Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಅಕ್ಟೋಬರ್ ನಲ್ಲಿ 'ಒನ್ಸ್ ಮೋರ್ ಕೌರವ'...

ಅಕ್ಟೋಬರ್ ನಲ್ಲಿ 'ಒನ್ಸ್ ಮೋರ್ ಕೌರವ' ಆಗಮನ

ಶಶಿಕರ ಪಾತೂರುಶಶಿಕರ ಪಾತೂರು19 Sept 2017 6:27 PM IST
share
ಅಕ್ಟೋಬರ್ ನಲ್ಲಿ ಒನ್ಸ್ ಮೋರ್ ಕೌರವ ಆಗಮನ

ಒಂದಷ್ಟು ಗ್ಯಾಪ್ ಬಳಿಕ ನಿರ್ದೇಶಕ ಮಹೇಂದರ್ ಮರಳಿ ಬರುತ್ತಿರುವ ಚಿತ್ರವೇ 'ಒನ್ಸ್ ಮೋರ್ ಕೌರವ.' ಅಕ್ಟೋಬರ್ 13ರಂದು ತೆರೆಗೆ ಬರಲಿರುವ ಚಿತ್ರದ ಪತ್ರಿಕಾಗೋಷ್ಠಿ ಮಲ್ಲೇಶ್ವರಂ ಎಸ್ ಆರ್ ವಿ ಸಭಾಂಗಣದಲ್ಲಿ ನಡೆಯಿತು.

ನಿರ್ದೇಶಕ ಮಹೇಂದರ್ ಮಾತನಾಡುತ್ತಾ "ಇದು  ಎರಡು ಆಯಾಮಗಳ ಕತೆ. ಚಿತ್ರದಲ್ಲಿ ಬರುವ ಫ್ಲ್ಯಾಶ್‌ ಬ್ಯಾಕ್ ದೃಶ್ಯಗಳಲ್ಲಿ ಹಳೆಯ ಕಾಲದ ಕಲಾವಿದರನ್ನು ಬಳಸಿದ್ದೇನೆ. ಆದರೆ ಇದಕ್ಕೂ ಹಿಂದೆ ನಾನೇ ನಿರ್ದೇಶಿಸಿದ್ದ 'ಕೌರವ' ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ " ಎಂದು ಸ್ಪಷ್ಟಪಡಿಸುತ್ತಾರೆ ಮಹೇಂದರ್.

"ಕೆ. ಕಲ್ಯಾಣ್ ಸಾಹಿತ್ಯ ಶ್ರೀಧರ್ ಸಂಭ್ರಮ್ ಅವರು ನೀಡಿರುವ ಸಂಗೀತ ಚಿತ್ರದ ಪ್ರಮುಖ ಆಕರ್ಷಕ ಅಂಶವಾಗಿದ್ದು, ಮಹೇಂದರ್ ರ  ಆತ್ಮೀಯ ಛಾಯಾಗ್ರಾಹಕ ಕೃಷ್ಣ ಕುಮಾರ್ ನೀಡಿರುವ ಚೇತೋಹಾರಿ ದೃಶ್ಯಗಳು ಕೂಡ ಪ್ರಮುಖ ಬೆಂಬಲವಾಗಿದೆ" ಎಂದು ಚಿತ್ರದ ನಾಯಕ ಮತ್ತು ನಿರ್ಮಾಪಕರಾಗಿರುವ ನರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಯುಎ ಸರ್ಟಿಫಿಕೇಟ್ ದೊರಕಿರುವ ಚಿತ್ರದ ಸಂಗೀತ ನಿರ್ದೇಶಕ ಶ್ರೀಧರ ಸಂಭ್ರಮ್, "ನಾನು ನೀಡಿದ ಟ್ಯೂನ್ ಗೆ  ಅದ್ಭುತವಾಗಿ ಸಾಹಿತ್ಯ ಬರೆದವರು ಕಲ್ಯಾಣ್" ಎಂದರು. ಚಿತ್ರದ ನಾಯಕಿ ಅನುಷಾ ಮಾತನಾಡಿ " ನಾನು ಹಳ್ಳಿಯ ಬಜಾರಿ ಹುಡುಗಿ ಪಾತ್ರ ಮಾಡಿದ್ದೇನೆ. ಕನ್ನಡದ ಅಭಿಮಾನವುಳ್ಳ ಹುಡುಗಿ" ಎಂದು ತಮ್ಮ ಪಾತ್ರವೈಖರಿಯ ಬಗ್ಗೆ ತಿಳಿಸಿದರು. ಬೆಣ್ಣೆ ಕರಿಯಪ್ಪನಾಗಿ ನಟಿಸಿರುವ ವಿಜಯ್ ಚೆಂಡೂರ್, ರಂಗಭೂಮಿ ಕಲಾವಿದರಾದ ಶ್ರೀಧರ್ ದಿಲೀಪ್ ಗೌಡ ಜತೆಗೆ ಚಿನ್ಮಯಿ ಮತ್ತು ಜಯೇಶ್ ಎಂಬ ಬಾಲತಾರೆಯರೂ ಚಿತ್ರದಲ್ಲಿದ್ದಾರೆ.

ಈ ಸಂದರ್ಭದಲ್ಲಿ ನೃತ್ಯ ನಿರ್ದೇಶಕ ಮಾಲೂರು ಶ್ರೀನಿವಾಸ್, ಛಾಯಾಗ್ರಾಹಕ ಕೃಷ್ಣ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

share
ಶಶಿಕರ ಪಾತೂರು
ಶಶಿಕರ ಪಾತೂರು
Next Story
X