ.

  ಎವರೆಸ್ಟ್ ಶಿಖರವು ತನ್ನ ವ್ಯಾಪ್ತಿಯಲ್ಲಿದ್ದರೂ ನೇಪಾಳವು ಅದನ್ನು ಈ ಮೊದಲು ಅಳೆದಿರಲಿಲ್ಲ. ಇದೀಗ ನೇಪಾಳವು ಎವರೆಸ್ಟ್ ಪರ್ವತವನ್ನು ಅಳೆಯಲು ಶಕ್ತವಾಗಿದೆಯೆಂಬುದನ್ನು ಸಾಬೀತುಪಡಿಸಲು ನಾವು ಬಯಸಿದ್ದೇವೆ ಎಂದು ಸರಕಾರಿ ಸರ್ವೆ ಇಲಾಖೆಯ ವರಿಷ್ಠ ಗಣೇಶ್ ಪ್ರಸಾದ್ ಭಟ್ಟ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಎವರೆಸ್ಟ್ ಪರ್ವತಾರೋಹಣದ ಋತುವು ಅಕ್ಟೋಬರ್‌ನಲ್ಲಿ ಆರಂಭಗೊಳ್ಳಲಿದ್ದು, ಆಗ ಶೆರ್ಪಾಗಳ ತಂಡವೊಂದು ವಿಶ್ವದ ಈ ಅತ್ಯುನ್ನತ ಶಿಖರವನ್ನು ಅಳೆಯಲಿದೆಯೆಂದು ಅವರು ಹೇಳಿದ್ದಾರೆ.

 2015ರ ಎಪ್ರಿಲ್‌ನಲ್ಲಿ ನೇಪಾಳದಲ್ಲಿ ಸಂಭವಿಸಿದ 7.8 ರಿಕ್ಟರ್ ಮಾಪಕ ತೀವ್ರತೆಯ ಭೂಕಂಪದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದರು. ಭೂಕಂಪದಿಂದಾಗಿ ಎವರೆಸ್ಟ್ ಶಿಖರದಲ್ಲಿ ಭಾರೀ ಹಿಮಪಾತವುಂಟಾಗಿ ಬೇಸ್‌ಕ್ಯಾಂಪ್‌ನಲ್ಲಿದ್ದ 18 ಮಂದಿ ಪರ್ವತಾರೋಹಿಗಳು ಸಾವನ್ನಪ್ಪಿದ್ದರು. ಭೂಕಂಪದ ಬಳಿಕ ಎವರೆಸ್ಟ್‌ನ ಎತ್ತರದಲ್ಲಿ ಮಾರ್ಪಾಡಾಗಿರುವುದಾಗಿ ಹಲವಾರು ತಜ್ಞರು ಸಂದೇಹ ವ್ಯಕ್ತಪಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X