Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಿಂದಿನ ಕವಿಗಳ ಕಾವ್ಯಗಳಲ್ಲಿ ಸಂವೇದನೆ...

ಹಿಂದಿನ ಕವಿಗಳ ಕಾವ್ಯಗಳಲ್ಲಿ ಸಂವೇದನೆ ಇನ್ನೂ ಜೀವಂತ: ಕವಿ ವೆಂಕಟೇಶ್‌ ಮೂರ್ತಿ

ವಾರ್ತಾಭಾರತಿವಾರ್ತಾಭಾರತಿ17 Sept 2017 11:58 PM IST
share

ಬೆಂಗಳೂರು, ಸೆ. 17: ಕನ್ನಡ ಸಾಹಿತ್ಯದ ಮೇರು ಪರ್ವತಗಳಾದ ಕುವೆಂಪು, ಬೇಂದ್ರೆ, ಪು.ತಿ.ನ ಅವರ ಕಾವ್ಯಗಳಲ್ಲಿ ಕಾವ್ಯ ಸಂವೇದನೆ ಇನ್ನೂ ಜೀವಂತವಾಗಿದೆ ಎಂದು ಕವಿ ಎಚ್.ಎಸ್.ವೆಂಕಟೇಶ್‌ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದ ವಾಡಿಯಾ ಸಭಾಂಗಣದಲ್ಲಿ ಡಾ.ಪು.ತಿ.ನ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಡಾ.ಪು.ತಿ.ನರಸಿಂಹಾಚಾರ್ ಅವರಿಗೆ ಕಾವ್ಯ ನಮನ ಕಾರ್ಯಕ್ರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇತ್ತೀಚಿನ ಕವಿಗೋಷ್ಠಿಗಳು ಸಾಮಾನ್ಯ ಕಾರ್ಯಕ್ರಮಗಳಂತೆ ಮೂಡಿಬರುತ್ತಿವೆ ಹಿಂದೇ ಕುವೆಂಪು, ಕಾವ್ಯಗಳನ್ನು ಓದುತ್ತಿದ್ದರೆ ನೂರಾರು ಜನರು ಕಾತುರದಿಂದ ಕೇಳುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಕವಿಗೋಷ್ಠಿ ನೈಜ ವಾತಾವರಣ ಕಣ್ಮರೆಯಾಗುತ್ತಿದೆ ಎಂದರು.

ಸಾಹಿತಿ ಡಾ.ಸುಮತೀಂದ್ರ ನಾಡಿಗ ಮಾತನಾಡಿ, ದಂಪತಿ ಗೀತೆಯನ್ನು ರಚಿಸಿ ಪುತಿನ ಅವರಿಗೆ ನೀಡಿದ್ದೆ. ಗೀತೆಯನ್ನು ಓದಿದ ಅವರು, ಗೀತೆಯಲ್ಲಿ ನೈಜ ಕತೆ ಮೂಡಿದೆ.ಗೀತೆಯ ಕೆಲವು ಸಾಲುಗಳು ಆಲೋಚನೆಯಲ್ಲಿ ಮುಳುಗಿಸುವಂತೆ ಮಾಡುತ್ತವೆ. ಟ್ಟಿನಲ್ಲಿ ಒಂದು ಉತ್ತಮ ಕಾವ್ಯ ಬರೆದಿದ್ದೀರಾ ಎಂದು ಪ್ರಶಂಸಿಸಿ ಪತ್ರ ಬರೆದಿದ್ದರು ಎಂದು ಸ್ಮರಿಸಿದರು.

ಪುತಿನ ಅವರ ಮಾತುಗಳಲ್ಲಿ ಸಂಸ್ಕೃತಿಯ ತಿರುಳಿತ್ತು. ಅವರ ಮಾತುಗಳನ್ನು ಸಂಗ್ರಸಿಟ್ಟಿದ್ದರೆ ಹಲವು ಸಂಪುಟಗಳನ್ನು ರಚಿಸಬಹುದಿತ್ತು. ಅವರ ಮಾತುಗಳನ್ನು ಬರೆದು ಇಟ್ಟುಕೊಳ್ಳದೇ ಇರುವುದು ಕನ್ನಡ ಸಾಹಿತ್ಯಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದರು.

ಸಾಹಿತಿ ಪ್ರತಿಭಾ ನಂದಕುಮಾರ ಮಾತನಾಡಿ, ಪುತ್ತಿನ ಅವರ ಸಾಹಿತ್ಯ ಇಂದಿನ ಯುವಕರಿಗೆ ತಲುಪಿಸಲು ‘ಪುತಿನ ಮರು ಓದು’ ಎಂಬ ಕಾರ್ಯಕ್ರಮ ರೂಪಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕವಿ ಬಿ.ಆರ್ ಲಕ್ಷ್ಮಣರಾವ್ ಅವರ ‘ನನ್ನ ಕತೆ’ ಧ್ವನಿ ಸುರುಳಿ ಬಿಡುಗಡೆ ಮಾಡಲಾಯಿತು.

ಈ ವೇಳೆ ಸಾಹಿತಿಗಳಾದ ಲಲಿತಾ ಸಿದ್ದಬಸವಯ್ಯ, ಡಾ.ಎಚ್.ಎಲ್.ಪುಷ್ಪ, ಡುಂಡಿರಾಜ್, ಡಾ.ಟಿ.ಯಲ್ಲಪ್ಪ, ಬಿ.ಆರ್.ಲಕ್ಷ್ಮಣರಾವ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X