Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವರಾತ್ರಿ: 500ಕ್ಕೂ ಅಧಿಕ ಮಾಂಸದಂಗಡಿ...

ನವರಾತ್ರಿ: 500ಕ್ಕೂ ಅಧಿಕ ಮಾಂಸದಂಗಡಿ ಬಂದ್ ಮಾಡಿದ ಶಿವಸೈನಿಕರು

ವಾರ್ತಾಭಾರತಿವಾರ್ತಾಭಾರತಿ22 Sept 2017 8:39 PM IST
share
ನವರಾತ್ರಿ: 500ಕ್ಕೂ ಅಧಿಕ ಮಾಂಸದಂಗಡಿ ಬಂದ್ ಮಾಡಿದ ಶಿವಸೈನಿಕರು

ಗುರ್ಗಾಂವ್, ಸೆ. 22: ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಶಿವಸೇನೆ ಕಾರ್ಯಕರ್ತರು 500ಕ್ಕೂ ಅಧಿಕ ಮಾಂಸದಂಗಡಿಗಳನ್ನು ಬಂದ್ ಮಾಡಿಸಿದರು. ನಾವು ಪ್ರತಿ ಮಾಂಸ ಹಾಗೂ ಕೋಳಿ ಅಂಗಡಿಗಳಿಗೆ ನೋಟಿಸ್ ಕಳುಹಿಸಿದ್ದೇವೆ. ಈ ಬಾರಿ ಕೆಎಫ್‌ಸಿ ಹಾಗೂ ತಮ್ಮ ರೆಸ್ಟೋರೆಂಟ್‌ಗಳಲ್ಲಿ ಮುಕ್ತವಾಗಿ ಚಿಕನ್ ಖಾದ್ಯಗಳನ್ನು ಪೂರೈಸದ ರೆಸ್ಟೋರೆಂಟ್‌ಗಳಿಗೆ ನೋಟಿಸು ಕಳುಹಿಸಿಲ್ಲ. ಸೂಚನೆ ಪಾಲಿಸದೇ ಇದ್ದವರು ಪರಿಸ್ಥಿತಿ ಎದುರಿಸ ಬೇಕಾಗಬಹುದು ಎಂದು ಗುರ್ಗಾಂವ್‌ನ ಶಿವಸೇನಾ ಮುಖ್ಯಸ್ಥ ರಿತು ರಾಜ್ ತಿಳಿಸಿದ್ದಾರೆ.

ನವರಾತ್ರಿ ಮುಗಿಯುವ ವರೆಗೆ 9 ದಿನಗಳ ಕಾಲ ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಮಾಂಸಾಹಾರಿ ಆಹಾರದಂಗಡಿಗಳ ಮಾಲಕರಿಗೆ ಶಿವಸೈನಿಕರು ನೋಟಿಸು ನೀಡಿದ್ದಾರೆ. ಪಾಲಂ ವಿಹಾರ್‌ನಲ್ಲಿ ಸೇರಿದ ಶಿವಸೇನೆ ಕಾರ್ಯಕರ್ತರು ಸೂರತ್‌ನಗರ್, ಅಶೋಕ್ ವಿಹಾರ್, ಸೆಕ್ಟರ್ 5 ಹಾಗೂ 9, ಪಟೌಡಿ ಚೌಕ, ಜಾಕೋಬ್‌ಪುರ, ಸದಾರ್ ಬಝಾರ್, ಖಾಂಡ್ಸಾ ಅನಜ್ ಮಂಡಿ, ಬಸ್ ಸ್ಟಾಂಡ್, ಡಿಎಲ್‌ಎಫ್ ಪ್ರದೇಶ, ಸೋಹ್ನಾ ಹಾಗೂ ಸೆಕ್ಟರ್ 14 ಮಾರುಕಟ್ಟೆಯಲ್ಲಿ ಮಾಂಸದಂಗಡಿಗಳನ್ನು ಬಂದ್ ಮಾಡಿದರು.

ನವರಾತ್ರಿ ಹಿನ್ನೆಲೆಯಲ್ಲಿ ಮುಂದಿನ 9 ದಿನಗಳ ಕಾಲ ಮಾಂಸದಂಗಡಿಗಳನ್ನು ಬಂದ್ ಮಾಡಿಸುವಂತೆ ಆಗ್ರಹಿಸಿ ನಾವು ಗುರ್ಗಾಂವ್‌ನ ಉಪ ಆಯುಕ್ತ ವಿನಯ್ ಪ್ರತಾಪ್ ಸಿಂಗ್ ಅವರಿಗೆ ಜ್ಞಾಪನಾ ಪತ್ರ ನೀಡಿದ್ದೇವೆ. ಆದರೆ, ಜಿಲ್ಲಾಡಳಿತ ಮಾಂಸದಂಗಡಿ ಮಾಲಕರಿಗೆ ನಿರ್ದೇಶನ ನೀಡಿಲ್ಲ ಎಂದು ರಾಜ್ ಹೇಳಿದ್ದಾರೆ.

ನಾವು ಈ ವಿಷಯದ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಯಾರೊಬ್ಬರೂ ಕಾನೂನು ಕೈಗೆತ್ತಿಕೊಳ್ಳಬಾರದು. ಶಿವಸೇನೆ ಕಾರ್ಯಕರ್ತರು ಬಲವಂತವಾಗಿ ಮಾಂಸದಂಗಡಿಗಳನ್ನು ಮುಚ್ಚಿಸಿದರೆ, ಅವರ ವಿರುದ್ಧ ನಾವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ. ಈ ವಿಚಾರಕ್ಕೆ ದೂರು ದಾಖಲಿಸುವುದನ್ನು ನಾವು ಕಾಯುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X