Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 11 ಕಾಮಗಾರಿ ನಿರ್ಮಾಣಕ್ಕೆ 2 ಕೋ.ರೂ....

11 ಕಾಮಗಾರಿ ನಿರ್ಮಾಣಕ್ಕೆ 2 ಕೋ.ರೂ. ಮಂಜೂರು: ಶಾಸಕ ಜೆ.ಆರ್.ಲೋಬೊ

ವಾರ್ತಾಭಾರತಿವಾರ್ತಾಭಾರತಿ20 Sept 2017 6:26 PM IST
share
11 ಕಾಮಗಾರಿ ನಿರ್ಮಾಣಕ್ಕೆ 2 ಕೋ.ರೂ. ಮಂಜೂರು: ಶಾಸಕ ಜೆ.ಆರ್.ಲೋಬೊ

ಮಂಗಳೂರು, ಸೆ.20: ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ 11 ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯ ಸರಕಾರ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ 2 ಕೋ.ರೂ.ವನ್ನು ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದ್ದಾರೆ.

ಮರೋಳಿ ರೇಗೋ ಬಾಗ್‌ನಿಂದ ಜಯನಗರ 2 ನೇ ಅಡ್ಡ ರಸ್ತೆವರೆಗೆ ರಸ್ತೆ ಕಾಂಕ್ರಿಟೀಕರಣ ಮಾಡಲು 15 ಲಕ್ಷ ರೂ., ಪದವು ಪಶ್ಚಿಮ ಗೋಪಾಲಕೃಷ್ಣ ದೇವಸ್ಥಾನದ ಹತ್ತಿರದಿಂದ ಮುಗುರೋಡಿ ಪ್ರೀತಿನಗರ ರಸ್ತೆ ಕಾಂಕ್ರಿಟೀಕರಣಕ್ಕೆ 20 ಲಕ್ಷ ರೂ., ಪದವು ಸೆಂಟ್ರಲ್ ಕುಚ್ಚಿಕಾಡು ನಾಗಬನದಿಂದ ಕಾನಡ್ಕದವರೆಗೆ ರಸ್ತೆ ಡಾಮರೀಕರಣಕ್ಕೆ 15 ಲಕ್ಷ ರೂ.ವನ್ನು ಮಂಜೂರು ಮಾಡಿದೆ.

 ಅಳಪೆ ಉತ್ತರ ಪಡೀಲು ನಿಡ್ಡೇಲು ರಸ್ತೆಯ ಕಾಂಕ್ರಿಟೀಕರಣಕ್ಕೆ 15 ಲಕ್ಷ ರೂ., ಪದವು ಪೂರ್ವ ಕುಲಶೇಖರ ಡೈರಿ ಮುಖ್ಯ ರಸ್ತೆ ಡಾಮರೀಕರಣಕ್ಕೆ 15 ಲಕ್ಷ ರೂ., ದೇರೇಬೈಲು ನೈರುತ್ಯ ಕಲಾವು ರಸ್ತೆ ಕಾಂಕ್ರಿಟೀಕರಣಕ್ಕೆ ಮತ್ತು ಸೇತುವೆ ನಿರ್ಮಾಣಕ್ಕೆ 35 ಲಕ್ಷ ರೂ.ವನ್ನು ಮಂಜೂರು ಮಾಡಿದೆ.

 ಬಜಾಲ್ ಅಮೇವುನಿಂದ ಕಲ್ಲಗುಡ್ಡೆ ತನಕ ರಸ್ತೆ ಡಾಮರೀಕರಣಕ್ಕೆ 15 ಲಕ್ಷ ರೂ., ಕಂಕನಾಡಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಸೆಂಟ್ರಲ್ ಎಕ್ಸೈಸ್ ವಸತಿ ಗೃಹಕ್ಕೆ ಹೋಗುವ ರಸ್ತೆ ಕಾಂಕ್ರಿಟೀಕರಣಕ್ಕೆ 10 ಲಕ್ಷ ರೂ., ಕಂಕನಾಡಿ ನಾಗುರಿ ಗುಡ್ಡೆ ತೋಟ ರಸ್ತೆ ಡಾಮರೀಕರಣಕ್ಕೆ 15 ಲಕ್ಷ ರೂ., ಜಪ್ಪಿನಮೊಗರು ಕಂರ್ಭಿಸ್ಥಾನ ದ್ವಾರದಿಂದ ಸಂಗಮ್ ಫ್ರೆಂಡ್ಸ್ ಕ್ಲಬ್ವರೆಗೆ ರಸ್ತೆ ಕಾಂಕ್ರಿಟೀರಣ ಹಾಗೂ ಚರಂಡಿ ನಿರ್ಮಾಣ ಮಾಡಲು 15 ಲಕ್ಷ ರೂ.ವನ್ನು ಒದಗಿಸಲಾಗಿದೆ. ಬೋಳಾರ ಲೀವೆಲ್ ಮುಖ್ಯ ರಸ್ತೆ ಕಾಂಕ್ರಿಟೀಕರಣಕ್ಕೆ 30 ಲಕ್ಷ ರೂ.ವನ್ನು ಮಂಜೂರು ಮಾಡಲಾಗಿದೆ ಎಂದು ಶಾಸಕರ ಕಚೇರಿ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X