Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ದಸರಾ ವಿಶೇಷ
  3. ಜಾತಿ, ಧರ್ಮ ಮೀರಿದ ಸಂಭ್ರಮ ದಸರಾ: ಕವಿ...

ಜಾತಿ, ಧರ್ಮ ಮೀರಿದ ಸಂಭ್ರಮ ದಸರಾ: ಕವಿ ಪ್ರೊ.ನಿಸಾರ್ ಅಹಮದ್

ವಾರ್ತಾಭಾರತಿವಾರ್ತಾಭಾರತಿ21 Sep 2017 3:38 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜಾತಿ, ಧರ್ಮ ಮೀರಿದ ಸಂಭ್ರಮ ದಸರಾ: ಕವಿ ಪ್ರೊ.ನಿಸಾರ್ ಅಹಮದ್

ಮೈಸೂರು, ಸೆ.21: ದಸರಾ ಜಾತಿ ಧರ್ಮವನ್ನು ಮೀರಿದ ಸಂಭ್ರಮವಾಗಿದೆ. ಇದು ಕನ್ನಡ ಸಂಸ್ಕೃತಿ, ಸಂಪ್ರದಾಯ, ಅಸ್ಮಿತೆಯನ್ನು ಸಾರುತ್ತದೆ ಎಂದು ಎಂದು ಖ್ಯಾತ ಸಾಹಿತಿ ನಿತ್ಯೋತ್ಸ ಕವಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅಭಿಪ್ರಾಯ ಪಟ್ಟಿದ್ದಾರೆ.

  ವಿಶ್ವವಿಖ್ಯಾತ ನಾಡ ಹಬ್ಬ 407ನೆ ದಸರಾ ಮಹೋತ್ಸವಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
 ಮೈಸೂರು ಸಾಂಸ್ಕತಿಕ ನಗರಿ, ರಾಜ ಮಹರಾಜರು ಆಳಿದ ನಾಡು. ವಿಜಯನಗರದ ಅರಸರು 1610ರಲ್ಲಿ ಈ ದಸರಾ ಮಹೋತ್ಸವವನ್ನು ಆಚರಣೆಗೆ ತಂದರು. ಜಯಚಾಮರಾಜೇಂದ್ರ ಒಡೆಯರ್ ಅವರ ಅವಧಿಯಲ್ಲಿ ಎರಡು ವರ್ಷ ದಸರಾ ಆಚರಣೆ ನಿಂತು ಹೋಗಿದ್ದು ಬಿಟ್ಟರೆ ಇನ್ನೆಲ್ಲಾ ಕಾಲದಲ್ಲೂ ನಡೆದುಕೊಂಡು ಬಂದಿದೆ. ಬೆಂಗಳೂರು ಒಂದು ಕಾಸ್ಮೋಪಾಲಿಟನ್ ನಗರವಾಗಿ ಬೆಳೆಯುತಿತಿದೆ. ಅಲ್ಲಿ ಕಲೆ ಸಂಸ್ಕತಿಗಳನ್ನು ಬಲಿಕೊಡುತ್ತಿದ್ದೇವೆ. ಆದರೆ ನಮ್ಮ ರಾಜ್ಯದ ಕಲೆ ಸಂಸ್ಕತಿ ಮೈಸೂರಿನಲ್ಲಿ ಉಳಿದಿದೆ ಎಂದು ಹೇಳಿದರು.

 ಈ ದಿನ ನನ್ನ ಮಹತ್ವಾಕಾಂಕ್ಷೆಯ ದಿನ ಎಂದ ಅವರು, ಭವ್ಯ ಪರಂಪರೆಯನ್ನು ಸಾರುವ ದಸರಾವನ್ನು ಉದ್ಘಾಟಿಸುವುದು ಸಾಮಾನ್ಯ ಮಾತಲ್ಲ. ನಾನು ಇಲ್ಲಿ ಉತ್ಸವ ಮೂರ್ತಿ ಅಷ್ಟೆ. ನಾನು ಸಾಕಷ್ಟು ಪ್ರಶಸಿತಿಗಳನ್ನು ಸ್ವೀಕರಿಸಿದ್ದೇನೆ. ನನಗೆ ಪದ್ಮಶ್ರೀ, ನಾಡೋಜ ಪ್ರಶಸಿತಿ ಮತುತಿ ಸಮೇಳದ ಅಧ್ಯಕ್ಷ ಸ್ಥಾನಗಳು ಲಭಿಸಿವೆ. ಆದರೆ ಅದೆಲ್ಲಕ್ಕಿಂತ ಹೆಚ್ಚಿನ ಗೌರವ ಈ ಉದ್ಘಾಟನೆ ತಂದು ಕೊಟ್ಟಿದೆ ಎಂದು ಸಂಭ್ರಮಪಟ್ಟರು.

ದ.ರಾ.ಬೇಂದ್ರೆ ಯರ ಕವಿತೆಯ ಜೊತೆಗೆ ತಮ್ಮ ಭಾಷಣ ಅರಂಭಿಸಿದರು. ಇದೇ ಸಂದರ್ಭದಲ್ಲಿ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಫಲತಾಂಬೂಲ ನೆನಪಿನ ಕಾಣಿಕೆ ನೀಡಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ತನ್ವೀರ್ ಸೇಠ್, ಉಮಾಶ್ರೀ, ಯು.ಟಿ.ಖಾದರ್, ರುದ್ರಪ್ಪ ಮಾನಪ್ಪ ಲಮಾಣಿ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X