Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಯನ್ಮಾರ್ ಸರಕಾರದ ತೀರ್ಪನ್ನು...

ಮಯನ್ಮಾರ್ ಸರಕಾರದ ತೀರ್ಪನ್ನು ಮರುಪರಿಶೀಲನೆ ನಡೆಸಿ ಮುಸ್ಲಿಮರಿಗೆ ರಕ್ಷಣೆ ನೀಡಿ: ಬಾಯರ್ ತಂಙಳ್ ಮನವಿ

ವಾರ್ತಾಭಾರತಿವಾರ್ತಾಭಾರತಿ17 Sept 2017 10:56 PM IST
share
ಮಯನ್ಮಾರ್ ಸರಕಾರದ ತೀರ್ಪನ್ನು ಮರುಪರಿಶೀಲನೆ ನಡೆಸಿ ಮುಸ್ಲಿಮರಿಗೆ ರಕ್ಷಣೆ ನೀಡಿ: ಬಾಯರ್ ತಂಙಳ್ ಮನವಿ

ಬಾಯರ್, ಸೆ. 17:  ಮಯನ್ಮಾರ್ ನಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ಗುರಿಯಾಗಿಸಿ ನಡೆಯುತ್ತಿರುವ ಮಾರಣ ಹೋಮ ಕ್ರೌರ್ಯ ಕಳವಳಕಾರಿಯಾದುದ್ದು ಮತ್ತು ಹೃದಯ ವಿದ್ರಾವಕವಾದುದು. ಮಯನ್ಮಾರ್ ಸರಕಾರದ ಆದೇಶದ ಮೇರೆಗೆ ಆ ದೇಶದ ಸೈನ್ಯ ಮತ್ತು ಅರಕಾನ್ ಬೌದ್ಧರು ರೋಹಿಂಗ್ಯಾ ಮುಸ್ಲಿಮರನ್ನು ಸರ್ವನಾಶ ಮಾಡುತ್ತಿದ್ದು ಮಯನ್ಮಾರ್ ಸರಕಾರದ ಈ ತೀರ್ಪನ್ನು ಮರುಪರಿಶೀಲನೆ ನಡೆಸಿ ಮುಸ್ಲಿಮರಿಗೆ ರಕ್ಷಣೆ ನೀಡಬೇಕು ಎಂದು ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಇಂಬಿಚ್ಚಿ ಕೋಯ ಅಲ್-ಬುಖಾರಿ ಬಾಯಾರ್ ತಂಙಳ್ ಹೇಳಿದರು.

ಅವರು ಕಾಸರಕೋಡುವಿನ ಬಾಯಾರ್ ಮುಜಮ್ಮವು ಸಖಾಪತಿ ಸುನ್ನಿಯ್ಯಿ ಸಂಸ್ಥೆಯ ಸ್ವಲಾತ್ ಮಜ್ಲಿಸ್ ಮತ್ತು ಮರ್ಹೂಂ ಪೊಸೋಟು ಉಮರುಲ್ ಫಾರೂಕ್ ತಂಙಳ್ ಅನುಸ್ಮರಣೆ ಕಾರ್ಯಕ್ರಮ ನೇತೃತ್ವವಹಿಸಿ ಮತನಾಡಿದರು.

ಇತ್ತಿಚೆಗಿನ ಎಲ್ಲಾ ಪ್ರಕರಣಗಳನ್ನು ನೋಡಿದಾಗ ಪ್ರವಾದಿ ಹೆಳೀದ ಜಗತ್ತಿನ ಅಂತ್ಯ ದಿನದ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ. ಮುಸ್ಲಮಾನರು ತನ್ನ ಜೀವನದಲ್ಲಿ ನಡೆದ ತಪ್ಪುಗಳನ್ನು ದೇವನದಲ್ಲಿ ಕ್ಷಮೆಯಾಚಿಸಲು ಮುಂದಾಗಬೇಕು ಎಂದು ಹೇಳಿದರು. 

