Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಿಲಿಟರಿ ಶಕ್ತಿಯಲ್ಲಿ ಅಮೆರಿಕವನ್ನು...

ಮಿಲಿಟರಿ ಶಕ್ತಿಯಲ್ಲಿ ಅಮೆರಿಕವನ್ನು ಸರಿಗಟ್ಟುವುದೇ ಉ.ಕೊರಿಯದ ಗುರಿ: ಕಿಮ್‌ಜಾಂಗ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ17 Sept 2017 11:23 PM IST
share
ಮಿಲಿಟರಿ ಶಕ್ತಿಯಲ್ಲಿ ಅಮೆರಿಕವನ್ನು ಸರಿಗಟ್ಟುವುದೇ ಉ.ಕೊರಿಯದ ಗುರಿ: ಕಿಮ್‌ಜಾಂಗ್ ಘೋಷಣೆ

ವೊಂಗ್‌ಯ್ಯಂಗ್,ಸೆ.17: ಮಿಲಿಟರಿ ಶಕ್ತಿಯಲ್ಲಿ ಅಮೆರಿಕಕ್ಕೆ ಸರಿಸಮಾನವಾಗುವ ತನ್ನ ಗುರಿಗೆ ಉತ್ತರ ಕೊರಿಯ ಸನಿಹವಾಗುತ್ತಿದೆಯೆಂದು ಆ ದೇಶದ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಶನಿವಾರ ಘೋಷಿಸಿದ್ದಾರೆ. ಜಪಾನ್‌ನ ದ್ವೀಪದ ಸಮೀಪ ಶುಕ್ರವಾರ ಉತ್ತರ ಕೊರಿಯ ಪ್ರಕ್ಷೇಪಕ ಕ್ಷಿಪಣಿಯನ್ನು ಎಸೆದ ಬೆನ್ನಲ್ಲೇ ಕಿಮ್‌ ಜಾಂಗ್ ಈ ಹೇಳಿಕೆ ನೀಡಿದ್ದಾರೆ. ಪೂರ್ಣ ಪ್ರಮಾಣದ ಯುದ್ಧ ನಡೆದಲ್ಲಿ ಅದಕ್ಕೆ ಸಿದ್ಧವಾಗುವ ಉದ್ದೇಶದಿಂದ ತನ್ನ ದೇಶವು ಅಣ್ವಸ್ತ್ರಗಳನ್ನು ವಿನ್ಯಾಸಗೊಳಿಸುತ್ತಿದೆಯೆಂಬ ಸೂಚನೆಯನ್ನು ಕೂಡಾ ಅವರು ನೀಡಿದ್ದಾರೆ.

 ಸೈನಿಕಶಕ್ತಿಯಲ್ಲಿ ತನ್ನ ದೇಶವು ಅಮೆರಿಕವನ್ನು ಮೀರಿಸುವಂತಹ ಗುರಿಯನ್ನು ಹೊಂದಿರುವುದಾಗಿ ಕಿಮ್ ಜಾಂಗ್ ಹೇಳಿರುವುದಾಗಿ ಉತ್ತರ ಕೊರಿಯದ ವಾರ್ತಾ ಸಂಸ್ಥೆಯೊಂದು ವರದಿ ಮಾಡಿದೆ. ಜಪಾನ್ ದ್ವೀಪದಾಚೆಗೆ ಶುಕ್ರವಾರ ನಡೆದ ಕ್ಷಿಪಣಿ ಪ್ರಯೋಗ ಯಶಸ್ವಿಯಾಗಿರುವುದಾಗಿ ಸಂಭ್ರಮ ವ್ಯಕ್ತಪಡಿಸಿದ ಅವರು, ತನ್ನ ದೇಶದ ಶಸ್ತ್ರಾಸ್ತ್ರ ಸಾಮರ್ಥ್ಯವನ್ನು ಇದು ಸಾಬೀತುಪಡಿಸಿದೆ ಎಂದರು. ಉತ್ತರ ಕೊರಿಯದ ವಿರುದ್ಧ ಹೇರಲಾದ ಅಂತಾರಾಷ್ಟ್ರೀಯ ನಿರ್ಬಂಧಗಳ ಮಧ್ಯೆಯೇ ತಾನು ಅಣ್ವಸ್ತ್ರ ಕಾರ್ಯಕ್ರಮವನ್ನು ಪೂರ್ಣಗೊಳಿಸುವುದಾಗಿ ಅವರು ಪ್ರತಿಜ್ಞೆಗೈದಿರುವುದಾಗಿ ಸುದ್ದಿಸಂಸ್ಥೆ ತಿಳಿಸಿದೆ.

    ಜಪಾನ್ ಮೇಲೆ ಕ್ಷಿಪಣಿಯನ್ನು ಹಾರಿಸುವ ಮೂಲಕ ಉತ್ತರ ಕೊರಿಯ ಪ್ರಾದೇಶಿಕ ಶಾಂತಿ ಹಾಗೂ ಭದ್ರತೆಯನ್ನು ಕಡೆಗಣಿಸಿದೆಯೆಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಆರೋಪಿಸಿದೆ. ವ್ಯೊಂಗ್‌ಯಾಂಗ್‌ನ ಕ್ಷಿಪಣಿ ಪರೀಕ್ಷೆಗಳು ಜಗತ್ತಿನಾದ್ಯಂತ ಗಂಭೀರವಾದ ಭದ್ರತಾ ಆತಂಕವನ್ನು ಸೃಷ್ಟಿಸಿದೆ ಹಾಗೂ ವಿಶ್ವಸಂಸ್ಥೆಯ 193 ಸದಸ್ಯ ರಾಷ್ಟ್ರಗಳಿಗೆ ಬೆದರಿಕೆಯುಂಟು ಮಾಡಿದೆಯೆಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X