Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಎಸ್ಸಾರ್ಟಿಸಿಯಿಂದ ದಸರಾ ವಿಶೇಷ ಪ್ರವಾಸ...

ಕೆಎಸ್ಸಾರ್ಟಿಸಿಯಿಂದ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

​ ‘ಗಾಲಿಯ ಮೇಲೆ ಅರಮನೆ’

ವಾರ್ತಾಭಾರತಿವಾರ್ತಾಭಾರತಿ21 Sept 2017 9:33 PM IST
share

ಬೆಂಗಳೂರು, ಸೆ. 21: ನಾಡಹಬ್ಬ ದಸರಾ ಮಹೋತ್ಸವದಲ್ಲಿ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರನ್ನು ವಿಸ್ಮಯಗೊಳಿಸಲಿರುವ ‘ಗಾಲಿಯ ಮೇಲೆ ಅರಮನೆ ದರ್ಶನ’(ಪ್ಯಾಲೇಸ್ ಅನ್‌ವ್ಹೀಲ್)ಕ್ಕೆ ಕೆಎಸ್ಸಾರ್ಟಿಸಿ ವಿಶೇಷ ಪ್ರವಾಸ ಪ್ಯಾಕೇಜ್ ಪ್ರಕಟಿಸಿದೆ.

ಪಾರಂಪರಿಕ ಕಟ್ಟಡ ದರ್ಶನ: ಅಂಬಾವಿಲಾಸ ಅರಮನೆ, ಜಗನ್ಮೋಹನ ಪ್ಯಾಲೇಸ್, ಲಲಿತಮಹಲ್ ಹೊಟೇಲ್, ವಸಂತಮಹಲ್, ಕಾರಂಜಿ ಅರಮನೆ, ಚೆಲುವರಾಜಮ್ಮಣ್ಣಿ ಅರಮನೆ ಜಯಲಕ್ಷ್ಮಿ ವಿಲಾಸ ಅರಮನೆ ವೀಕ್ಷಣೆ ಮಾಡಬಹುದು. ಇದರೊಂದಿಗೆ ಮೊದಲ ಬಾರಿಗೆ ನಗರದ ಪಾರಂಪರಿಕ ಕಟ್ಟಡಗಳು ಮತ್ತು ವಸ್ತು ಸಂಗ್ರಹಾಲಯಗಳ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಿದ್ದು, ಆ ಮೂಲಕ ನಗರದ ಪಾರಂಪರಿಕ ಕಟ್ಟಡಗಳನ್ನೂ ಪರಿಚಯಿಸಲಾಗುತ್ತಿದೆ.

ದರ-ಸೌಲಭ್ಯ: ಪ್ರವಾಸಕ್ಕೆ ಹೊರಡುವ ಹವಾನಿಯಂತ್ರಿತ ಬಸ್‌ನಲ್ಲಿ ಉಚಿತ ವೈಫೈ ಸೌಲಭ್ಯ, ನುರಿತ ಪ್ರವಾಸಿ ಗೈಡ್ ಇರಲಿದ್ದು, ಊಟ-ಉಪಾಹಾರ, ಸಂಚಾರ ಸಹಿತ ಟೂರ್ ಪ್ಯಾಕೇಜ್ ಇದಾಗಿದ್ದು, ಲಲಿತ್ ಮಹಲ್ ಪ್ಯಾಲೇಸ್‌ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ.
ಒಬ್ಬರಿಗೆ 999 ರೂ.ದರ ಹೊಂದಿದ್ದು, ಇದರಲ್ಲೂ ಕೌಟುಂಬಿಕ (ಫ್ಯಾಮಿಲಿ) ಮತ್ತು ವ್ಯಕ್ತಿಗತ (ಇಂಡ್ಯೂಜಿಯಲ್) ಎಂಬ ಎರಡು ಪ್ರತ್ಯೇಕ ಪ್ಯಾಕೇಜ್ ಇದೆ. ಆನ್‌ಲೈನ್ ಬುಕ್ಕಿಂಗ್ ಮಾಡಬಹುದು. ಹೆಚ್ಚಿನ ಮಾಹಿತಿಗೆ www.ksrtc.in ಗೆ ಲಾಗಿನ್ ಆಗಲು ಕೋರಲಾಗಿದೆ.

ಗಿರಿ ದರ್ಶಿನಿ: ಬಂಡಿಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಂಗನ ಬೆಟ್ಟ, ನಂಜನಗೂಡು, ಚಾಮುಂಡಿ ಬೆಟ್ಟ-325 ಕಿ.ಮಿ, ಬೆಳಗ್ಗೆ 6.30ಕ್ಕೆ ಮೈಸೂರು ಬಸ್ ನಿಲ್ದಾಣದಿಂದ ಹೊರಡಲಿದೆ. ವಯಸ್ಕರಿಗೆ 350 ರೂ., ಮಕ್ಕಳಿಗೆ-175 ರೂ.ಗಳು ಎಂದು ತಿಳಿಸಲಾಗಿದೆ.

ಜಲ ದರ್ಶಿನಿ: ಗೋಲ್ಡನ್ ಟೆಂಪಲ್, ದುಬರೆ ಅರಣ್ಯ, ನಿಸರ್ಗಧಾಮ, ಅಬ್ಬೆ ಜಲಾಶಯ, ರಾಜಸೇಟ್, ಹಾರಂಗಿ ಅಣೆಕಟ್ಟು, ಕೆಆರ್‌ಎಸ್-350 ಕಿ.ಮೀ, ಬೆಳಗ್ಗೆ ಬೆಳಗ್ಗೆ 6.30ಕ್ಕೆ ಮೈಸೂರು ಬಸ್ ನಿಲ್ದಾಣದಿಂದ ಹೊರಡಲಿದ್ದು, ವಯಸ್ಕರು-375 ರೂ. ಹಾಗೂ ಮಕ್ಕಳಿಗೆ -190 ರೂ.ಗಳು.

ದೇವ ದರ್ಶಿನಿ:  ನಂಜನಗೂಡು, ತಲಕಾಡು, ಬ್ಲಫ್, ಮುಡ್ಕುತೊರೆ, ಸೋಮನಾಥಪುರ, ಶ್ರೀರಂಗಪಟ್ಟಣ, ಕೆಆರ್‌ಎಸ್-250 ಕಿ.ಮಿ, ಬೆಳಗ್ಗೆ 6.30ಕ್ಕೆ ಮೈಸೂರು ಬಸ್ ನಿಲ್ದಾಣದಿಂದ ಹೊರಡಲಿದ್ದು, ವಯಸ್ಕರು-275 ರೂ., ಮಕ್ಕಳಿಗೆ -140 ರೂ.ಗಳು ಸದರಿ ಪ್ಯಾಕೇಜ್ ಪ್ರವಾಸವು ಸೆ.22ರಿಂದ ಅಕ್ಟೋಬರ್ 2ರ ವರೆಗೆ ಕಾರ್ಯಾಚರಣೆಯಾಗಲಿದೆ ಎಂದು ಕೆಎಸ್ಸಾರ್ಟಿಸಿ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X