Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರೀಯ ಸಾಂಬರು ಬೆಳೆಗಳ ಉದ್ಯಾವನ...

ರಾಷ್ಟ್ರೀಯ ಸಾಂಬರು ಬೆಳೆಗಳ ಉದ್ಯಾವನ ಸತಾಪಿಸಲು ಮನವಿ

ವಾರ್ತಾಭಾರತಿವಾರ್ತಾಭಾರತಿ18 Sept 2017 8:21 PM IST
share
ರಾಷ್ಟ್ರೀಯ ಸಾಂಬರು ಬೆಳೆಗಳ ಉದ್ಯಾವನ ಸತಾಪಿಸಲು ಮನವಿ

ಚಿಕ್ಕಮಗಳೂರು, ಸೆ.18:ರಾಷ್ಟ್ರೀಯ ಸಾಂಬರು ಬೆಳೆಗಳ ಉದ್ಯಾವನವನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಥಾಪಿಸಲು 100 ಕೋಟಿ ರೂ.ಗಳ ಬೇಡಿಕೆಯನ್ನು ಸೋಮವಾರ ಕೇಂದ್ರ ಸಾಂಬರು ಮಂಡಳಿ ಅಧ್ಯಕ್ಷ ಜಯತಿಲಕ್‍ರಿಗೆ ರಾಜ್ಯ ಸಾಂಬರು ಮಂಡಳಿ ನಿರ್ದೇಶಕ ಜಿ.ಬಿ.ಪವನ್ ಮನವಿ ಮಾಡಿದರು.

ಅವರು ಸೋಮವಾರ ಕೊಚ್ಚಿನ್‍ನ ಕೇಂದ್ರ ಸಾಂಬರು ಮಂಡಳಿಯಲ್ಲಿ ಅಧ್ಯಕ್ಷ ಜಯತಿಲಕ್ ರವರನ್ನು ಭೇಟಿ ಮಾಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಂಬರು ಬೆಳೆ ಕೃಷಿಗೆ ಉತ್ತಮವಾದ ವಾತಾವರಣವಿದೆ. ರೈತರು ಸಾಂಬಾರು ಬೆಳೆಗಳಾದ ಶುಂಠಿ, ಕಾಳು ಮೆಣಸು, ಏಲಕ್ಕಿ, ಒಣ ಮೆಸಿನಕಾಯಿ ಇತ್ಯಾದಿ ಅನೇಕ ಸಾಂಬರು ಬೆಳೆಗಳನ್ನು ಜಿಲ್ಲೆಯ ಮಲೆನಾಡು ಹಾಗೂ ಅರೆ ಮಲೆನಾಡು ಹಾಗೂ ಬಯಲು ಸೀಮೆ ಪ್ರದೇಶಗಳಲ್ಲಿ ಬೆಳೆಯಲು ವಿಶೇಷ ಆಸಕ್ತಿಯನ್ನು ಹೊಂದಿದ್ದು ಸಾಂಬಾರು ಬೆಳೆಗೆ ಹೊಸ ಕೃಷಿ ವಿಧಾನಗಳನ್ನು ತಿಳಿಸಿಕೊಳ್ಳಬೇಕಾಗಿದೆ.

 ಈ ಹಿನ್ನಲೆಯಲ್ಲಿ ಸಾಂಬಾರು ಬೆಳೆಗಳ ಬೆಳೆ ವಿಸ್ತರಣೆ ಮತ್ತು ಸಾಂಬಾರು ಕೃಷಿಯಲ್ಲಿ ಹೊಸ ಆವಿಷ್ಕಾರಗಳನ್ನು ಮಾಡಲು ಮತ್ತು ಆವಿಷ್ಕಾರಗಳ ಬಗ್ಗೆ ಸ್ಥಳೀಯವಾಗಿ ತಿಳಿದುಕೊಳ್ಳಲು ಅನುಕೂಲವಾಗುವಂತೆ  ಚಿಕ್ಕಮಗಳೂರು  ಜಿಲ್ಲೆಯಲ್ಲಿ “ ಸಾಂಬಾರು ಬೆಳೆ ರಾಷ್ಟ್ರೀಯ ಉದ್ಯಾವನ” ನಿರ್ಮಾಣ ಮಾಡಲು 100 ಕೋಟಿ ರೂ. ಅನುದಾನವನ್ನು ಕೇಂದ್ರ ಮಂಡಳಿ ವತಿಯಿಂದ ನೀಡಬೇಕಾಗಿ ಕೋರಿದ್ದಾರೆ.

ಸ್ಪೈಸ್ ವಾರ್ಕ್‍ನ ಮೂಲಕ ಸಾಂಬರು ಬೆಳೆ ಕೃಷಿ ಬಗ್ಗೆ ರೈತರಿಗೆ ಪರಿಣಾಮಕಾರಿಯಾಗಿ ತಿಳಿಸುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಕಾರಣೀಭೂತರಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

 ಈ ಸಂದರ್ಭದಲ್ಲಿ ರಾಜ್ಯ ಸಾಂಬಾರು ಮಂಡಳಿ ಅಧ್ಯಕ್ಷೆ ಶಶಿಕಲಾ ವಿ.ಕವಲಿ, ನಿರ್ದೇಶಕರಾದ ಬಿ.ವೈ.ನಾಟೀಲ್ ಅತಾವುಲ್ಲ, ಕೇಂದ್ರ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಎಸ್.ಸಿದ್ರಾಮಪ್ಪ, ಅಧಿಕಾರಿ ರಮಾಶ್ರೀ, ರಾಜ್ಯ ಮಂಡಳಿ ಅಧಿಕಾರಿಗಳಾದ ಉಮೇಶ್ ಮಿರ್ಜಿ, ಪ್ರಭುರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X