Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಳ್ಳೇಗಾಲ: ಪಟ್ಟಣದಲ್ಲಿ ಸಿಸಿ ಕ್ಯಾಮರಾ...

ಕೊಳ್ಳೇಗಾಲ: ಪಟ್ಟಣದಲ್ಲಿ ಸಿಸಿ ಕ್ಯಾಮರಾ ಕಣ್ಗಾವಲಿಗೆ ತಹಶೀಲ್ದಾರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 Sept 2017 11:56 PM IST
share
ಕೊಳ್ಳೇಗಾಲ: ಪಟ್ಟಣದಲ್ಲಿ ಸಿಸಿ ಕ್ಯಾಮರಾ ಕಣ್ಗಾವಲಿಗೆ ತಹಶೀಲ್ದಾರ್ ಸೂಚನೆ

ಕೊಳ್ಳೇಗಾಲ, ಸೆ.21: ನಗರವು ಸೂಕ್ಷ್ಮ ಪ್ರದೇಶವಾಗಿದ್ದು, ಸುಮಾರು 20 ಸಿಸಿ ಕ್ಯಾಮೆರಾವನ್ನು ಅಳವಡಿಸುವಂತೆ ತಹಶೀಲ್ದಾರ್ ಕಾಮಾಕ್ಷಮ್ಮ ಸೂಚಿಸಿದ್ದಾರೆ.

ಪಟ್ಟಣದ ತಾಲೂಕು ಆಡಳಿತ ವತಿಯಿಂದ ನಡೆದ ಪರಿಶಿಷ್ಟ ಜನಾಂಗ ಹಾಗೂ ಪರಿಶಿಷ್ಷ ಪಂಗಡ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಸಭೆಯಲ್ಲಿ ನಗರದಲ್ಲಿ ಸಿಸಿ ಕ್ಯಾಮೆರಾ ಆಳವಡಿಸಲು ಸೂಚಿಸಿದ್ದರೂ ನಗರಸಭೆ ಅಧಿಕಾರಿಗಳು ಇನ್ನೂ ಕ್ರಮ ಜರಗಿಸಿದ ಹಿನ್ನೆಲೆ ಕೂಡಲೇ ಕ್ಯಾಮರಾ ಅಳವಡಿಕೆಗಾಗಿ ಸೂಚಿಸಿದರು.

ನಗರಸಭೆ ಅಧಿಕಾರಿ ಪರಶಿವ ಮಾತನಾಡಿ, ಪಟ್ಟಣದಲ್ಲಿ 3 ಕ್ಯಾಮರಾ ಅಳವಡಿಸಲು ನಗರಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದಾಗ, ಪರಿಶಿಷ್ಟ ಜನಾಂಗ ಹಾಗೂ ಪಂಗಡದ ಬಡಾವಣೆಗಳಿಗೆ ಸಿಸಿ ಕ್ಯಾಮಾರವನ್ನು ಅಳವಡಿಸಿ ಮುಂದಿನ ದಿನಗಳಲ್ಲಿ ಹೆಚ್ಚಿನ ಕ್ಯಾಮೆರಾಗಳನ್ನು ಆಳವಡಿಸಿ ಎಂದು ಸಭೆಯಲ್ಲಿ ನೇರಿದಿದ್ದ ಎಸ್ಸಿ,ಎಸ್ಟಿಸಮಿತಿಯ ಸದಸ್ಯರು ಹೇಳಿದರು.

ದೊಡ್ಡಿಂದುವಾಡಿ ಸಿದ್ದರಾಜು ಮಾತನಾಡಿ, ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಯಾವುದೇ ನೋಟಿಸ್ ನೀಡದೆ ಎನ್‌ಎಚ್ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳ ದಬ್ಬಾಳಿಕೆಯಲ್ಲಿ ಏಕಾ-ಏಕಿ ಹೊಸ ಅಣಗಳ್ಳಿ ಬಡಾವಣೆಯ ಮರಿಸಿದ್ದಯ್ಯ ಮನೆಯನ್ನು ಕೆಡವಿದರಿಂದ ಬಾಣಂತಿಯರಾದ ಹೆಣ್ಣು ಮಕ್ಕಳು ಸೇರಿದಂತೆ ಇಡೀ ಕುಟುಂಬವೇ ಬೀದಿಯಲ್ಲಿ ಜೀವನ ನಡೆಸುವ ಪರಿಸ್ಥಿತಿ ಇದೆ. ಇದರ ಬಗ್ಗೆ ಪರಿಗಣಿಸಿ ದಲಿತ ಕುಟುಂಬಕ್ಕೆ ಸರಿಯಾದ ಪರಿಹಾರ ಕೊಡಿಸಿ ಎಂದು ಸಭೆಯಲ್ಲಿ ಹೇಳಿದರು.

