Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 100 ದಿವಸದೊಳಗೆ ಚುನಾವಣೆ ನಡೆದರೆ...

100 ದಿವಸದೊಳಗೆ ಚುನಾವಣೆ ನಡೆದರೆ ಸ್ಪರ್ಧಿಸುವೆ: ಕಮಲ್‍ಹಾಸನ್

ವಾರ್ತಾಭಾರತಿವಾರ್ತಾಭಾರತಿ22 Sept 2017 5:43 PM IST
share
100 ದಿವಸದೊಳಗೆ ಚುನಾವಣೆ ನಡೆದರೆ ಸ್ಪರ್ಧಿಸುವೆ: ಕಮಲ್‍ಹಾಸನ್

ಚೆನ್ನೈ,ಸೆ. 22: ರಾಜಕೀಯಕ್ಕೆ ಬರುವ ಸಿದ್ಧತೆಯಲ್ಲಿ ಸಕ್ರಿಯವಾಗಿರುವ ‘ಉಳಗನಾಯಗನ್’ ಕಮಲ್‍ಹಾಸನ್ ಮುಂದಿನ ನೂರುದಿವಸಗಳೊಳಗೆ ಚುನಾವಣೆ ನಡೆದರೆ ತಾನು ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.

ಆದರೆ, ಈಗಿನ ಯಾವುದೇ ಪಕ್ಷದೊಂದಿಗೆ ಸೇರಿ ರಾಜಕೀಯ ಪ್ರವೇಶ ಮಾಡುವುದಿಲ್ಲ ಎಂದು ಟೈಮ್ಸ್ ನೌಗೆ ನೀಡಿದ ಸಂದರ್ಶನದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.

“ಎಲ್ಲ ರಾಜಕೀಯ ಪಕ್ಷಗಳಿಗೂ ಸಹಕರಿಸುವೆ. ಆದರೆ ,ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಒಂಟಿಯಾಗಿಯೇ ಮುಂದುವರಿಯುವೆ. ಇತ್ತೀಚೆಗೆ  ರಜನೀಕಾಂತ್ ಜೊತೆ ಮಾತುಕತೆ ನಡೆಸಿದ್ದೇನೆ. ನಾವಿಬ್ಬರೂ ಒಂದೇ ಗುರಿಯನ್ನು ಹೊಂದಿದವರೆಂದು” ಕಮಲ್‍ಹಾಸನ್ ಹೇಳಿದರು.

“ಭ್ರಷ್ಟಾಚಾರದೊಂದಿಗೆ ಹೋರಾಡುತ್ತೇನೆ. ಆದರೆ ಭಿನ್ನದಾರಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ. ರಜನಿಗೆ ಬೇರೊಂದು ದಾರಿಯಿರಬಹುದು. ಅದರ ಕುರಿತು  ನಾವು ಚರ್ಚಿಸಿಲ್ಲ” ಎಂದು ಕಮಲ್ ಹಾಸನ್ ಹೇಳಿದರು. ಎಐಡಿಎಂಕೆಯ ಒಳಜಗಳದಲ್ಲಿ ತನಗೆ ಆಸಕ್ತಿಯಿಲ್ಲ. ಮುಂದಿನ ಮೂರು ದಿವಸಗಳಲ್ಲಿ ಒಂದು ಚುನಾವಣೆ ಬಂದರೆ ಬಲವಂತದಿಂದ ಮದುವೆ ಮಾಡಿಸಿದ ಒಂದು ಹುಡುಗಿಯ ಸ್ಥಿತಿಯಂತೆ ತಮಿಳರ ಅವಸ್ಥೆಯಾಗಲಿದೆ ಎಂದು ಕಮಲ್ ಹೇಳಿದರು.

ಈ ಹಿಂದೆಕೇರಳ ಮುಖ್ಯಮಂತ್ರಿ  ಪಿಣರಾಯಿ ವಿಜಯನ್‍ರನ್ನು ಕಮಲ್ ಹಾಸನ್ ಭೇಟಿಯಾಗಿದ್ದರೆ, ನಿನ್ನೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಮಲ್ ಹಾಸನ್‍ರನ್ನು  ಭೇಟಿಯಾಗಿದ್ದಾರೆ.  ರಾಜಕೀಯ ಪ್ರವೇಶದ ಕುರಿತು ಊಹಾಪೋಹ ಇರುವಂತೆಯೇ ಕಮಲ್ ಇಬ್ಬರನ್ನೂ ಭೇಟಿಯಾಗಿದ್ದಾರೆ.  ಇತ್ತೀಚೆಗೆ ರಾಜಕೀಯ ಪ್ರವೇಶದ ಸೂಚನೆಯನ್ನು ರಾಜನೀಕಾಂತ್ ಕೂಡಾ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X