Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಡಿಗೆರೆ ಕ್ಷೇತ್ರಕ್ಕೆ ಚಿಕ್ಕಮಗಳೂರು...

ಮೂಡಿಗೆರೆ ಕ್ಷೇತ್ರಕ್ಕೆ ಚಿಕ್ಕಮಗಳೂರು ಜನರು ಹೊರಗಿನವರಲ್ಲ: ದೀಪಕ್ ದೊಡ್ಡಯ್ಯ

ವಾರ್ತಾಭಾರತಿವಾರ್ತಾಭಾರತಿ19 Sept 2017 9:26 PM IST
share
ಮೂಡಿಗೆರೆ ಕ್ಷೇತ್ರಕ್ಕೆ ಚಿಕ್ಕಮಗಳೂರು ಜನರು ಹೊರಗಿನವರಲ್ಲ: ದೀಪಕ್ ದೊಡ್ಡಯ್ಯ

ಚಿಕ್ಕಮಗಳೂರು, ಸೆ.19: ಮೂಡಿಗೆರೆ ತಾಲೂಕಿನ 5 ಹೋಬಳಿ ಮತ್ತು ಚಿಕ್ಕಮಗಳೂರು ತಾಲೂಕಿನ 4 ಹೋಬಳಿಗಳನ್ನು ಒಳಗೊಂಡಿರು ಮೂಡಿಗೆರೆ ಮೀಸಲು ಕ್ಷೇತ್ರಕ್ಕೆ ಚಿಕ್ಕಮಗಳೂರಿನ ಜನರು ಹೊರಗಿನವರಲ್ಲ ಎಂಬ ಸಣ್ಣ ಜ್ಞಾನವನ್ನು ಶಾಸಕ ಬಿ.ಬಿ.ನಿಂಗಯ್ಯ ಮತ್ತಿತರರು ತಿಳಿಯದಿರುವುದು ವಿಷಾದನೀಯ ಎಂದು ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ತಿಳಿಸಿದ್ದಾರೆ.

ಅವರು ಮಂಗಳವಾರ ಈ ಕುರಿತು ಹೇಳಿಕೆ ನೀಡಿದ್ದು, ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಆಲ್ದೂರು ಹೋಬಳಿಯ ಆಲ್ದೂರು-ಹೊಸಳ್ಳಿ ಮತಗಟ್ಟೆಯ ಮತದಾರ ಕಳೆದ ವರ್ಷಗಷ್ಟೇ ಆಲ್ದೂರು ಜಿಪಂ ಕ್ಷೇತ್ರದಿಂದ ಸ್ಪರ್ಧಿಸಿದಾಗ, ಶಾಸಕರ ಮಗನನ್ನೇ ನನ್ನ ಎದುರು ಚುನಾವಣೆಗೆ ನಿಲ್ಲಿಸಿದ್ದರು ಎಂದಿದ್ದಾರೆ.

ಇಡೀ ಕ್ಷೇತ್ರವನ್ನು ಸುತ್ತಾಡಿ ಜನರ ಭಾವನೆ ಹಾಗೂ ಅಭಿಪ್ರಾಯಗಳನ್ನು ಕೇಳಿದಾಗ ಶಾಸಕರ ನಿಜವಾದ ಬಣ್ಣ ಬಯಲಾಗುತ್ತದೆ. ತಮ್ಮ ಮುಂದಿನ ಚುನಾವಣೆಯ ಬಗ್ಗೆ ಕಂಗೆಟ್ಟಿರುವ ಶಾಸಕರು ತಮ್ಮ ಪಕ್ಷದ ನಾಯಕರು ಮುಖಾಂತರ ಅಸಂಬದ್ದ ಹೇಳಿಕೆ ಕೊಡಿಸುತ್ತಿದ್ದಾರೆ. ಶಾಸಕನಾಗ ಬೇಕೆಂದು ಹಗಲು ಗನಸು ಕಾಣುತ್ತಿದ್ದಾರೆ. ಎಂದು ಹೇಳುವುದು, ಶಾಸಕರ ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆ. ಯಾರು ಶಾಸಕರಾಗಬೇಕು ಎಂಬುದನ್ನು ಕ್ಷೇತ್ರದ ಪ್ರಬುದ್ಧ ಮತದಾರರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.

ಈ ಕ್ಷೇತ್ರದ ವಿವಿಧ ಭಾಗಗಳಲ್ಲಿ ಸಾವಿರಾರು ಕುಟುಂಬಗಳು, ಪ್ರಾಣಿಗಳು ಬದುಕಲು ಯೋಗ್ಯವಲ್ಲದಂತಹ ಮನೆಗಳಲ್ಲಿ ವಾಸವಾಗಿರುವುದನ್ನು ನೋಡಿದರೆ ಬಿ.ಬಿ. ನಿಂಗಯ್ಯನವರ ಅಭಿವೃದ್ಧಿ ಕಾರ್ಯಗಳು ಯಾವ ಮಟ್ಟಕ್ಕೆ ಆಗಿವೆ ಎನ್ನುವುದರ ಅರಿವಾಗುತ್ತದೆ. ಇಡೀ ಕ್ಷೇತ್ರದಲ್ಲಿ ಶೇ.80ರಷ್ಟು ರಸ್ತೆಗಳು ಹಾಳಾಗಿ ಗುಂಡಿ, ಗೊಟರುಗಳಿಂದ ಕೂಡಿದೆ. ಕೇವಲ ಚಿಕ್ಕಮಗಳೂರಿನಿಂದ ಮೂಡಿಗೆರೆ ಹೋಗುವ ರಸ್ತೆ ಒಂದನ್ನೆ ಗಮನಿಸಿದರೆ ಸಾಕು. ಮೂಡಿಗೆರೆ ಕ್ಷೇತ್ರದ ಎಲ್ಲಾ ರಸ್ತೆಗಳ ಸ್ಥಿತಿಗತಿ ಆರ್ಥವಾಗುತ್ತದೆ. ಶಾಸಕರು ಕೇವಲ ಪೇಪರ್ ಟೈಗರ್ ಆಗದೆ ಅಭಿವೃದ್ಧಿ ಕೆಲಸಗಳನ್ನು ಸರಿಯಾಗಿ ಮಾಡಲಿ ಎಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X