ಇದಕ್ಕೆ ನಟರಾಜು ಮಾಳಿಗೆ, ಶೇಖರಬುದ್ದ ಹಾಗೂ ರಾಜಶೇಖರ್ ಮೂರ್ತಿ ಮಾತನಾಡಿ, ಪಟ್ಟಣದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಯಲ್ಲಿ ಬಲಿಷ್ಠರನ್ನು ರಕ್ಷಣೆ ಮಾಡಲು ಹೋಗಿ ದಲಿತರು ಹಾಗೂ ಬಡವರಿಗೆ ಅನ್ಯಾಯವಾಗುತ್ತಿರುವುದರ ಬಗ್ಗೆ ಸಭೆಯ ಅಧ್ಯಕ್ಷರ ಗಮನಹರಿಸಬೇಕೆಂದು ಆಗ್ರಹಿಸಿದರು.

ಇದಕ್ಕೆ ತಹಶೀಲ್ದಾರ್ ಕಾಮಾಕ್ಷಮ್ಮ ಮಾತನಾಡಿ, ಮುಂದಿನ ಸಭೆಯೊಳಗೆ ಎನ್‌ಎಚ್ ಅಧಿಕಾರಿಗಳ ಜೊತೆ ಚರ್ಚಿಸಿ ಹೊಸ ಅಣಗಳ್ಳಿ ಮರಿಸಿದ್ದಯ್ಯ ಅವರ ಮನೆ ಕೆಡಿವಿದಕ್ಕೆ ಸರಿಯಾದ ಮಾಹಿತಿ ನೀಡಲು ಸೂಚಿಸುತ್ತೇನೆ ಹಾಗೂ ಆ ಕುಟುಂಬಕ್ಕೆ ಪರಿಹಾರ ನೀಡುವಂತೆ ತಿಳಿಸುವುದಾಗಿ ಹೇಳುತ್ತೆನೆ ಎಂದರು.

ಸರಕಾರದ ಆದೇಶದಂತೆ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ವರ್ಗವಾರು ಸಶ್ಮಾನ ನಿರ್ಮಾಣ ಬದಲು ಎಲ್ಲಾ ಸಮುದಾಯಕ್ಕೆ ಒಂದೇ ಸಶ್ಮಾನ ನಿರ್ಮಾಣ ಮಾಡಬೇಕಾಗಿದೆ. ಅದರಲ್ಲಿ ಸುಮಾರು 85 ಗ್ರಾಮಗಳಲ್ಲಿ ಸಶ್ಮಾನ ನಿರ್ಮಾಣವಾಗಿದ್ದು, ಸುಮಾರು 146 ಗ್ರಾಮಗಳಲ್ಲಿ ಸಶ್ಮಾನ ನಿರ್ಮಾಣವಾಗಬೇಕಿದೆ. ಆದ್ದರಿಂದ ಸಶ್ಮಾನ ನಿರ್ಮಾಣ ಮಾಡುವುದಕ್ಕೆ ಜಾಗ ನೀಡಲು ಮುಂದಾಗುವವರಿಗೆ ಉಪ ನೋಂದಣಾಧಿಕಾರಿ ಇಲಾಖೆಯ ನೀಡುವ ಬೆಲೆಗಿಂತ ಮೂರು ಪಟ್ಟು ಹೆಚ್ಚಾಗಿ ನೀಡಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು.

ಈ ಸಂಧಭರ್ದಲ್ಲಿ ತಾಪಂ ಅಧ್ಯಕ್ಷ ರಾಜು ಮಾತನಾಡಿದರು. ಸಮಾಜಕಲ್ಯಾಣಧಿಕಾರಿ ಮಂಜುಳಾ, ಜಿಪಂ ಎಇಇ ಶ್ರೀಧರ್, ಇಂಜಿನಿಯರ್ ಸಿದ್ದಪ್ಪಾಜಿ ಗೌಡ, ಹನುಮಂತ ಶೆಟ್ಟಿ, ಪರಿಶಿಷ್ಟ ಪಂಗಡ ಇಲಾಖೆಯ ಅಧಿಕಾರಿ ಗಂಗಾಧರ್, ತೋಟಾಗಾರಿಕೆ ಇಳಾಖೆಯ ಶಶೀಧರ್, ಕಬಿನಿ ಇಂಜಿನಿಯರ್ ರಾಮಕೃಷ್ಣ, ಶಿಕ್ಷಣಾಧಿಕಾರಿ ಶಿವಲಿಂಗಯ್ಯ, ಸಮಿತಿಯ ಸದಸ್ಯ ಜಡೇಸ್ವಾಮಿ, ಮುಖಂಡರಾದ ಪುಟ್ಟಬುದ್ದಿ, ವರದರಾಜು, ಚಿಕ್ಕಲಿಂಗಯ್ಯ, ಸೋಮು, ಮಹದೇವು, ಚಂದ್ರು ಹಗೂ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X