Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೊಹಿಂಗ್ಯ ಮುಸ್ಲಿಮರಿಗೆ ಸ್ಪಂದಿಸುವಂತೆ...

ರೊಹಿಂಗ್ಯ ಮುಸ್ಲಿಮರಿಗೆ ಸ್ಪಂದಿಸುವಂತೆ ಒತ್ತಾಯಿಸಿ ಸೆ.22 ರಂದು ಡಿಸಿ ಕಚೇರಿ ಮುಂದೆ ಹಕ್ಕೊತ್ತಾಯ ಸಭೆ

ವಾರ್ತಾಭಾರತಿವಾರ್ತಾಭಾರತಿ19 Sept 2017 10:44 PM IST
share

ಉಳ್ಳಾಲ, ಸೆ. 19: ರೊಹಿಂಗ್ಯನ್ನರ ಮಾನವೀಯ ಹಕ್ಕುಗಳಿಗಾಗಿ ಸ್ಪಂದಿಸುವಂತೆ ಸೈಯದ್ ಮದನಿ ಸೋಶಿಯಲ್ ಫ್ರಂಟ್ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುವ ಹಕ್ಕೊತ್ತಾಯ ಸಭೆಯನ್ನು ಸೆ.22 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆಯಲಿದೆ ಎಂದು ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಹಾಗೂ ಸೈಯ್ಯದ್ ಮದನಿ ಸೋಶಿಯಲ್ ಫ್ರಂಟ್ ಅಧ್ಯಕ್ಷ ಅಬ್ದುಲ್ ರಶೀದ್ ತಿಳಿಸಿದ್ದಾರೆ.

ಉಳ್ಳಾಲ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಮಂಗಳವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಾಯಕ , ರೊಹಿಂಗ್ಯ ಮುಸ್ಲಿಮರ ಮೇಲೆ ಬರ್ಮಾ ಸರಕಾರದ ಮೌನ ಸಮ್ಮತಿಯೊಂದಿಗೆ ಮ್ಯಾನ್ಮರ್ ಸೈನ್ಯ ನಡೆಸುತ್ತಿರುವ ಬರ್ಬರ ಹಲ್ಲೆ, ಬೀಭತ್ಸ ಹತ್ಯೆ, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಮಾನವೀಯ ಹಕ್ಕುಗಳ ಪರವಾಗಿ ಪ್ರತಿಪಾದಿಸುತ್ತಾ ಬಂದಿರುವ ಹಿನ್ನೆಲೆ ಹೊಂದಿರುವ ಭಾರತ ಸರಕಾರ ಈ ಕುರಿತು ಇನ್ನೂ ಧ್ವನಿ ಎತ್ತದಿರುವುದು ಮನುಷ್ಯತ್ವದ ಉಲ್ಲಂಘನೆಯಾಗಿದೆ. ಇದಕ್ಕೆ ಉಳ್ಳಾಲ ದರ್ಗಾ ಸಮಿತಿ ನೇತೃತ್ವದ ಸೈಯದ್ ಮದನಿ ಸೋಷಿಯಲ್ ಫ್ರಂಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಅವರು ಹೇಳಿದರು.

ಭಾರತದ ಶಿಬಿರಗಳಲ್ಲಿ ಹಲವು ವರ್ಷಗಳಿಂದ ನಿರಾಶ್ರಿತರಾಗಿ ಬದುಕುತ್ತಿರುವ ರೊಹಿಂಗ್ಯರನ್ನು ಬರ್ಮಾ ದೇಶಕ್ಕೆ ಮರಳಿಸುವ ನಿರ್ಧಾರಕ್ಕೆ ಬಂದಿರುವುದು ಅಮಾನವೀಯ. ಇದು ಮಾನವ ಹಕ್ಕುಗಳ ಮೇಲೆ ನಡೆಸುವ ಅಪರಾಧವಾಗಿದೆ. ಮನುಷ್ಯತ್ವದಲ್ಲಿ ವಿಶ್ವಾಸ ಇಟ್ಟಿರುವ ಎಲ್ಲಾ ಜಾತಿ, ಧರ್ಮದವರು ಕೇಂದ್ರ ಸರಕಾರ ತನ್ನ ನಿಲುವನ್ನು ತಿದ್ದಿ ಕೊಳ್ಳಲು ಆಗ್ರಸುವ ಅಗತ್ಯವಿದೆ. ಆದ್ದರಿಂದ ರೊಹಿಂಗ್ಯನ್ನರ ಪರವಾಗಿ ಧ್ವನಿ ಎತ್ತಿ, ವಿಶ್ವ ಸಂಸ್ಥೆಗೂ ಚುರುಕು ಮುಟ್ಟಿಸಿ, ರೊಹಿಂಗ್ಯನ್ನರ ನಾಗರಿಕ ಹಕ್ಕುಗಳ ರಕ್ಷಣೆಯಲ್ಲಿ ಭಾರತ ಕೈಗೋಡಿಸಬೇಕಿದೆ. ಈ ನಿಟ್ಟಿನಲ್ಲಿ ಸೆ. 22 ರಂದು ನಡೆಯುವ ಹಕ್ಕೊತ್ತಾಯ ಮತ್ತು ಖಂಡನಾ ಸಭೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಸೈಯ್ಯದ್ ಮದನಿ ಸೋಶಿಯಲ್ ಫ್ರಂಟ್‌ನ ಕಾರ್ಯಾಧ್ಯಕ್ಷ ತ್ವಾಹಾ ಮುಹಮ್ಮದ್, ಪ್ರಧಾನ ಕಾರ್ಯದರ್ಶಿ ಎಮ್. ಕೆ.ಜುನೈದ್ ಮಕ್ದೂಂ, ಫಾರುಕ್ ಉಳ್ಳಾಲ, ಅಯ್ಯೂಬ್ ಮಂಚಿಲ, ಸಂಚಾಲಕರಾದ ಉಸ್ಮಾನ್ ಕಲ್ಲಾಪು, ಇಸ್ಮಾಯೀಲ್ ಪೊಡಿಮೋನು, ಯು.ಕೆ.ಸದಖತುಲ್ಲ, ಖಾಲಿದ್ ಯೂಸುಫ್, ಯು.ಎ. ಇಬ್ರಾಹೀಂ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X