ಬಾಯಾರ್ ಮುಜಮ್ಮವುಸಖಾಪತಿ ಸುನ್ನಿಯ್ಯಿ ಸಂಸ್ಥೆಯ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಇಂಬಿಚ್ಚಿ ಕೋಯ ಅಲ್-ಬುಖಾರಿ ಬಾಯಾರ್ ತಂಙಳ್  ಕಾರ್ಯಕ್ರಮಕ್ಕೆ ನೇತೃತ್ವವಹಿಸಿದರು. ಸಮಸ್ತ ಕೇರಳ ಸುನ್ನೀ ಯುವಜನ ಸಂಘ ಅಧ್ಯಕ್ಷ ಅಬ್ದುಲ್ ಲತೀಫ್ ಸಅದಿ ಪಯಸ್ವಿ ಮುಖ್ಯ ಪ್ರಭಾಷಣಗೈದರು. ಬಾಯಾರ್ ಮುಜಮ್ಮವುಸಖಾಪತಿ ಸುನ್ನಿಯ್ಯಿದ ಅಂಗ್ಲ ಮಾಧ್ಯಮ ವಿದ್ಯಾರ್ಥಿಗಳು ರಚಿಸಿದ ಕೈಬರಹ ಮಾಸಿಕವನ್ನು ಪುತ್ತು ಮೋನು ಹಾಜಿ ಚಿಕ್ಕಮಗಳೂರುಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು.

ಜಮಾಲುಲೈಲಿ ತಂಙಳ್, ಸಮಸ್ತ ಕೇರಳ ಸುನ್ನೀ ಯುವಜನ ಸಂಘ ಕಾಸರಕೋಡು ಜಿಲ್ಲಾ ಉಪಾಧ್ಯಕ್ಷ ಸಯ್ಯದ್ ಜಲಾಲುದ್ದೀನ್ ತಂಙಳ್ ಮಳ್‌ಹರ್, ಸಕಲೇಶಪುರ ತಂಙಳ್, ಅಲ್-ಮದೀನಾ ವಿದ್ಯಾ ಸಂಸ್ಥೆಯ  ಅಬ್ಬಾಸ್ ಉಸ್ತಾದ್ ಮಂಜನಾಡಿ, ಸಮಸ್ತ ಕೇರಳ ಸುನ್ನೀ ಯುವಜನ ಸಂಘ ಉಪಾಧ್ಯಕ್ಷ ಪಲ್ಲಂಗೋಡು ಅಬ್ದುಲ್ ಖಾದರ್ ಮದನಿ, ಮುಹೀಮ್ಮತ್ ಮುಸ್ಲಿಮೀನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿ.ಎಸ್ ಉಸ್ತಾದ್, ಕಡ್ವತ್ತೂರು ಖಾಝಿ, ರಫೀಕ್ ಸಅದಿ ದೇಲಂಪಾಡಿ, ಹಂಝ ವಿಸ್ಬಾಯಿ, ಉಮರ್ ಸಖಾಫಿ ಮುಹಿಮ್ಮತ್, ಬಶೀರ್ ಸಖಾಫಿ ಕೊಲ್ಯಂ, ಅಶ್ರಫ್ ಹಾಜಿ ಅಡ್ಯಾರ್, ಉಮರ್ ಹಾಜಿ, ಇಬ್ರಾಹೀಂ ಕುಟ್ಟಿ ಹಾಜಿ ಚೆಮ್ಮಾಡ್, , ಅಶ್ರಫ್ ಹಾಜಿ ಮಲ್ಲೂರು, ಶಾಕೀರ್ ಹಾಜಿ ಮಿತ್ತೂರು, ಕಡ್ವತ್ತೂರು ಅಬ್ದುಲ್ಲಾ ಮುಸ್ಲಿಯಾರ್, ನಾಸೀರ್ ಬಾಳೆಹ್ನೂರು, ಉದ್ಯಮಿಗಳಾದ ಸಿದ್ದೀಕ್ ಹಾಜಿ, ಅಶ್ರಫ್ ಹಾಜಿ ಈ ಸಂದರ್ಭ ಉಪಸ್ಥಿತರಿದರು.

ಸಂಸ್ಥೆಯ ಮ್ಯಾನೇಜರ್ ಸಿದ್ದೀಕ್ ಸಖಾಫಿ ಬಾಯರ್ ಸ್ವಾಗತಿಸಿದರು, ಪೋಯ್ಯತ್ತಬೈಲ್ ಖತೀಬ್ ಜಬ್ಬಾರ್ ಸಖಾಫಿ ಪಾತೂರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X