Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು : ವಿವಿಧ ಕಾಮಗಾರಿಗಳಿಗೆ ಚಾಲನೆ

ಹನೂರು : ವಿವಿಧ ಕಾಮಗಾರಿಗಳಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ18 Sept 2017 10:25 PM IST
share
ಹನೂರು : ವಿವಿಧ ಕಾಮಗಾರಿಗಳಿಗೆ ಚಾಲನೆ

ಹನೂರು,ಸೆ.18:ಚೆಕ್‍ಡ್ಯಾಂ ನಿರ್ಮಿಸುವುದರಿಂದ ಅಂತರ್ಜಲ ಪ್ರಮಾಣ ಹೆಚ್ಚಾಗಿಲಿದ್ದು ರೈತರಿಗೆ ತಮ್ಮ ಜಮೀನುಗಳಿಗೆ  ನೀರಿನ ಪ್ರಮಾಣ ಹೆಚ್ಚಾಗುತ್ತದೆ ಮತ್ತು ಜಾನುವಾರುಗಳಿಗೂ ಸಹ ಕುಡಿಯಲು ನೀರು  ಸಂಗ್ರಹವಾಗಲಿದೆ ಎಂದು ಶಾಸಕ ಆರ್ ನರೇಂದ್ರ ರಾಜೂ ಗೌಡ ತಿಳಿಸಿದರು. 

ಲೋಕ್ಕನಹಳ್ಳಿ ಜಿಲ್ಲಾ ಪಂಚಾಯತ್  ಕಂಡ್ಯಾಯನಪಾಳ್ಯ ,ದೂಡ್ಡಮಾಲಾಪುರ ,ಹೋಸಪೋಡು, ಬೂದಿಪಡಗ, ಗುಂಡಿಮಾಳ ಗ್ರಾಮಗಳಲ್ಲಿ ಸುಮಾರು 1.25ಕೋಟಿ ರೂ. ವೆಚ್ಚದಲ್ಲಿ ಚೆಕ್‍ಡ್ಯಾಂ. ಹಾಗೂ  ಸಿ. ಸಿ ರಸ್ತೆ. ಚರಂಡಿಗಳಿಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದ ಅವರು, ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು ,ರಸ್ತೆ ಸೇರಿದಂತೆ ಮೂಲ ಸೌಕರ್ಯಗಳ ಅಬಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಮಳೆಗಾಲದಲ್ಲಿ ಲಭ್ಯವಾಗುವ ನೀರು ವ್ಯರ್ಥವಾಗಿ ಹರಿದು ಪೊಲಾಗದಂತೆ ತಡೆಗೋಡೆ ನಿರ್ಮಿಸುವುದರಿಂದ ನೀರಿನ ಉಳಿತಾಯ ಮಾಡಬಹುದು ಹಾಗೂ ರೈತರಿಗೆ,ಪ್ರಾಣಿ ಪಕ್ಷಿಗಳಿಗೆ ತಂಬಾ ಅನುಕೂಲವಾಗುತ್ತದೆ ಎಂದರು.


ಗಿರಿಜನರ,ಹಾಡಿಗಳಲ್ಲಿ,ಚರಂಡಿ,ಸಿ.ಸಿರಸ್ತೆಗಳಿಗೆ,ಭೂಮಿಪೊಜೆ : ಕ್ಷೇತ್ರ ವ್ಯಾಪ್ತಿಯ ಹೂಸಪೋಡು,ಬೂದಿಪಡಗ, ಗುಂಡಿಮಾಳಗ್ರಾಮಗಳಲ್ಲಿ ಗಿರಿಜನರು ವಾಸಿಸುವ ಪರಿಶಿಷ್ಟಪಂಗಡಗಳ ಕಾಲೋನಿಗಳಲ್ಲಿ ಕನಿಷ್ಟ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕಾಂಕ್ರೀಟ್‍ ರಸ್ತೆ, ಚರಂಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕೌಳಿಹಳ್ಳ ಡ್ಯಾಂ ವಿಕ್ಷಣೆ : ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿಂದ  ಸತತವಾಗಿ ಸುರಿಯುತ್ತಿರುವ ಮಳೆಗೆ ಕ್ಷೇತ್ರದ ಬಹತೇಕ ಎಲ್ಲಾ ಜಲಾಶಯಗಳು ಭರ್ತಿಯಾಗಿದ್ದು, ಕೌಳಿಹಳ್ಳ ಜಲಾಶಯವು ಒಟ್ಟು 28 ಅಡಿ ಆಳವಿದ್ದು ಇತ್ತೀಚೆಗೆ ಬಿದ್ದ ಮಳೆಯಿಂದ ನೀರಿನ ಮಟ್ಟ ಹೆಚ್ಚಾಗಿದೆ ಎಂದು ಶಾಸಕರು ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಮರಗದಮಣಿ ,ತಾಲ್ಲೂಕು ಪಂಚಾಯತ್  ಸದಸ್ಯರಾದ ರುಕ್ಮಿಣಿ , ಗ್ರಾಮ ಪಂಚಾಯತ್ ಅದಕ್ಷ್ಯ ರಂಗಶೆಟ್ಟಿ, ಉಪಾದ್ಯಕ್ಷ ಶ್ರೀಮತಿ ಸುಮತಿ, ದೊರೆಸ್ವಾಮಿ ನಾಯ್ಡು, ವೆಂಕಟಚಾಲ ಗೌಡ, ಮಾದೇಶ್, ರವಿಕುಮಾರ್‍, ರಾಜೂಗೌಡ, ಫಯಾಜ್‍ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X